ರಾಘವೇ‍ಶ್ವರ ಶ್ರೀ ಪುರ ಪ್ರವೇಶ | ಹೊಸಗುಂದಕ್ಕೆ ಶೃಂಗೇರಿ ಶ್ರೀ | ಮಲ್ಲಾಪುರದಲ್ಲಿ ದೊಡ್ಡ ರಥೋತ್ಸವ

Ramachandrapura-mutt-swamiji-pura-pravesha-hosagunda-temple

SHIVAMOGGA LIVE NEWS | 16 APRIL 2024 ಪುರ ಪ್ರವೇಶಿಸಿದ ರಾಘವೇಶ್ವರ ಶ್ರೀ HOSANAGARA : ರಾಮಚಂದ್ರಪುರ ಮಠದ ಪೀಠಾಧಿಪತಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ಪುರ ಪ್ರವೇಶ ಮಾಡಿದರು. ಹೊಸನಗರದ ಹೊರವಲಯದ ಮಾವಿನಕೊಪ್ಪದ ಗಂಗಾಧರೇಶ್ವರ ದೇವಸ್ಥಾನ ಬಳಿ ಸ್ವಾಮೀಜಿಯ‌ನ್ನು ಭಕ್ತರು ಸ್ವಾಗತಿಸಿದರು. ತೆರೆದ ರಥದಲ್ಲಿ ಮೆರವಣಿಗೆ ನಡೆಯಿತು. ನಂತರ ರಾಮಚಂದ್ರಪುರ ಮಠಕ್ಕೆ ತೆರಳಿದರು. ಬಸವೇಶ್ವರ ದೇವರ ದೊಡ್ಡ ರಥೋತ್ಸವ ANAVATTI : ಸೊರಬ ತಾಲೂಕು ಆನವಟ್ಟಿ ಸಮೀಪದ ಮಲ್ಲಾಪುರ ಗ್ರಾಮದ ಬಸವೇಶ್ವರ ದೇವರ … Read more