ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರೀ ಪ್ಲಾನ್‌ ಘಟನೆ, KA 35, KA 19, UP ನೋಂದಣಿ ವಾಹನಗಳು ಎಲ್ಲಿ?

MLA-Channabasappa-Visits-Ragigudda.

SHIVAMOGGA LIVE NEWS | 1 OCTOBER 2023 SHIMOGA : ರಾಗಿಗುಡ್ಡದಲ್ಲಿನ ಘಟನೆ ಪೂರ್ವ ನಿಯೋಜಿತ (Pre Planned). ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಒತ್ತಾಯಿಸಿದರು. ಕಲ್ಲು ತೂರಾಟ ಘಟನೆ ಬೆನ್ನಿಗೆ ಶಿವಮೊಗ್ಗ ಶಾಸಕ ಎಸ್‌.ಎನ್.ಚನ್ನಬಸಪ್ಪ ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ದಿನದಿಂದ ಹೊರಗಿನಿಂದ ಅನೇಕ ವಾಹನಗಳು ಬಂದಿವೆ. ಕೆಎ 35, ಕೆಎ 19 ಮತ್ತು ಯುಪಿ … Read more

ರಾಗಿಗುಡ್ಡದಲ್ಲಿ ಕಲ್ಲು ತೂರಿ ಅಡಗಿ ಕುಳಿತಿದ್ದವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು

stone-pelted-at-house-in-ragigudda-in-Shimoga

SHIVAMOGGA LIVE NEWS | 1 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ ಏಳು ಮಂದಿಯನ್ನು ಪೊಲೀಸರು ವಶಕ್ಕೆ (Taken To Custody) ಪಡೆದಿದ್ದಾರೆ. ಕಲ್ಲು ತೂರಾಟ ನಡೆಸಿದ ಬಳಿಕ ದುಷ್ಕರ್ಮಿಗಳು ಮನೆಯೊಳಗೆ ಅವಿತಿದ್ದರು ಎಂದು ತಿಳಿದು ಬಂದಿದೆ. ಕಲ್ಲು ತೂರಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ಇಂದು ಸಂಜೆ ರಾಗಿಗುಡ್ಡದಲ್ಲಿ ಕಲ್ಲು … Read more

ರಾಗಿಗುಡ್ಡದಲ್ಲಿ ಬಿಗಿ ಬಂದೋಬಸ್ತ್‌, RAF ಸಿಬ್ಬಂದಿಯಿಂದ ರೂಟ್‌ ಮಾರ್ಚ್‌

RAF-route-march-in-Ragigudda-in-Shimoga

SHIVAMOGGA LIVE NEWS | 1 OCTOBER 2023 SHIMOGA : ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಅಲ್ಲದೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಜನರು ಗುಂಪು ಸೇರದಂತೆ ಪೊಲೀಸರು ಮೈಕ್‌ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡುತ್ತಿದ್ದಾರೆ. ಇನ್ನು, ರಾಪಿಡ್‌ ಅಕ್ಷನ್‌ ಫೋರ್ಸ್‌ (ಆರ್‌ಎಎಫ್‌) ಸಿಬ್ಬಂದಿ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್‌ ಮಾರ್ಚ್‌ (Route March) ನಡೆಸಿದರು. ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ  

ಶಿವಮೊಗ್ಗದ ರಾಗಿಗುಡ್ಡ ಕೇಸರಿಮಯ, ಸಾಲು ಸಾಲು ಗಣಪತಿ ಮೆರವಣಿಗೆಗೆ ಭರ್ಜರಿ ಸಿದ್ಧತೆ, ಬಂದೋಬಸ್ತ್‌ ಹೆಚ್ಚಳ

Ragigudda-Main-road-during-Ganesha-Procession

SHIVAMOGGA LIVE NEWS | 24 SEPTEMBER 2023 SHIMOGA : ರಾಗಿಗುಡ್ಡದಲ್ಲಿ ಇವತ್ತು ಸಾಲು ಸಾಲು ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ (Procession) ನಡೆಯಲಿದೆ. ಈ ಹಿನ್ನೆಲೆ ಮುಖ್ಯ ರಸ್ತೆಯಲ್ಲಿ ಅಲಂಕಾರ ನೆರವೇರಿಸಲಾಗಿದೆ. ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ರಾಗಿಗುಡ್ಡ ಬಡಾವಣೆಯಲ್ಲಿ ಇವತ್ತು ಒಟ್ಟಿಗೆ ಗಣಪತಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಬಡಾವಣೆಯ ವಿವಿಧ ಬೀದಿಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣಪತಿ ಮೂರ್ತಿಗಳನ್ನು ಒಟ್ಟಿಗೆ ಮೆರವಣಿಗೆ (Procession) ಮಾಡಲಾಗುತ್ತದೆ. ಹಾಗಾಗಿ ದೊಡ್ಡ ಸಂಖ್ಯೆಯ ಜನರು ಸೇರುವ … Read more

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ ಎರಡು ಮನೆಗಳ ಮಾಲೀಕರಿಗೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS | 7 AUGUST 2023 SHIMOGA : ಕುಟುಂಬ ಸಹಿತ ಎರಡು ಮನೆಯವರು ಧರ್ಮಸ್ಥಳಕ್ಕೆ ತೆರಳಿದ್ದ ಸಂದರ್ಭ ಬಾಗಿಲುಗಳ ಬೀಗ ಮುರಿದು ಕಳ್ಳತನ (Theft) ಮಾಡಲಾಗಿದೆ. ರಾಗಿಗುಡ್ಡ 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಆಟೋ ಚಾಲಕ ಶಿವಕುಮಾರ್‌ ಮತ್ತು ಅವರ ಸಹೋದರಿ ಯೋಗೇಶ್ವರಿ ಅವರು ಅಕ್ಕಪಕ್ಕದ ಮನೆಗಳಲ್ಲಿ ವಾಸವಾಗಿದ್ದಾರೆ. ಆ.3ರಂದು ಎರಡು ಕುಟುಂಬದವರು ಮನೆಗಳಿಗೆ ಬೀಗ ಹಾಕಿ ಧರ್ಮಸ್ಥಳಕ್ಕೆ ತೆರಳಿದ್ದರು. ಮರಳಿ ಬಂದಾಗ ಮನೆ ಬಾಗಿಲಿನ ಬೀಗ ಮುರಿದು ಕಳ್ಳತನ (Theft) ಮಾಡಿರುವುದು … Read more

ಶಿವಮೊಗ್ಗ ನಗರದಲ್ಲಿ ಯುವಕನಿಗೆ ಕರೆಂಟ್‌ ಶಾಕ್‌, ಸ್ಥಳದಲೇ ಸಾವು

Electric-Shock-for-youth-at-Ragigudda

SHIVAMOGGA LIVE | 29 JULY 2023 SHIMOGA : ವಿದ್ಯುತ್‌ ತಂತಿ ತಗುಲಿ (Shock) ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಳೆದ ರಾತ್ರಿ ಘಟನೆ ಬೆಳಕಿಗೆ ಬಂದಿದೆ. ಗಿರೀಶ (33) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು ಕರೆ ಮಾಡಿದ್ದಾರೆ. … Read more

ಶಿವಮೊಗ್ಗದಲ್ಲಿ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

Miscreants-set-fire-on-Ratha-at-Ragigudda-in-Shimoga

SHIVAMOGGA LIVE NEWS | 7 MARCH 2023 SHIMOGA : ಪೆಟ್ರೋಲ್ ಸುರಿದು ದೇವಸ್ಥಾನದ ರಥಕ್ಕೆ (Rathta) ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ರಥಕ್ಕೆ ಹಾನಿಯಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಲಾಗಿದೆ. ಮಾ.4ರಂದು ಸಂಜೆ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ – ಕೆಲಸ ಹುಡುಕುತ್ತಿರುವವರೆ ಹುಷಾರ್, ಕೆಲಸ … Read more

ಶಿವಮೊಗ್ಗದ ರಾಗಿಗುಡ್ಡದಲ್ಲಿ ಬೆಂಕಿ, ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

fire-at-Ragigudda-in-Shimoga-city.

SHIVAMOGGA LIVE NEWS |10 JANUARY 2023 ಶಿವಮೊಗ್ಗ : ನಗರದ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ವಸತಿ ಶಾಲೆ (residential school) ಸಮೀಪ ಬೆಂಕಿ ಹೊತ್ತಿಕೊಂಡಿದ್ದು, ಹೊಗೆ ಆವರಿಸಿತ್ತು. ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಮಧ್ಯಾಹ್ನದ ವೇಳೆಗೆ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ಒಣಗಿ ಬಿದ್ದಿದ್ದ ರೆಂಬೆಗಳು, ಎಲೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ ಶಾಲೆ ಸಿಬ್ಬಂದಿ ಮತ್ತು ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿ … Read more

ವಾಟ್ಸಪ್ ಸ್ಟೇಟಸ್’ನಲ್ಲಿ ಸಾರ್ವಕರ್’ಗೆ ಅವಮಾನ, ರಾಗಿಗುಡ್ಡದ ಯುಕವನ ವಿರುದ್ಧ ಕೇಸ್

crime name image

SHIMOGA | ವಾಟ್ಸಪ್ ಸ್ಟೇಟಸ್’ನಲ್ಲಿ (WHATSAPP STATUS) ಸಾವರ್ಕರ್ (SAVARKAR) ಅವರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಯುಕವನೊಬ್ಬನ ವಿರುದ್ಧ ದೂರು ನೀಡಲಾಗಿದೆ. ರಾಗಿಗುಡ್ಡದ ಮನ್ಸೂರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಮನ್ಸೂರ್ ತನ್ನ ವಾಟ್ಸಪ್ ಸ್ಟೇಟಸ್’ನಲ್ಲಿ ಸಾವಾರ್ಕರ್ ಅವರಿಗೆ ಅವಮಾನ ಆಗುವಂತಹ ಸ್ಟೇಟಸ್ ಅಪ್ ಲೋಡ್ ಮಾಡಿಕೊಂಡಿದ್ದಾನೆ. ಇದು ಎರಡು ಕೋಮುಗಳು ನಡುವೆ ಶಾಂತಿ ಕದಡುವ ಹುನ್ನಾರ ಎಂದು ಆರೋಪಿಸಿ ಕಾರ್ತಿಕ್ ಎಂಬುವವರು ದೂರು ನೀಡಿದ್ದಾರೆ. ‘ಬುಲ್ ಬುಲ್ ಪಕ್ಷಿಯ ಮೇಲೆ ಕುಳಿತು ಅಂಡಮಾನ್ ಜೈಲಿನಿಂದ … Read more

ರಾಗಿಗುಡ್ಡದಲ್ಲಿ ಮನೆ ಮೇಲೆ ಪೊಲೀಸರ ದಾಳಿ, ಕಾರಣವೇನು?

police jeep

SHIVAMOGGA LIVE NEWS | SHIMOGA | 26 ಜುಲೈ 2022 ದನದ ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ನಗರದ ರಾಗಿಗುಡ್ಡದ ಮನೆಯೊಂದರ ಮೇಲೆ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಪೊಲೀಸರನ್ನು ಕಂಡು ಆರೋಪಿ ಪರಾರಿಯಾಗಿದ್ದಾನೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಟಿ.ಸಂಜೀವ್ ಕುಮಾರ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ, ಮನೆಯೊಂದರಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆ ಮೇಲೆ ದಾಳಿ (RAID) … Read more