ಶಿವಮೊಗ್ಗದ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು, RAF ಸಿಬ್ಬಂದಿ ಪಥ ಸಂಚಲನ, ಕಾರಣವೇನು?

RAF-Police-route-march-in-Shimoga-ahead-of-election

SHIVAMOGGA LIVE NEWS | 19 JANUARY 2023 SHIMOGA | ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಶಿವಮೊಗ್ಗ ನಗರದಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸರು ವಿವಿಧೆಡೆ ಪಥ ಸಂಚನಲ ನಡೆಸಿದರು. ಪಥ ಸಂಚಲನಕ್ಕೆ ಕಾರಣವೇನು? ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಜಿಲ್ಲೆಯ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಹಾದಿಯಲ್ಲಿ ರೂಟ್ ಮಾರ್ಚ್

-RAF-and-Police-Route-march-in-Shimoga-city

SHIMOGA | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸರು ರೂಟ್ ಮಾರ್ಚ್ (ROUTE MARCH) ಮಾಡಿದರು. ಗಣಪತಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಕೋಟೆ ರಸ್ತೆಯಿಂದ ಆರಂಭವಾದ ರೂಟ್ ಮಾರ್ಚ್, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮೂಲಕ ಸಾಗಿತು. ಶಿವಪ್ಪ ನಾಯಕ ಸರ್ಕಲ್, ಎಎ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಕುವೆಂಪು ರಸ್ತೆ ಮಾರ್ಗವಾಗಿ ರೂಟ್ ಮಾರ್ಚ್ (ROUTE MARCH) ನಡೆಸಲಾಯಿತು. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಇವತ್ತು ನಿಷೇಧಾಜ್ಞೆ, ಹೇಗಿದೆ ಬಂದೋಬಸ್ತ್? ಎಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ?

Police Bus at Shimoga BH Road

SHIVAMOGGA LIVE NEWS | 15 ಮಾರ್ಚ್ 2022 ಹಿಜಾಬ್ ವಿವಾದ ಕುರಿತು ಇವತ್ತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 8 KSRP ತುಕಡಿಗಳು, 8 DAR ತುಕಡಿಗಳು, 1 RAF ತುಕಡಿಗಳನ್ನು ಬಂದೋಬಸ್ತ್’ಗೆ ನಿಯೋಜನೆ ಮಾಡಲಾಗಿದೆ. ಇನ್ನು, ಹೈಕೋರ್ಟ್ ತೀರ್ಪು ಪ್ರಕಟವಾದ … Read more

ಭದ್ರಾವತಿ ಆರ್‌ಎಎಫ್‌ ಬಟಾಲಿಯನ್, ಕ್ರೆಡಿಟ್‌ಗಾಗಿ ಪಕ್ಷಗಳ ಫೈಟ್, ಬದಲಾಗುತ್ತಾ ಉಕ್ಕಿನ ನಗರಿಯ ಅರ್ಥ ವ್ಯವಸ್ಥೆ?

150121 Bhadravathi RAF Unit Batallion 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಭದ್ರಾವತಿಯಲ್ಲಿ ಆರಂಭವಾಗುತ್ತಿರುವ 97ನೇ ಬಟಾಲಿಯನ್ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್) ಬಗ್ಗೆ ಜನರಲ್ಲಿ ನಿರೀಕ್ಷೆ ಗರಿಗೆದರಿದೆ. ಪಟ್ಟಣದ ಆರ್ಥಿಕತೆಗೆ ಅನುಕೂವಾಗಲಿದೆ ಎಂಬ ಚರ್ಚೆಗಳು ಶುರುವಾಗಿದೆ. ಈ ನಡುವೆ ಕ್ರಿಡಿಟ್‍ಗಾಗಿ ರಾಜಕಾರಣಿಗಳ ನಡುವೆ ಸ್ಪರ್ಧೆ ಶುರುವಾಗಿದೆ. ಹೇಗಿರುತ್ತೆ ಭದ್ರಾವತಿ ಬಟಾಲಿಯನ್? ಭದ್ರಾವತಿ ಬಟಾಲಿಯನ್‍ನಲ್ಲಿ 445 ಸಿಬ್ಬಂದಿಗಳು ಇರಲಿದ್ದಾರೆ. ಬುಳ್ಳಾಪುರದಲ್ಲಿ ಇವರಿಗಾಗಿ ಕ್ವಾರ್ಟರ್ಸ್‍ ನಿರ್ಮಾಣವಾಗಲಿದೆ. … Read more

ಭದ್ರಾವತಿಗೆ ನಾಳೆ ಅಮಿತ್ ಷಾ ಭೇಟಿ, ಸಿದ್ಧತೆ ಪರಿಶೀಲಿಸಿದ ಸಂಸದ, ಎಷ್ಟೊತ್ತಿಗೆ ಬರ್ತಾರೆ ಕೇಂದ್ರ ಸಚಿವ?

150121 BY Raghavendra Visit Bullapura RAF camp 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 JANUARY 2021 ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಬಟಾಲಿಯನ್‍ನ ಶಂಕುಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದ ಸಿದ್ಧತೆ ಕುರಿತು ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಭದ್ರಾವತಿಯ ಆರ್‍ಎಎಫ್ ಬಟಾಲಿಯನ್‍ಗೆ ಭೇಟಿ ನೀಡಿದ್ದ ಸಂಸದ ಬಿ.ವೈ.ರಾಘವೇಂದ್ರ, ಕಾರ್ಯಕ್ರಮದ ಅಂತಿಮ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ವೇದಿಕೆ ಮುಂಭಾಗ ಒಂದಷ್ಟು ಮಾರ್ಪಾಡುಗಳನ್ನು ಸೂಚಿಸಿದರು. ಎಷ್ಟೊತ್ತಿಗೆ ಬರ್ತಾರೆ ಅಮಿತ್ … Read more

ಆರ್‌ಎಎಫ್‌ ‘ಭದ್ರಾವತಿ ಬಟಾಲಿಯನ್’ಗೆ ಶಂಕುಸ್ಥಾಪನೆ, ಸಂಸದ, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

120121 BY Raghavendra Visit RAF Bhadravathi 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 JANUARY 2021 ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಬಟಾಲಿಯನ್‍ಗೆ ಜನವರಿ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಜನವರಿ 16ರಂದು ಅಮಿತ್ ಷಾ ಅವರು ದೆಹಲಿಯಿಂದ ಬೆಂಗಳೂರಿಗೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಭದ್ರಾವತಿಗೆ ಆಗಮಿಸಲಿದ್ದಾರೆ. ಬುಳ್ಳಾಪುರದಲ್ಲಿ … Read more