ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?

By-Raghavendra-about-Shimoga-tumkur-highway.

SHIVAMOGGA LIVE NEWS | 6 JULY 2024 SHIMOGA : ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ (Highway) ವಿಳಂಬದ ಕುರಿತು ಟೀಕೆಗೆ ಸಂಸದ ರಾಘವೇಂದ್ರ ತಿರುಗೇಟು ನೀಡಿದ್ದಾರೆ. ವಿಳಂಬಕ್ಕೆ ರಾಜ್ಯ ಸರ್ಕಾರವೆ ಕಾರಣ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಚತುಷ್ಪಥ ರಸ್ತೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮಹಾನ್ ನಾಯಕರು ನನ್ನನ್ನು ಟೀಕಿಸುತ್ತಿದ್ದಾರೆ. ಈ ಮಾರ್ಗದಲ್ಲಿ 37 ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಇದನ್ನು ನಡೆಸಬೇಕಿರುವುದು ರಾಜ್ಯ ಸರ್ಕಾರ ಎಂದು ತಿರುಗೇಟು … Read more

ಶಿವಮೊಗ್ಗದಲ್ಲಿ ಎಣಿಕೆ ಕೇಂದ್ರದ ಹೊರಗೆ ನೀರವ ಮೌನ, ಸಹ್ಯಾದ್ರಿ ಕಾಲೇಜಿಗೆ ರಾಘವೇಂದ್ರ ಆಗಮನ

BY-RAGHAVENDRA-visit-to-counting-center

SHIVAMOGGA LIVE NEWS | 4 JUNE 2024 RESULT NEWS : ಲೋಕಸಭೆ ಚುನಾವಣೆ ಮತ ಎಣಿಕೆ ಕೇಂದ್ರದ (counting center) ಹೊರಗೆ ಈ ಬಾರಿ ನೀರವ ಮೌನವಿದೆ. ಎಣಿಕೆ ಕೇಂದ್ರದ ಬಳಿ ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳ ಬೆಂಬಲಿಗರಾರೂ ಕಾಣಿಸುತ್ತಿಲ್ಲ. ಹಾಗಾಗಿ ಹೊರೆಗೆ ಮೈಕ್‌ಗಳ ಮೂಲಕ ಫಲಿತಾಂಶ ಘೋಷಣೆಯು ಇಲ್ಲವಾಗಿದೆ. ಎಣಿಕೆ ಕೇಂದ್ರಕ್ಕೆ ರಾಘವೇಂದ್ರ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದರು. ಮಾಧ್ಯಮಗಳ ಕ್ಯಾಮರಾಗಳ ಎದುರು ವಿಕ್ಟರಿ ಸಿಂಬಲ್‌ ತೋರಿಸಿ, … Read more

ಸಂಸದ ರಾಘವೇಂದ್ರ ಬಂಧನಕ್ಕೆ ಗಡುವು ನೀಡಿದ ಈಶ್ವರಪ್ಪ, ಆಕ್ರೋಶಕ್ಕೆ ಕಾರಣವೇನು?

Eshwarappa-Press-Meet-in-Shimoga

SHIVAMOGGA LIVE NEWS | 9 MAY 2024 SHIMOGA : ಚುನಾವಣೆ ಹೊತ್ತಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ತಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕು. ಆಗ ಸುಳ್ಳು ಸುದ್ದಿ ಹಿಂದೆ ಯಾರೆಲ್ಲ ಇದ್ದಾರೆ ಅನ್ನುವುದು ಬೆಳಕಿಗೆ ಬರಲಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಚುನಾವಣ ಅಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದ್ದೇನೆ. ಮೇ 15ರವರೆಗೆ ಗಡುವು ನೀಡುತ್ತೇನೆ. ಒಂದು … Read more

‘ಕಾಂಗ್ರೆಸ್‌ ಪಕ್ಷ ಪ್ರಧಾನಿ ಮೋದಿ ಸಾವು ಬಯಸುತ್ತಿದೆ’, ತಕ್ಷಣ ಕ್ಷಮೆಗೆ ಶಿವಮೊಗ್ಗದಲ್ಲಿ ರಾಘವೇಂದ್ರ ಆಗ್ರಹ

MP-BY-Raghavendra-about-Narendra-Modi

SHIVAMOGGA LIVE NEWS | 2 MAY 2024 ELECTION NEWS : ‘ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದಿಲ್ಲವೆ?ʼ ಅಂತಾ ಶಾಸಕ ರಾಜು ಕಾಗೆ ಹೇಳಿಕೆಗೆ ಸಂಸದ ಬಿ.ವೈ.ರಾಘವೇಂದ್ರ ತಿರುಗೇಟು ನೀಡಿದ್ದಾರೆ. ಇದು ಕೇವಲ ಶಾಸಕ ರಾಜು ಕಾಗೆ ಅವರ ಅಭಿಪ್ರಾಯವಲ್ಲ. ಕಾಂಗ್ರೆಸ್‌ ಪಕ್ಷದ ಅಭಿಪ್ರಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಸದ ರಾಘವೇಂದ್ರ ಹೇಳಿದ್ದೇನು? ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ಇದು ಶಾಸಕ ರಾಜು ಕಾಗೆ ಅವರ ಮಾತು ಅನ್ನುವುದಕ್ಕಿಂತಲೂ ಕಾಂಗ್ರೆಸ್‌ ಪಕ್ಷದ ಮನಸ್ಥಿತಿಯನ್ನು ಅವರ … Read more

ವಿಜಯೇಂದ್ರಗೆ ಲಕ್ಷ ಲಕ್ಷ, ಹೆಂಡತಿಗೆ ಕೋಟಿ ಕೋಟಿ ಸಾಲ ಕೊಟ್ಟ ರಾಘವೇಂದ್ರ, ಒಟ್ಟು ಆಸ್ತಿ ಎಷ್ಟು? ಚಿನ್ನ, ವಜ್ರ ಎಷ್ಟಿದೆ?

BY-Raghavendra-Assets

SHIVAMOGGA LIVE NEWS | 18 APRIL 2024 ELECTION NEWS : ಚುನಾವಣಾ ಆಯೋಗಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಒಟ್ಟು 73.71 ಕೋಟಿ ರೂ. ಮೌಲ್ಯದ ಆಸ್ತಿ ವಿವರ ಸಲ್ಲಿಸಿದ್ದಾರೆ. ರಾಘವೇಂದ್ರ ಮತ್ತು ಪತ್ನಿ ತೇಜಸ್ವಿನಿ ಅವರ ಆಸ್ತಿ ವಿವರವನ್ನು ಸಲ್ಲಿಸಲಾಗಿದೆ. ರಾಘವೇಂದ್ರ 55.85 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಪತ್ನಿ ತೇಜಸ್ವಿನಿ ಹೆಸರಿನಲ್ಲಿ 17.86 ಕೋಟಿ ರೂ. ಆಸ್ತಿ ಇದೆ. ರಾಘವೇಂದ್ರ, ಪತ್ನಿ ಬಳಿ ಎಷ್ಟಿದೆ ಹಣ? ರಾಘವೇಂದ್ರ ಕೈಯಲ್ಲಿ 33,291 ರೂ. ಹಣವಿದೆ. … Read more

ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ

bjp-candidate-by-raghavendra-files-nomination

SHIVAMOGGA LIVE NEWS | 18 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ – ಸಾಲು ಸಾಲು ದೇಗುಲಕ್ಕೆ ರಾಘವೇಂದ್ರ ಭೇಟಿ, ನಾಮಪತ್ರಕ್ಕೆ ಪೂಜೆ

ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರಗೆ ಮೈತುಂಬ ಬಣ್ಣ ಬಳಿದ ಯುವಕರು

mp-BY-Raghavendra-during-holi-celebration-in-shimoga

SHIVAMOGGA LIVE NEWS | 26 MARCH 2024 SHIMOGA : ಚನಾವಣಾ ಪ್ರಚಾರದ ಒತ್ತಡದ ನಡುವೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೋಳಿ ಆಚರಣೆಯಲ್ಲಿ ಪಾಲ್ಗೊಂಡರು. ಮೈ ತುಂಬ ಬಣ್ಣ ಹಚ್ಚಿಸಿಕೊಂಡು ಯುವಕರ ಜೊತೆಗೆ ಡಾನ್ಸ್‌ ಮಾಡಿದರು. ಗೋಪಿ ಸರ್ಕಲ್‌ನಲ್ಲಿ ಹಿಂದೂ ಕೇಸರಿ ಅಲಂಕಾರ ಸಮಿತಿ ಆಯೋಜಿಸಿದ್ದ ರೈನ್‌ ಡಾನ್ಸ್‌ ಮತ್ತು ಡಿಜೆ ಸಂಭ್ರಮದಲ್ಲಿ ಸಂಸದ ರಾಘವೇಂದ್ರ ಭಾಗವಹಿಸಿದ್ದರು. ಇದೇ ವೇಳೆ ಅಲ್ಲಿ ಸೇರಿದ್ದವರು ಸಂಸದ ರಾಘವೇಂದ್ರ ಅವರಿಗೆ ಬಣ್ಣ ಹಚ್ಚಿ ಸಂಭ್ರಮಿಸಿದರು. ಕಾಲೇಜು ದಿನಗಳು ನೆನಪಾದವು … Read more

‘ಅಲ್ಲಿ ನಮ್ಮಪ್ಪನ ಆಸ್ತಿ ಇಲ್ಲ’, ಆಯನೂರು ಮಂಜುನಾಥ್‌ ವಿರುದ್ಧ ರಾಘವೇಂದ್ರ ಗರಂ, ಇಲ್ಲಿದೆ 5 ಪ್ರಮುಖ ಪಾಯಿಂಟ್‌

BY-Raghavendra-Press-meet-in-Shimoga-city

SHIVAMOGGA LIVE NEWS | 15 FEBRUARY 2024 SHIMOGA : ಮಾಜ ಸಂಸದ ಆಯನೂರು ಮಂಜುನಾಥ್‌ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಮತ್ತು ದೇಶಭಕ್ತಿಯ ವಿಚಾರದಲ್ಲಿ ಮಾತನಾಡುವ ನೈತಿಕತೆ ಆಯನೂರು ಮಂಜುನಾಥ್ ಅವರಿಗೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ರಾಘವೇಂದ್ರ ಆರೋಪದ 5 ಪಾಯಿಂಟ್‌ ನಮ್ಮ ಅಭಿವೃದ್ದಿ ಕಾರ್ಯಗಳನ್ನು ಆಯನೂರು ಮಂಜುನಾಥ್‌ ಅವರು ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯಲ್ಲಿದ್ದು ನಾಲ್ಕು ಸದನಗಳ ಸದಸ್ಯರಾಗಿದ್ದವರು ಯಾವ ಅಂಕಿ ಅಂಶಗಳ ಮೇಲೆ ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ. ಕೇಂದ್ರ … Read more

ಸಿಗಂದೂರು ಸೇತುವೆ, ರೈಲ್ವೆ ಯೋಜನೆ, ವಿಮಾನ ನಿಲ್ದಾಣ ಬಗ್ಗೆ ಸಂಸದ ರಾಘವೇಂದ್ರ 5 ಪ್ರಮುಖ ವಿಷಯ ಪ್ರಸ್ತಾಪ

BY-Raghavendra-Press-meet-in-Shimoga

SHIVAMOGGA LIVE NEWS | 18 DECEMBER 2023 SHIMOGA : ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ಮತ್ತು ಮಂಜು ಮುಸುಕಿದ ವಾತಾವರಣ ಇದ್ದಾಗಲೂ ಸುಲಭವಾಗಿ ಲ್ಯಾಂಡ್‌ ಆಗಲು ಅಗತ್ಯವಿರುವ ಉಪಕರಣಗಳ ಖರೀದಿಗೆ ಸದ್ಯದಲ್ಲೇ ಸರ್ಕಾರ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ವಿಮಾನಯಾನ, ರೈಲ್ವೆ ಮತ್ತು ರಸ್ತೆ ಸಾರಿಗೆ ಕುರಿತು ಪ್ರಮುಖ ಮಾಹಿತಿ ನೀಡಿದರು. ಪಾಯಿಂಟ್‌ 1 : ವಿಮಾನ ನಿಲ್ದಾಣದ ಕಾಮಗಾರಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ … Read more

ಶಿವಮೊಗ್ಗದಲ್ಲಿ ತೆರೆದ ವಾಹನದಲ್ಲಿ ವಿಜಯೇಂದ್ರ ಮೆರವಣಿಗೆ, ಹೇಗಿತ್ತು ಬೈಕ್ ಜಾಥಾ?

291123 BJP President BY Vijayendra procession in shimoga

SHIVAMOGGA LIVE NEWS | 29 NOVEMBER 2023 SHIMOGA : ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ ನಡೆಸಲಾಯಿತು. ನಗರದ ಬೆಕ್ಕಿನಕಲ್ಮಠದಿಂದ ಮೆರವಣಿಗೆ ನಡೆಸಲಾಯಿತು. ದೊಡ್ಡ ಸಂಖ್ಯೆಯ ಬೈಕ್‌ಗಳು ಜಾಥಾದಲ್ಲಿ ಭಾಗವಹಿಸಿದ್ದವು. ಆರಂಭದಲ್ಲಿ ವಿಜಯೇಂದ್ರಗೆ ಸೇಬು ಹಣ್ಣಿನ ಬೃಹತ್ ಹಾರ ಹಾಕಲಾಯಿತು. ನಗರದ ಪ್ರಮುಖ ರಸ್ತೆಗಳ ಮೂಲಕ ಪಿಇಎಸ್ ಕಾಲೇಜು ಸಭಾಂಗಣದವರೆಗೆ ಮೆರವಣಿಗೆ ನಡೆಯಿತು. … Read more