ಶಿವಮೊಗ್ಗ ಅಬಕಾರಿ ಅಧಿಕಾರಿಗಳ ಭರ್ಜರಿ ಭೇಟೆ, ಸೊರಬದಲ್ಲಿ 5.50 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ, ಹೇಗಿತ್ತು ಕಾರ್ಯಾಚರಣೆ?

220920 Soraba Excise Department Raid In Shimoga 1

ಶಿವಮೊಗ್ಗ ಲೈವ್.ಕಾಂ | SORABA NEWS | 20 ಸೆಪ್ಟಂಬರ್ 2020 ಸೊರಬದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ.  ಬಗರ್ ಹುಕುಂ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಾಗಿದ್ದು ಎಲ್ಲಿ? ಸೊರಬ ತಾಲೂಕಿನ ಕಣ್ಣೂರು ಗ್ರಾಮದ ಬಗರ್ ಹುಕುಂ ಜಮೀನಿನಲ್ಲಿ ಗಾಂಜಾ ಬೆಳೆದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಹಾಗಾಗಿ ಸುಮಾರು 30 ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಶುಂಠಿ ಗಿಡಗಳ ನಡುವೆ ಗಾಂಜಾ … Read more

ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, 20 ಸಾವಿರ ಮೌಲ್ಯದ ಗಾಂಜಾ ಗಿಡಗಳು ವಶಕ್ಕೆ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಸೆಪ್ಟಂಬರ್ 2020 ಬನ್ನಿಕೆರೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 20 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನಿರ್ದೇಶನದ ಮೇರೆಗೆ ದಾಳಿ ಬನ್ನಿಕೆರೆ ಗ್ರಾಮದಲ್ಲಿ ಮೂರ್ತಿ ನಾಯ್ಕ ಅಲಿಯಾಸ್ ಮಾರುತಿ ನಾಯ್ಕ ಎಂಬಾತ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕ ಪಡೆಯಲಾಗಿದೆ. ಆರೋಪಿ ಮೂರ್ತಿ ನಾಯ್ಕ ಪರಾರಿಯಾಗಿದ್ದು, ಆರೋಪಿಯ … Read more

ಜಿಂಕೆ ಬೇಟೆಯಾಡಿ, ಮಾಂಸ ಬೇಯಿಸಿ ಊಟ ಮಾಡುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ, ಇಬ್ಬರು ಅರೆಸ್ಟ್

110920 Forest Department Raid On Deer Hunters 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಜಿಂಕೆ ಬೇಟೆಯಾಡಿ ಅಡುಗೆ ಮಾಡಿ ಊಟ ಮಾಡುತ್ತಿರುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ತ್ಯಾವರೆಕೊಪ್ಪದಲ್ಲಿ ನಡೆದಿದೆ. ತ್ಯಾವರೆಕೊಪ್ಪದ ಉಮೇಶ್(೫೨) ಹಾಗೂ ವಿರೂಪಿನಕೊಪ್ಪದ ಈಶ್ವರ್(೩೦) ಬಂಧಿತ ಆರೋಪಿಗಳು. ವಿರೂಪಿನಕೊಪ್ಪದ ಏಳುಮಲೈ ಹಾಗೂ ಗೋವಿಂದ ಸ್ವಾಮಿ ಎಂಬ ಇಬ್ಬರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಶಂಕರ ವಲಯ ಅರಣ್ಯಾಧಿಕಾರಿಳ ತಂಡ ವಿರೂಪಿನಕೊಪ್ಪದ ಮನೆ ಮೇಲೆ ದಾಳಿ ನಡೆಸಿದಾಗ ಜಿಂಕೆಯ ಹಸಿ ಮಾಂಸ ಹಾಗೂ ಬೇಯಿಸಿದ … Read more

ಲಂಚ ಸ್ವೀಕರಿಸುತ್ತಿದ್ದಾಗ ಶಿವಮೊಗ್ಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಎಂಟು ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು  ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಪ್ಪ, ಎಸಿಬಿ ಬಲೆಗೆ ಬಿದ್ದವರು. ಲಂಚ ಕೇಳಿದ್ದು ಏಕೆ? ನರೇಗಾ ಯೋಜನೆಯ 2.10 ಲಕ್ಷ ರೂ. ಹಣ ಬಿಡುಗಡೆ ಮಾಡಲು ಶಿವಪ್ಪ  8 ಸಾವಿರ ರೂ. ಲಂಚಕ್ಕೆ … Read more

ಸಾಗರದ ವಿವಿಧೆಡೆ ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ನೂರು ಲೀಟರ್ ಬೆಲ್ಲದ ಕೊಳೆ, ನಾಲ್ಕು ಲೀಟರ್ ಕಳ್ಳಭಟ್ಟಿ ವಶಕ್ಕೆ

090920 Excise Department Raid At Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 9 ಸೆಪ್ಟಂಬರ್ 2020 ಸಾಗರ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ನೂರು ಲೀಟರ್ ಬೆಲ್ಲದ ಕೊಳೆ ಮತ್ತು ನಾಲ್ಕು ಲೀಟರ್ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ತಡಗಳಲೆ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಕನ್ನಪ್ಪ (40) ಎಂಬುವವರ ಮನೆ ಮತ್ತು ಆವರಣದಲ್ಲಿ ದಾಸ್ತಾನು ಮಾಡಿದ್ದ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ 11,500 ರಂದು ಅಂದಾಜು ಮಾಡಲಾಗಿದೆ. … Read more

ಸಾಗರದ ಮೆಡಿಕಲ್ ಶಾಪ್‌ಗಳ ಮೇಲೆ ದಿಢೀರ್ ದಾಳಿ, ದಂಡ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 24 ಏಪ್ರಿಲ್ 2020 ಹೆಚ್ಚಿನ ಬೆಲೆಗೆ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಮೆಡಿಕಲ್‌ ಶಾಪ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಐದು ಸಾವಿರ ರೂಪಾಯಿ ದಂಡವನ್ನು ವಿಧಿಸಿದ್ದಾರೆ. ಸಾಗರ ಪಟ್ಟಣದ ವಿವಿಧೆಡೆ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಐದು ಅಂಗಡಿಗಳ ಮೇಲೆ ರೇಡ್‌ ಮಾಡಿ, ಸ್ಯಾಂಪಲ್‌ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇಲಾಖೆಯ ಸಹಾಯಕ ನಿಯಂತ್ರಕ ಹೆಚ್.ಎಸ್.ರಾಜು, ನಿರೀಕ್ಷಕ ಹೆಚ್.ಎಸ್.ವಸಂತಕುಮಾರ್‌, ಧನಲಕ್ಷ್ಮಿ, … Read more

BREAKING | ಆಶ್ರಯ ಮನೆ ಕೊಡಿಸಲು ಐದು ಲಕ್ಷ ಲಂಚಕ್ಕೆ ಡಿಮಾಂಡ್, ಹತ್ತು ಸಾವಿರ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA | 26 ಡಿಸೆಂಬರ್ 2019 ಆಶ್ರಯ ಮನೆ ಕೊಡಿಸಲು ಐದು ಲಕ್ಷ ರೂಪಾಯಿ ಲಂಚದ ಹಣಕ್ಕೆ ಡಿಮಾಂಡ್ ಮಾಡಿದ್ದ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬ, ಹತ್ತು ಸಾವಿರ ರೂ. ಹಣ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಸುನಿಲ್, ಎಸಿಬಿ ಬಲೆಗೆ ಬದ್ದಿರುವ ಅಧಿಕಾರಿ. ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿರುವ ಸುನಿಲ್ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪವಿತ್ತು. ಹೇಗಾಯ್ತು ಕಾರ್ಯಾಚರಣೆ? ಬೊಮ್ಮನಕಟ್ಟೆಯಲ್ಲಿ ಆಶ್ರಯ … Read more

BREAKING NEWS | ಗೋಪಾಳದಲ್ಲಿ ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಮೇಲೆ ಎಸಿಬಿ ರೇಡ್, ಹಣ ಸೀಜ್, ಪೊಲೀಸ್ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019 ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಕಾನ್ಸ್’ಟೇಬಲ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಗೋಪಾಳ ಬಸ್ ಸ್ಟಾಂಡ್’ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ತುಂಗಾನಗರ ಪೊಲೀಸ್ ಠಾಣೆ ಕಾನ್ಸ್’ಟೇಬಲ್ ನಾರಾಯಣ ಸ್ವಾಮಿ ಎಸಿಬಿ ಬಲೆಗೆ ಬಿದ್ದವರು. ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ನಾರಾಯಣಸ್ವಾಮಿ ಅವರನ್ನು ಬಂಧಿದ್ದಾರೆ. ಲಂಚಕ್ಕೆ ಡಿಮಾಂಡ್ ಮಾಡಿದ್ದೇಕೆ? ಹಳ್ಳದಿಂದ ಅಕ್ರಮವಾಗಿ ಮರಳು ಸಾಗಣೆ ಮಾಡಲು ಸಹಕರಿಸಲು ನಾರಾಯಣಸ್ವಾಮಿ ಲಂಚಕ್ಕೆ ಬೇಡಿಕೆ … Read more

SHIMOGA | ಆಂಬುಲೆನ್ಸ್’ಗಳ ಮೇಲೆ ಪೊಲೀಸರಿಂದ ದಿಢೀರ್ ದಾಳಿ, 26 ಆಂಬುಲೆನ್ಸ್’ಗಳು ವಶಕ್ಕೆ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 05 ಡಿಸೆಂಬರ್ 2019 ಮಿತಿಮೀರಿದ ಖಾಸಗಿ ಆಂಬುಲೆನ್ಸ್’ಗಳ ಆಟಾಟೋಪ ಮಟ್ಟಹಾಕಲು ಪೊಲೀಸ್ ಇಲಾಖೆ ಕ್ರಮಕೈಗೊಂಡಿದ್ದು. ದಿಢೀರ್ ದಾಳ ನಡೆಸಿ ಒಂದೇ ದಿನ 26 ಪ್ರಕರಣಗಳನ್ನು ದಾಖಲಿಸಿದೆ. ಚಾಲನಾ ಪರವಾನಗಿ, ಎಫ್’ಸಿ ಇಲ್ಲದ, ನಿಗದಿಗಿಂತ ಹೆಚ್ಚಿನ ಹಣಕ್ಕೆ ಬೇಡಿಕೆ, ವಿಮೆ ಇಲ್ಲದೆ ಸಂಚಾರ, ಮಾಲೀಕರು ಯಾರೋ, ರಿಜಿಸ್ಟ್ರರ್ ಆಗದ, ಸಿಲಿಂಡರ್ ಚಾಲಿತ ಓಮ್ನಿಗಳು, ಅನುಚಿತ ವರ್ತನೆ, ಆಕ್ಸಿಜನ್ ಇಲ್ಲದ ಆಂಬುಲೆನ್ಸ್ ಸೇರಿದಂತೆ ಅನೇಕ ದೂರುಗಳು ಬಂದಿದ್ದವು. ದಿಢೀರ್ ಕಾರ್ಯಾಚರಣೆಗಿಳಿದ ಪೊಲೀಸ್ ದೂರಿನ … Read more

ಸೊರಬದಲ್ಲಿ ಅಂದರ್ ಬಾಹರ್ ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ, 12 ಮಂದಿ ಅರೆಸ್ಟ್

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SORABA | 14 ಅಕ್ಟೋಬರ್ 2019 ಸೊರಬ ಜೂನಿಯರ್ ಕಾಲೇಜು ಬಳಿ ಅಕ್ರಮವಾಗಿ ಅಂದರ್ ಬಾಹರ್ ಆಡುತ್ತಿದ್ದ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. 12 ಜನರನ್ನು ಅರೆಸ್ಟ್ ಮಾಡಲಾಗಿದೆ. ಜೂನಿಯರ್ ಕಾಲೇಜಿನ ಜೋತಾಡೆ ಕಟ್ಟಡದಲ್ಲಿದ್ದ ಜನತಾ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್’ನಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಆಡಿಸಲಾಗುತ್ತಿತ್ತು. ಶಿಕಾರಿಪುರದ ಎಎಸ್’ಪಿ ನಿವಾಸಲು ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ದಾಳಿಯಲ್ಲಿ 95,360 ರೂ. ನಗದು, ಟೇಬಲ್, ಚೇರು, ಇಸ್ಪಿಟ್ ಕಾರ್ಡುಗಳನ್ನು ವಶಕ್ಕೆ ಪಡೆಯಲಾಗಿದೆ. … Read more