ಪುಷ್ಯಾ ಮಳೆ ಅಬ್ಬರಕ್ಕೆ ಕತ್ತಲಲ್ಲಿ ಗ್ರಾಮಗಳು, ಇದ್ದ ಒಂದು ಪಾಯಿಂಟ್ ನೆಟ್ವರ್ಕ್ ಕೂಡ ಮಾಯ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2021 ಭಾರಿ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ರಸ್ತೆಗಳು ಕೊಚ್ಚಿ ಹೋಗಿವೆ. ಬೆಳೆಹಾನಿ ಸಂಭವಿಸಿದೆ. ಆಸ್ತಿಪಾಸ್ತಿಗೂ ಹಾನಿಯಾಗಿದೆ. ಈ ನಡುವೆ ಹಲವು ಗ್ರಾಮಗಳು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡು, ಕತ್ತಲಲ್ಲಿ ಕೂರುವಂತಾಗಿದೆ. ಪುಷ್ಯಾ ಮಳೆಯ ಅಬ್ಬರಕ್ಕೆ ಶಿವಮೊಗ್ಗ ಜಿಲ್ಲೆ ತತ್ತರಿಸಿ ಹೋಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ಮರಗಳು ಉರುಳಿವೆ. ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳೆ ಕಣ್ಮರೆಯಾಗಿವೆ. ಈ ನಡುವೆ ಜನರು ಕತ್ತಲಲ್ಲಿ ಕೂರುವಂತಾಗಿದೆ. ಕತ್ತಲಲ್ಲೇ ಕಾಲ … Read more