ಭದ್ರಾವತಿಯ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Shivamogga-Court-Balaraja-Urs-Road

ಭದ್ರಾವತಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ ಎಫ್‌ಟಿಎಸ್‌ಸಿ– 1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. 2022ರಲ್ಲಿ ಬಾಲಕಿಯ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯದ ಕುರಿತು ಅಂದಿನ ಸಿಪಿಐ ರಾಘವೇಂದ್ರ ಕಾಂಡಿಕೆ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ‌ ಸಾಬೀತಾದ ಕಾರಣ ನ್ಯಾ. ನಿಂಗನಗೌಡ ಪಾಟೀಲ್ ಅವರು ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹ 65,000 ದಂಡ  ವಿಧಿಸಿದ್ದಾರೆ. ನೊಂದ ಬಾಲಕಿಗೆ … Read more

ಗುಟ್ಕಾ ಜಗಿದು ಕಂಡಲ್ಲೆಲ್ಲ ಉಗುಳುವವರೆ ಹುಷಾರ್‌, ಕೋರ್ಟಲ್ಲಿ ಗೋಡೆಗೆ ಉಗಿದವನಿಗೆ ತಕ್ಕ ಪಾಠ ಕಲಿಸಿದ ಜಡ್ಜ್‌

Bhadravathi-Judge-Punishes-youth-for-spitting-gutka-in-court-premises

SHIVAMOGGA LIVE | 18 JULY 2023 BHADRAVATHI : ಗುಟ್ಕಾ ತಿಂದು ಕಂಡ ಕಂಡಲ್ಲಿ ಉಗುಳುವವರಿಗೇನು (spitting gutka) ಕಮ್ಮಿಯಿಲ್ಲ. ನ್ಯಾಯಾಲಯದ ಆವರಣದಲ್ಲಿ ಗುಟ್ಕಾ ಜಗಿದು ಗೋಡೆಗೆ ಉಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಧೀಶರು ತಕ್ಕ ಪಾಠ ಕಲಿಸಿದ್ದಾರೆ. ಆತನಿಂದಲೇ ಗೋಡೆ ಸ್ವಚ್ಛಗೊಳಿಸಿದ್ದಾರೆ. ಭದ್ರಾವತಿ ನ್ಯಾಯಾಲಯದಲ್ಲಿ ಸೋಮವಾರ ಘಟನೆ ಸಂಭವಿಸಿದೆ. ಹಿರಿಯ ಸಿವಿಲ್‌ ನ್ಯಾಯಾಲಯದ ಹೊರ ಆವರಣದಲ್ಲಿ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ಗೋಡೆ ಮೇಲೆ ಉಗುಳಿದ್ದ (spitting gutka). ಇದನ್ನು ಗಮನಿಸಿದ ನ್ಯಾಯಾಧೀಶರು ಆತನನ್ನು ಕರೆಸಿ ಬುದ್ದಿವಾದ ಹೇಳಿದ್ದಾರೆ. … Read more

ಶಿವಮೊಗ್ಗದಲ್ಲಿ ಐದು ಮಂದಿಗೆ 3 ವರ್ಷ ಜೈಲು, 10 ಸಾವಿರ ದಂಡ, ಶಿಕ್ಷೆಗೇನು ಕಾರಣ?

Shimoga District Court

SHIVAMOGGA LIVE NEWS | SHIMOGA | 3 ಜುಲೈ 2022 ತಮ್ಮ ಮನೆ ಮತ್ತು ಪಕ್ಕದ ಮನೆ ನಡುವಿನ ಓಣಿಯ ಅಳತೆ ಮಾಡಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಐದು ಮಂದಿಗೆ ಜೈಲು (JAIL) ಶಿಕ್ಷೆಯಾಗಿದೆ. ಶಿವಮೊಗ್ಗದ ಹಾರನಹಳ್ಳಿಯ ಸಯ್ಯದ್ ಮಜರ್ (58) ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಪಕ್ಕದ ಮನೆಯ ಅತೀಕ್ ಅಹಮ್ಮದ್ (34), ಸಿದ್ದಿಕ್ (25), ಶಮ್ಮು (30), ಫೈರೋಜ್ (21), ಖಯೂಮ್ (58) ಎಂಬುವವರು ಹಲ್ಲೆ … Read more

ಸ್ನೇಹಿತನ ಕುತ್ತಿಗೆ, ಕಾಲುಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಂದವರಿಗೆ ಜೀವಾವಧಿ ಶಿಕ್ಷೆ

Shimoga District Court

SHIVAMOGGA LIVE NEWS | 1 ಏಪ್ರಿಲ್ 2022 ಹಣಕಾಸು ವಿಚಾರಕ್ಕೆ ಸ್ನೇಹಿತನ ಕೊಲೆಗೈದ ನಾಲ್ವರಿಗೆ 2ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ನೀಡಿದೆ. ಗಾಜನೂರಿನ ದುರ್ಗ ಅಲಿಯಾಸ್ ದುರ್ಗಪ್ಪ (29), ಉಮೇಶ (30), ಸುರೇಂದ್ರ ಅಲಿಯಾಸ್ ಸುರೇಶ (30) ಹಾಗೂ ಶಂಕರ ಅಲಿಯಾಸ್ ಶಿವಶಂಕರ (24) … Read more

ಭದ್ರಾವತಿ ಕೋರ್ಟ್‍ನಲ್ಲಿ ನ್ಯಾಯಾಧೀಶರ ಎದುರಲ್ಲೇ ಸೆಲ್ಫಿ, ಸಿಕ್ಕಿಬಿದ್ದ ವ್ಯಕ್ತಿ, ಮುಂದೇನಾಯ್ತು?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 MARCH 2021 ಭದ್ರಾವತಿ ಕೋರ್ಟ್‍ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ವ್ಯಕ್ತಿಯೊಬ್ಬರಿಗೆ ಎರಡು ಸಾವಿರ ದಂಡ ವಿಧಿಸಿ, ಎಚ್ಚರಿಕೆ ನೀಡಲಾಗಿದೆ. ಕಲಾಪ ನಡೆಯುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಗಮನಿಸಿದ 4ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೇಮಾವತಿ ಅವರು ದಂಡ ವಿಧಿಸಿದ್ದಾರೆ. ಬ್ಯಾಂಕ್‍ ಒಂದರ ಕ್ರೆಡಿಟ್ ಕಾರ್ಡ್‍ ಪ್ರಮೋಷನ್ ಮಾಡುವ ಸಲುವಾಗಿ ವ್ಯಕ್ತಿ ತನ್ನ ಸಹೋದ್ಯೋಗಿ ಜೊತೆಗೆ ಕೋರ್ಟ್‍ ಆವರಣದಲ್ಲಿ ಸೆಲ್ಫಿ ಕ್ಲಿಕ್ಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. … Read more