ಪೊಲೀಸ್‌ ಕ್ವಾರ್ಟರ್ಸ್‌ನ ಬೃಹತ್‌ ಗೇಟ್‌ ಕಳಚಿ ಬಿದ್ದು ಬಾಲಕನ ತಲೆಗೆ ಗಾಯ

Bhadravathi Name Graphics

SHIVAMOGGA LIVE NEWS | 4 DECEMBER 2023 BHADRAVATHI : ಬೃಹತ್‌ ಗೇಟ್‌ ಕಳಚಿ ಬಿದ್ದು ಆಟವಾಡುತ್ತಿದ್ದ ಬಾಲಕನ ತಲೆಗೆ ಗಾಯವಾಗಿದೆ. ಭದ್ರಾವತಿಯ ಮಿಲಿಟರಿ ಕ್ಯಾಂಪ್‌ ಪೊಲೀಸ್‌ ವಸತಿ ಸಮುಚ್ಛಯದಲ್ಲಿ (Quarters) ಘಟನೆ ಸಂಭವಿಸಿದೆ. ವಸತಿ ಸಮುಚ್ಛಯದಲ್ಲಿರುವ ಪೊಲೀಸ್‌ ಸಿಬ್ಬಂದಿಯ ಮಕ್ಕಳು ಮನೆ ಮುಂಭಾಗದ ಮೈದಾನದಲ್ಲಿ ಆಟವಾಡುತ್ತಿದ್ದರು. ಈ ವೇಳೆ ವಸತಿ ಸಮುಚ್ಛಯದ (Quarters) ಬೃಹತ್‌ ಗೇಟ್‌ ಕಳಚಿ ಬಿದ್ದಿದೆ. ನೇಮಿತ್‌ (8) ಎಂಬಾತ ಗೇಟಿನ ಅಡಿ ಸಿಲುಕಿದ್ದ. ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಕೂಡಲೆ … Read more

ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿಯೇ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Crime-News-General-Image

SHIVAMOGGA LIVE NEWS | 11 SEPTEMBER 2023 SHIMOGA : ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ (Police Quarters) ಮನೆ ಮುಂದೆ ನಿಲ್ಲಿಸಿದ್ದ ಸೈಕಲ್‌ ಕಳ್ಳತನ ಮಾಡಲಾಗಿದೆ. ವ್ಯಕ್ತಿಯೊಬ್ಬ ಬೆಳಗಿನ ಜಾವ ಸೈಕಲ್‌ ಕದ್ದುಕೊಂಡ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಟೆ ರಸ್ತೆಯ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ. ಸೆ.5ರಂದು ಬೆಳಗಿನ ಜಾವ 4.30ರ ಹೊತ್ತಿಗೆ 25 ರಿಂದ 30 ವರ್ಷದ ಯುವಕನೊಬ್ಬ ಸೈಕಲ್‌ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಮನೆ ಎದುರು ಇರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಎಂದು … Read more

ಜೋಗ ಸುತ್ತಮುತ್ತ ಚಿರತೆ ಭೀತಿ, ಕೆಪಿಸಿ ಕಾಲೋನಿಯಲ್ಲಿ ದನದ ಮೇಲೆ ದಾಳಿ

Cheetha-Trap-bone-in-KPC-Quarters-in-Kargal

SHIVAMOGGA LIVE NEWS | 30 DECEMBER 2022 ಕಾರ್ಗಲ್ : ಜೋಗ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಲ್ಲಿನ ಕೆಪಿಸಿ ಎಸ್.ವಿ.ಪಿ ಕಾಲೋನಿಯಲ್ಲಿ ದನದ ಮೇಲೆ ಚಿರತೆ ದಾಳಿ ನಡೆಸಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. (cheetah bone) ಮಂಗಳವಾರ ರಾತ್ರಿ ದನದ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ. ಇದರ ದೃಶ್ಯ ಇಲ್ಲಿನ ಕ್ರೀಡಾಂಗಣದ ಬಳಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುತ್ತಲು ಕೆಪಿಸಿ ನಿಗಮದ ನೌಕರರ ಮನೆಗಳಿವೆ. ಕಾಲೋನಿಯ ಮಧ್ಯ ಭಾಗದಲ್ಲಿ … Read more

ಭದ್ರಾವತಿ VISL ಕ್ವಾರ್ಟರ್ಸ್’ನಲ್ಲಿ ‘ಆಪರೇಷನ್ ಚಿರತೆ’ ಆರಂಭ, ಈತನಕ ಏನೆಲ್ಲ ಬೆಳವಣಿಗೆ ಆಗಿದೆ?

Cheetha-at-Bhadravathi-VISL-quarters

SHIVAMOGGA LIVE NEWS | BHADRAVATAHI | 22 ಜೂನ್ 2022 ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್’ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಈತನಕ ಏನೆಲ್ಲ ಆಗಿದೆ? ಇವತ್ತು ಬೆಳಗ್ಗೆ ವಿಐಎಸ್ಎಲ್ ಕ್ವಾರ್ಟರ್ಸ್’ನ ಆಸ್ಪತ್ರೆಗೆ ಸಮೀಪ ಚಿರತೆ ಕಾಣಿಸಿಕೊಂಡಿದೆ. ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇನ್ನು ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿಯುತ್ತಿದ್ದ ಹಾಗೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಕಟ್ಟಡಗಳ ಮೇಲೆ ಹತ್ತಿರುವ ಜನರು … Read more

ವಿಐಎಸ್ಎಲ್ ನಿವೃತ್ತ ಕಾರ್ಮಿಕರಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ

VISL Bhadravathi 1

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 19 NOVEMBER 2020 ಮನೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ವಿಐಎಸ್‍ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ. ಸಹಿ ಸಂಗ್ರಹ ನಡೆಯುತ್ತಿದೆ. ಪತ್ರ ಬರೆಯಲು ಕಾರಣವೇನು? ವಿಐಎಸ್‍ಎಲ್ ವಸತಿಗೃಹಗಳಲ್ಲಿ ಲೀಸ್‍ ಆಧಾರದಲ್ಲಿ ವಾಸವಿರುವ ನಿವೃತ್ತ ಕಾರ್ಮಿಕರು ತಾವಿರುವ ಮನೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರೆ ಬರೆಯತ್ತಿದ್ದಾರೆ. ವಿಐಎಸ್ಎಲ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ. ಹಾಗಾಗಿ ವಸತಿಗೃಹಗಳನ್ನು ಖಾಲಿ ಮಾಡಿಸಲು ಕಿರುಕುಳ … Read more