BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

Lokayukta-raid-at-Shimoga-hosanagara-and-shikaripura.

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಳು ಇಂದು ಬೆಳಗ್ಗೆ ದಾಳಿ (raid) ನಡೆಸಿದ್ದಾರೆ. ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಕಡೆ ದಾಳಿಯಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗದ ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್‌.ಪ್ರದೀಪ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್‌ನಲ್ಲಿರುವ ಮನೆ, ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್, ಹೊಸನಗರದಲ್ಲಿಯು ದಾಳಿ ನಡೆದಿದೆ. ಲೋಕಾಯುಕ್ತ … Read more

ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸೆಕ್ಷನ್‌ ಆಫೀಸರ್‌

Lokayuktha-Raid-General-Image

ಶಿಕಾರಿಪುರ: ಗುತ್ತಿಗೆದಾರನಿಗೆ ಬಿಲ್‌ ಪಾವತಿಸಲು ಬಿಲ್‌ ಮೊತ್ತದ ಶೇ.3ರಷ್ಟು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Raid) ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಲಿಂಗರಾಜ್‌ ಶಿವಪ್ಪ ಉಳ್ಳಾಗಡ್ಡಿ ಎಂಬುವವರು ಸೊರಬ ತಾಲೂಕಿನ ವಿವಿಧ ರಸ್ತೆ, ಶಾಲೆ ಕಾಮಗಾರಿ ನಡೆಸಿದ್ದರು. ಇದರ ಬಿಲ್‌ ಮೊತ್ತ ₹77.59 ಲಕ್ಷ ಪಾವತಿಗೆ ಬಾಕಿ ಇತ್ತು. ಬಿಲ್‌ ಪಾವತಿಗೆ ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ … Read more

ಶಿವಮೊಗ್ಗ ಪೊಲೀಸರ ದಿಢೀರ್‌ ಕಾರ್ಯಾಚರಣೆ, ರೌಡಿಗಳ ಮನೆಗಳ ಮೇಲೆ ದಾಳಿ

Police-raid-on-rowdy-houses-in-Shimoga-district

ಶಿವಮೊಗ್ಗ: ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವ ಪೊಲೀಸರು ರೌಡಿಗಳ ಮನೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಆಯಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್‌ ಕಾರ್ಯಾಚರಣೆ (raid) ನಡೆಸಿದ ಪೊಲೀಸರು, ರೌಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ರೌಡಿಗಳ ಮನೆಗಳಲ್ಲಿ ಮಾದಕ ವಸ್ತುಗಳು, ಮಾರಕಾಸ್ತ್ರಗಳಿಗಾಗಿ ಶೋಧ ನಡೆಸಲಾಯಿತು. ಅಲ್ಲದೆ ರೌಡಿಗಳು ಮಾಡುತ್ತಿರುವ ಕೆಲಸ ಸೇರಿದಂತೆ ಪ್ರಮುಖ ಮಾಹಿತಿ ಸಂಗ್ರಹಿಸಲಾಯಿತು. ಕಾನೂನು ಬಾಹಿರ ಚುಟವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಎಎಸ್‌ಪಿಗಳಾದ ಅನಿಲ್‌ … Read more

Forest Officials Raid Individuals Sharing Wild Boar Meat After Hunt

Sagara-News-Update.

Sagar: Forest officials have registered a case against three individuals who were allegedly hunting a wild boar and sharing its meat. The incident occurred in Balegundi village of the taluk, where the three accused were reportedly sharing the meat of a wild boar they had hunted near the village’s lake bund. Forest department personnel raided … Read more

ಶಿವಮೊಗ್ಗದಲ್ಲಿ ಸಿಟಿಯಲ್ಲಿ ಅಧಿಕಾರಿಗಳ ದಾಳಿ, ಲೋಡ್‌ಗಟ್ಟಲೆ ಮರಳು ವಶಕ್ಕೆ

officials-raid-at-kuvempu-nagara-sand-mafia

ಶಿವಮೊಗ್ಗ : ರಾಗಿಗುಡ್ಡ ಸಮೀಪದ ಕುವೆಂಪು ನಗರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 25 ಲೋಡ್ ಮರಳನ್ನು (Sand) ಶಿವಮೊಗ್ಗ ಉಪ ವಿಭಾಗಾಧಿಕಾರಿ ಸತ್ಯನಾರಾಯಣ್ ನೇತೃತ್ವದಲ್ಲಿ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ ಕುವೆಂಪುನಗರದ ಖಾಲಿ ನಿವೇಶನವೊಂದರಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಲೋಡ್‌ಗಟ್ಟಲೆ ಮರಳು … Read more

ರಸ್ತೆ ಬದಿ ಲಂಚ ಪಡೆಯುತ್ತಿದ್ದ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ, ಎಲ್ಲಿ? ಏನಿದು ಕೇಸ್‌?

Lokayukta-Raid-in-Sagara

ಸಾಗರ : ರೈತರೊಬ್ಬರಿಂದ ರಸ್ತೆ ಬದಿಯಲ್ಲಿ ನಿಂತು ಹಣ ಸ್ವೀಕರಿಸುತ್ತಿದ್ದ ರಾಜಸ್ವ ನಿರೀಕ್ಷಕ ಲೋಕಾಯುಕ್ತರಿಗೆ ರೆಡ್‌ ಹ್ಯಾಂಡ್‌ (Red Handed) ಆಗಿ ಸಿಕ್ಕಿಬಿದ್ದಿದ್ದಾನೆ. ಲಂಚ ಪಡೆಯುತ್ತಿದ್ದ ತಾಳಗುಪ್ಪ ಹೋಬಳಿಯ ರಾಜಸ್ವ ನಿರೀಕ್ಷಕ (ಆರ್.ಐ) ಮಂಜುನಾಥ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ ತಾಳಗುಪ್ಪ ಹೋಬಳಿಯ ಮುಂಡಿಗೆಹಳ್ಳದ ಕೃಷ್ಣಮೂರ್ತಿ ಎಂಬುವವರ ಜಮೀನು ಸಮತಟ್ಟು ಮಾಡಲು ತಹಶೀಲ್ದಾರ್‌ ಅವರಿಗೆ ಅರ್ಜಿ ಸಲ್ಲಿಸಿದ್ದರು. … Read more

ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ

ED-Raid-in-Shimoga-over-DCC-Bank-fake-gold-scam

ಶಿವಮೊಗ್ಗ : ನಕಲಿ ಚಿನ್ನ ಅಡಮಾನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಶಿವಮೊಗ್ಗದ ವಿವಿಧೆಡೆ ದಾಳಿ ನಡೆಸಿದೆ. ಇನ್ನೊಂದೆಡೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC) ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಏನಿದು ಕೇಸ್‌? 2014 – 15ರಲ್ಲಿ ಶಿವಮೊಗ್ಗದ DCC ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆಯಲಾಗಿತ್ತು ಎಂಬ ಆರೋಪವಿದೆ. ಈ ಪ್ರಕರಣ ಸಂಬಂಧ ಇ.ಡಿ ತನಿಖೆ ನಡೆಸುತ್ತಿದೆ. ಇವತ್ತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ … Read more

ಶಿವಮೊಗ್ಗ ಖಾಸಗಿ ಬಸ್‌ ನಿಲ್ದಾಣದಲ್ಲಿ ದಿಢೀರ್‌ ದಾಳಿ, 18 ಕೇಸ್‌ ದಾಖಲು

Shimoga-Private-Bus-Stand-Board

ಶಿವಮೊಗ್ಗ : ಖಾಸಗಿ ಬಸ್‌ ನಿಲ್ದಾಣದಲ್ಲಿ ಅಧಿಕಾರಿಗಳು ದಾಳಿ (Raid) ನಡೆಸಿ 18 ಪ್ರಕರಣ ದಾಖಲಿಸಿದ್ದಾರೆ. 3 ಸಾವಿರ ರೂ. ದಂಡ ಸಂಗ್ರಹಿಸಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ » ಹೊಳೆಹೊನ್ನೂರು, ಆನವೇರಿಯಲ್ಲಿ ಅಕ್ರಮ ದಂಧೆ, ಎಸ್‌.ಪಿ ಭೇಟಿಯಾದ ನಿಯೋಗ, ಮನವಿಯಲ್ಲಿ ಏನಿದೆ? ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ ಕಾಯಿದೆ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ತಾಲೂಕು ಆರೋಗ್ಯ ಅಧಿಕಾ ಡಾ. … Read more

ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ, ಅಡಿಕೆ ಮುಟ್ಟುಗೋಲು

raid-on-areca-godown-at-arahatolalu

ಹೊಳೆಹೊನ್ನೂರು : ತೆರಿಗೆ ಇಲಾಖೆ ಅಧಿಕಾರಿಗಳು ಗೋದಾಮಿನ (Godown) ಮೇಲೆ ದಾಳಿ ಮಾಡಿ 23 ಕ್ವಿಂಟಾಲ್‌ ಅಡಿಕೆ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ರೈತರು ಅಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾರೆ. ಅರಹತೊಳಲು ಕೈಮರ ಗ್ರಾಮದಲ್ಲಿರುವ ಖಾಸಗಿ ಗೊದಾಮಿನ (Godown) ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದರು. ದಾಖಲೆಗಳ ವ್ಯತ್ಯಾಸದ ಆರೋಪದ ಹಿನ್ನೆಲೆ ಗೋದಾಮಿನಲ್ಲಿದ್ದ 23 ಕ್ವಿಂಟಾಲ್‌ ಅಡಿಕೆ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿವೈಎಸ್‌ಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ, … Read more

ಶಿವಮೊಗ್ಗದಲ್ಲಿ ಡಿವೈಎಸ್‌ಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ, ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Lokayukta-raid-on-DYSP-Krishnamurthy-in-Shimoga.

ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್‌) ಡಿವೈಎಸ್‌ಪಿ ಕೃಷ್ಣಮೂರ್ತಿ ಮತ್ತು ಎ.ಆರ್‌.ಎಸ್‌.ಐ ರವಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಘಟನೆ ಕುರಿತು ಲೋಕಾಯುಕ್ತ ಪ್ರಕಟಣೆಯಲ್ಲಿ ವಿವರ ನೀಡಲಾಗಿದೆ. ಲೋಕಾಯುಕ್ತ ಪ್ರಕಟಣೆಯಲ್ಲಿ ಏನಿದೆ? ಡಿ.ಎ.ಆರ್.‌ ಪೊಲೀಸ್‌ನ ಎಹೆಚ್‌ಸಿ ಪ್ರಸನ್ನ ಕುಮಾರ್‌ ಅವರನ್ನು ಭದ್ರಾವತಿಯ ತಾಲೂಕು ಕಚೇರಿಯ ಖಜಾನೆಯ ಗಾರ್ಡ್‌ ಕರ್ತವ್ಯದಲ್ಲೇ ಮುಂದುವರೆಸಲು ಡಿವೈಎಸ್‌ಪಿ ಕೃಷ್ಣಮೂರ್ತಿ 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಎಆರ್‌ಎಸ್‌ಐ ರವಿಗೆ ಅವರಿಗೆ ತಲುಪಿಸುವಂತೆ … Read more