ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಹಾಕುವ ಎಚ್ಚರಿಕೆ

Central-Minister-Shobha-Karandlaje-visit-Shimoga-ESI-Hospital-construction-site.

ಶಿವಮೊಗ್ಗ: ರಾಗಿಗುಡ್ಡದಲ್ಲಿ ನಿರ್ಮಾಣ ಹಂತದಲ್ಲಿರುವ 100 ಹಾಸಿಗೆಯ ಸೂಪರ್‌ ಸ್ಪೆಷಾಲಿಟಿ ಇಎಸ್‌ಐ ಆಸ್ಪತ್ರೆಗೆ (ESI Hospital) ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ವಿಳಂಬ ಆಗುತ್ತಿರುವುದಕ್ಕೆ ಗುತ್ತಿಗೆದಾರರಿಗೆ ಸಚಿವರು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಬ್ಲಾಕ್‌ ಲಿಸ್ಟ್‌ಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಕಾಮಗಾರಿ ಪರಿಶೀಲಿಸಿದ ಮಿನಿಸ್ಟರ್‌ ಶಿವಮೊಗ್ಗದಲ್ಲಿ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ 2020ರಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಮಗಾರಿ ಆರಂಭಿಸುವಾಗ ಬಂಡೆ ಅಡ್ಡಿಯಾಗಿತ್ತು. ಅದನ್ನು ಒಡೆದು ತೆರವು ಮಾಡಲು ಅನುಮತಿ ತಡವಾಯಿತು ಎಂದು ಗುತ್ತಿಗೆದಾರರು … Read more

ರಾಗಿಗುಡ್ಡದಲ್ಲಿ ದೇವರ ಮೂರ್ತಿ ಕಿತ್ತೊಗೆದ ಕಿರಾತಕರು, ಬಿಗುವಿನ ವಾತಾವರಣ, ಈತನಕ ಏನೇನಾಯ್ತು? ಕಂಪ್ಲೀಟ್‌ ರಿಪೋರ್ಟ್

Gods-displaced-by-miscreants-at-Ragigudda-in-Shimoga.

ಶಿವಮೊಗ್ಗ: ಗಣಪತಿ ಮೂರ್ತಿ ಮತ್ತು ನಾಗರ ಕಲ್ಲನ್ನು (Idols) ಕಿತ್ತೆಸೆದ ಆರೋಪದ ಹಿನ್ನೆಲೆ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಕಳೆದ ರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ದೌಡಾಯಿಸಿ ಪರಿಶೀಲಿಸಿದರು. ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದರು. ಬಡಾವಣೆಯ ನಿರ್ಮಾಣ ಹಂತದ ಕಟ್ಟಡವೊಂದರ ಮುಂಭಾಗ ಖಾಲಿ ಜಾಗವಿದೆ. ಅಲ್ಲಿ ಕಟ್ಟೆ ನಿರ್ಮಿಸಿ ಗಣಪತಿ ಮತ್ತು ನಾಗರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿತ್ತು. ನಿರ್ಮಾಣ ಹಂತದ ಕಟ್ಟಡದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ತಂಗಿದ್ದ. ಶನಿವಾರ ಈ ಮನೆ ಬಳಿ ಬಂದಿದ್ದ ಆ … Read more

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ, ಶೋಧ ಕಾರ್ಯಾಚರಣೆ

060325 rescue operation of a woman at tunga channel in ragigudda

ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು (Woman) ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ಆಕೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಕೋಳಿ ಮಾಂಸ ಸೇವಿಸಿದ್ರೆ ಹಕ್ಕಿ ಜ್ವರ ಬರುತ್ತಾ? ಡಿಸಿ ಹೇಳಿದ್ದೇನು? ಜಿಲ್ಲಾ ಆರೋಗ್ಯಾಧಿಕಾರಿ … Read more

ಈಜಲು ತೆರಳಿದ್ದ ಬಾಲಕ ನಾಪತ್ತೆ, ಬಾವಿ ಬಳಿ ಚಪ್ಪಲಿ, ಬಟ್ಟೆ ಪತ್ತೆ

Search-for-boy-who went to swim at-Ragigudda-in-Shimoga

SHIVAMOGGA LIVE NEWS | 27 DECEMBER 2024 ಶಿವಮೊಗ್ಗ : ಬಾವಿಯಲ್ಲಿ ಈಜಲು (swim) ತೆರಳಿದ್ದ ಬಾಲಕ ನಾಪತ್ತೆಯಾಗಿದ್ದಾನೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಘಟನೆ ನಡೆದಿದೆ. ಆಫ್ನಾನ್‌ ನಾಪತ್ತೆಯಾಗಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಆಫ್ನಾನ್‌ ಸೇರಿ ಮೂವರು ಬಾಲಕರು ಬಾವಿಯಲ್ಲಿ ಈಜಲು ತೆರಳಿದ್ದರು. ಈ ಸಂದರ್ಭ ಆಫ್ನಾನ್‌ ನಾಪತ್ತೆಯಾಗಿದ್ದಾನೆ. ಬಾವಿ ಬಳಿ ಬಾಲಕನ ಚಪ್ಪಲಿ ಮತ್ತು ಬಟ್ಟೆ ಪತ್ತೆಯಾಗಿದೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಬಾಲಕನಿಗಾಗಿ ಹುಡುಕಾಟ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ … Read more

12 ಸೆಕೆಂಡ್‌ನ ವಿಡಿಯೋ ಅಪ್‌ಲೋಡ್‌ ಮಾಡಿದ್ದವನ ವಿರುದ್ಧ ದಾಖಲಾಯ್ತು ಕೇಸ್‌

instagram.webp

SHIVAMOGGA LIVE NEWS | 30 OCTOBER 2023 SHIMOGA : ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಭವಿಸಿದ ಕಲ್ಲು ತೂರಾಟ ಘಟನೆಯ ಪ್ರಚೋದನಕಾರಿ ವಿಡಿಯೋ (Video) ಅಪ್‌ಲೋಡ್‌ ಮಾಡಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ- ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್‌ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ ಸಮೀರ್‌ ಪಾಷ ಎಂಬಾತ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ 12 ಸೆಕೆಂಡ್‌ನ ಪ್ರಚೋದನಕಾರಿ ವಿಡಿಯೋ ಅಪ್‌ಲೋಡ್‌ ಮಾಡಿದ್ದ. ಮಾಹಿತಿ ಲಭಿಸುತ್ತಿದ್ದಂತೆ ಪರಿಶೀಲನೆ ನಡೆಸಿದ ಪೊಲೀಸರು … Read more

ಶಿವಮೊಗ್ಗದಲ್ಲಿ ವಾಟ್ಸಪ್‌ನಲ್ಲಿ ವಿಡಿಯೋ ಶೇರ್ ಮಾಡಿದವನ ವಿರುದ್ಧ ಕೇಸ್‌, ಏನದು ವಿಡಿಯೋ?

whatsapp-general-image

SHIVAMOGGA LIVE NEWS | 9 OCTOBER 2023 SHIMOGA : ರಾಗಿಗುಡ್ಡ ಬಡಾವಣೆಯಲ್ಲಿ ಈದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಸುಳ್ಳು ವಿಡಿಯೋಗಳನ್ನು (Fake Video) ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಯುವಕನ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಹಿಂದೆ ನಡೆದಿದ್ದ ಘಟನೆಯೊಂದರ ವಿಡಿಯೋವನ್ನು ರಾಗಿಗುಡ್ಡದ ಘಟನೆ ಎಂದು ಬಿಂಬಿಸಿ ವಿಡಿಯೋ ಶೇರ್ ಮಾಡಲಾಗಿತ್ತು. ಗಲ್ಲಿ ಕ್ರಿಕೆಟ್‌ ಆಡುವಾಗ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರ ಮೇಲೆ ಗಂಭೀರ … Read more

144 ಸೆಕ್ಷನ್‌, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ಪರಿಷ್ಕೃತ ಆದೇಶ, ಏನಿದೆ ಆದೇಶದಲ್ಲಿ?

041023-KSRP-Police-Bus-in-Ragigudda-Shimoga.

SHIVAMOGGA LIVE NEWS | 8 OCTOBER 2023 SHIMOGA : ರಾಗಿಗುಡ್ಡದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಭವಿಸಿತ್ತು. ಮುಂಜಾಗ್ರತ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದರು. ಈಗ ನಿಷೇಧಾಜ್ಞೆ ಕುರಿತು ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ಶಾಂತಿನಗರ – ರಾಗಿಗುಡ್ಡ ಬಡಾವಣೆಗೆ ಮಾತ್ರ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಅ.1ರಿಂದ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರಿಷ್ಕೃತ ಆದೇಶದಲ್ಲಿ ನಗರದಾದ್ಯಂತ ನಿಷೇಧಾಜ್ಞೆ ತೆರವು ಮಾಡಲಾಗಿದೆ. ಆದರೆ ಮುಂದಿನ ಆದೇಶದವರೆಗೆ ರಾಗಿಗುಡ್ಡ … Read more

ಶಿವಮೊಗ್ಗ ಗಾಂಧಿ ಬಜಾರ್‌ನಲ್ಲಿ ವ್ಯಾಪಾರ, ವಹಿವಾಟು ಸಹಜ ಸ್ಥಿತಿಗೆ

041023 Gandhi Bazaar In Shimoga.webp

SHIVAMOGGA LIVE NEWS | 4 OCTOBER 2023 SHIMOGA : ಗಾಂಧಿ ಬಜಾರ್‌ (Gandhi Bazaar), ನೆಹರೂ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಿರಾತಂಕವಾಗಿ ನಡೆಯುತ್ತಿದೆ. ನಗರದಲ್ಲಿ ಜನ ಸಂಚಾರ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಬೆನ್ನಿಗೆ ಗಾಂಧಿ ಬಜಾರ್‌, ನೆಹರೂ ರಸ್ತೆಯಲ್ಲಿ ಅಂಗಡಿ ಮುಂಗಟ್ಟು ಬಂದ್‌ ಮಾಡಿಸಲಾಗಿತ್ತು. ಇದರಿಂದ ವ್ಯಾಪಾರಿಗಳು ತೀವ್ರ ನಷ್ಟ ಅನುಭವಿಸಿದ್ದರು. ಗ್ರಾಹಕರು ಕೂಡ ಗಾಂಧಿ ಬಜಾರ್‌ಗೆ ಬಂದ ಬರಿಗೈಲಿ ಮರಳಿದ್ದರು. ಇದನ್ನೂ ಓದಿ – ಕಲ್ಲು ತೂರಾಟ ವೇಳೆ … Read more

BREAKING NEWS-ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?

041023 ISD team visit Ragigudda

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ (ragigudda) ಕಲ್ಲು ತೂರಾಟ ಪ್ರಕರಣ ಸಂಬಂಧ ತನಿಖೆಗೆ ಆಂತರಿಕ ಭದ್ರತಾ (Internal Security) ವಿಭಾಗದ (ಐಎಸ್‌ಡಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇದೆಯೆ ಎಂದು ಪರಿಶೀಲಿಸಲಾಗುತ್ತಿದೆ. ಐಎಸ್‌ಡಿಯ ದಾವಣಗೆರೆ ವಿಭಾಗದ ಡಿವೈಎಸ್‌ಪಿ ನಾಗೇಶ್ ಐತಾಳ್ ನೇತೃತ್ವದ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿದೆ. ಕಲ್ಲು ತೂರಾಟದಿಂದ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ. ಇದನ್ನೂ ಓದಿ- ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ … Read more

ಕಲ್ಲು ತೂರಾಟ ವೇಳೆ ರಾಗಿಗುಡ್ಡಕ್ಕೆ ಬಂದಿದ್ದ ಎರಡು ಓಮ್ನಿ ಕಾರು ಪತ್ತೆ, ವಿಚಾರಣೆ ಬಳಿಕ ಕಾರಿನಲ್ಲಿದ್ದವರಿಗೆ ರಿಲೀಫ್‌

SP Mithun Kumar

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹೊತ್ತಿಗೆ ಸ್ಥಳಕ್ಕೆ ಆಗಮಿಸಿದ್ದ ಎರಡು ಓಮ್ನಿ ಕಾರುಗಳ (Omni car) ಕುರಿತು ಅನುಮಾನ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿಯು ವರದಿಯಾಗಿತ್ತು. ಕೂಡಲೆ ಓಮ್ನಿ ಕಾರುಗಳನ್ನು ಪತ್ತೆ ಹಚ್ಚಿದ ಪೊಲೀಸರು ಯುವಕರ ವಿಚಾರಣೆ ನಡೆಸಿದ್ದಾರೆ. ಓಮ್ನಿ ಕಾರಿನಲ್ಲಿದ್ದವರು ದಾವಣಗೆರೆ ಜಿಲ್ಲೆಯ ನ್ಯಾಮತಿ ಮೂಲಕದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದಿಂದ ತಮ್ಮ ಊರಿಗೆ ತೆರಳುವ ಮಾರ್ಗ ಮಧ್ಯೆ ಮೆರವಣಿಗೆ ನೋಡಲು ರಾಗಿಗುಡ್ಡಕ್ಕೆ ಬಂದಿದ್ದರು … Read more