ಶಿವಮೊಗ್ಗದಲ್ಲಿ ಎಸಿಬಿ ಅಧಿಕಾರಿಗಳ ದಾಳಿ, ಲಂಚ ಪಡೆಯುತ್ತಿದ್ದ ಸಹಾಯಕ ನಿರ್ದೇಶಕ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019 ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸ್ಸು ಮಾಡಲು ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕಾ ಸಹಾಯಕ ನಿರ್ದೇಶಕ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಮುಖ್ಯಮಂತ್ರಿ ಉದ್ಯೋಗ ಸೃಜನ ಯೋಜನೆಯಲ್ಲಿ ಶಾಮಿಯಾನ ಅಂಗಡಿ ತೆರೆಯಲು ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸು ಮಾಡಲು ನಾಲ್ಕು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಪ್ರಶಾಂತ್ ಕುಮಾರ್ ಎಸಿಬಿ ಬಲೆಗೆ … Read more