‘ತೀರ್ಥಹಳ್ಳಿಯಲ್ಲಿ ಪುನೀತ್ ರಾಜ್ ಕುಮಾರ್ ಮೇಲೆ ಜೇನುಗಳು ದಾಳಿ ಮಾಡಿದ್ದವು, ಸಿನಿಮಾದಲ್ಲಿ ಅದು ಗೊತ್ತಾಗುತ್ತೆ’

311021 Puneeth Rajkumar Honey Bee attack Paramathma Cinema

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2021 ಸಿನಿಮಾ ಚಿತ್ರೀಕರಣಕ್ಕೆ ಬಂದಾಗ ತೀರ್ಥಹಳ್ಳಿಯಲ್ಲಿ ನಟ ಪುನೀತ್ ರಾಜ್ ಕುಮಾರ್ ಮೇಲೆ ಜೇನು ದಾಳಿಯಾಗಿತ್ತು. ಆದರೂ ಚಿತ್ರೀಕರಣ ಸ್ಥಗಿತಗೊಳಿಸಲು ಪುನೀತ್ ರಾಜ್ ಕುಮಾರ್ ಅವರು ಬಿಡಲಿಲ್ಲ ಎಂದು ನಿರ್ಮಾಪಕ ಜಯಣ್ಣ ಸ್ಮರಿಸಿಕೊಂಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಯಣ್ಣ ಅವರು ಪರಮಾತ್ಮ ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಘಟನೆಯನ್ನು ಸ್ಮರಿಸಿಕೊಂಡಿದ್ದಾರೆ. ಜೇನು ದಾಳಿಗೆ ತುತ್ತಾಗಿ ಕಣ್ಣಿನ ಭಾಗದಲ್ಲಿ ಊದಿಕೊಂಡಿದ್ದರೂ ಅಪ್ಪು ಅಭಿನಯಿಸಿದ್ದರು ಎಂದು ವಿವರಿಸಿದ್ದಾರೆ. … Read more

ಇವತ್ತು ಮುಂದುವರೆದ ಪೂಜೆ, ಹಳ್ಳಿ ಹಳ್ಳಿ, ಪ್ರತಿ ಬೀದಿಯಲ್ಲೂ ಅಪ್ಪು ಫ್ಲೆಕ್ಸ್ ಕಟ್ಟಿ ಕಂಬನಿ

301021 Puneeth Rajkumar Flex at Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನಕ್ಕೆ ಅಸಂಖ್ಯ ಜನರು ಕಂಬನಿ ಮಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತಿ ಹಳ್ಳಿ, ಪ್ರತಿ ಬೀದಿಯಲ್ಲೂ ಬ್ಯಾನರ್ ಕಟ್ಟಿ, ಪೂಜೆ ಸಲ್ಲಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಇವತ್ತೂ ಕೂಡ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರ ಭಾವಚಿತ್ರದ ಫ್ಲೆಕ್ಸ್ ಕಟ್ಟಲಾಗಿದೆ. ಪ್ರತಿ ವಾರ್ಡ್, ಪ್ರತಿ ಬೀದಿಯಲ್ಲೂ ಫ್ಲೆಕ್ಸ್ ಕಟ್ಟಿ ಪೂಜೆ ಸಲ್ಲಿಸಲಾಗುತ್ತಿದೆ. ಯುವಕರಷ್ಟೆ ಅಲ್ಲದೆ ಸ್ವಯಂ ಪ್ರೇರಿತವಾಗಿ ಜನರು ಬಂದು … Read more

ರಿಪ್ಪನ್ ಪೇಟೆಯಲ್ಲಿ ಅಂಗಡಿಗಳು ಬಂದ್, ನೀರವ ಮೌನ

301021 Ripponpete Bandh Ahead of Puneeth Rajkumar Deaht

ಶಿವಮೊಗ್ಗ ಲೈವ್.ಕಾಂ | RIPPONPETE NEWS | 30 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಗೌರವ ಸೂಚಿಸಿ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ರಿಪ್ಪನ್ ಪೇಟೆಯಲ್ಲಿ ಮೆಡಿಕಲ್ ಶಾಪ್ ಹೊರತು ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ. … Read more

ಶಿವಮೊಗ್ಗಕ್ಕೆ ಪುನಿತ್ ರಾಜ್ ಕುಮಾರ್ ಕೊನೆಯ ಭೇಟಿ, ಅಭಿಮಾನಿಗಳಿಗೆ ಫೋಟೊ, ಸೆಲ್ಫಿ

puneeth-rajkumar-visit-sakrebyle-camp

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ಕರೋನ ನಿರ್ಬಂಧ ಸಡಿಲವಾಗಿ ಶೂಟಿಂಗ್ ಪ್ರಕ್ರಿಯೆಗಳು ಆರಂಭವಾಗುತ್ತಿದ್ದಂತೆ ನಟ ಪುನಿತ್ ರಾಜ್ ಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಇಲ್ಲಿಯ ಶೂಟಿಂಗ್’ನಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕೆಲವು ಪ್ರಮುಖ ಸ್ಥಳಗಳಿಗೂ ಭೇಟಿ ನೀಡಿದ್ದರು. ಇದನ್ನೂ ಓದಿ | BREAKING NEWS | ಭದ್ರಾವತಿಯಲ್ಲಿ ಟೈರ್’ಗೆ ಬೆಂಕಿ, ಅಂಗಡಿಗಳು ಬಂದ್ ಸೆಪ್ಟೆಂಬರ್ 1ರಂದು ನಟ ಪುನಿತ್ ರಾಜ್ ಕುಮಾರ್ ಅವರು ಶಿವಮೊಗ್ಗದ ಸಕ್ರೆಬೈಲು ಬಿಡಾರದಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. … Read more

BREAKING NEWS | ಭದ್ರಾವತಿಯಲ್ಲಿ ಟೈರ್’ಗೆ ಬೆಂಕಿ, ಅಂಗಡಿಗಳು ಬಂದ್

291021 Fire at Bhadravathi ahead of Punith Rajkumar Death

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಅಕ್ಟೋಬರ್ 2021 ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದೆ. ಅಂಗಡಿಗಳ ಬಾಗಿಲು ಬಂದ್ ಮಾಡಿ ವರ್ತಕರು ಗೌರವ ಸಲ್ಲಿಸಿದ್ದಾರೆ. ಇನ್ನು ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ರಸ್ತೆಯಲ್ಲಿ ಟೈರ್’ಗೆ ಬೆಂಕಿ ಹಚ್ಚಲಾಗಿದೆ. ಅಂಗಡಿಗಳನ್ನು ಬಂದ್ ಮಾಡುವಂತೆ ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ  | ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಂದ ಪುಷ್ಪ ನಮನ ಮತ್ತೊಂದೆಡೆ ಯಾವುದೆ … Read more