ಶಿವಮೊಗ್ಗ – ಮೈಸೂರು ರೈಲಿಗೆ ಸಿಲುಕಿ ಯುವತಿ ಸಾವು, ವಿದ್ಯಾನಗರ ರೈಲ್ವೆ ನಿಲ್ದಾಣ ಸಮೀಪದಲ್ಲಿ ಘಟನೆ
ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020 ಶಿವಮೊಗ್ಗ ವಿದ್ಯಾನಗರ ರೈಲ್ವೆ ನಿಲ್ದಾಣ ಸಮೀಪ ರೈಲಿಗೆ ಸಿಲುಕಿ ಯುವತಿ ಸಾವನ್ನಪ್ಪಿದ್ದಾಳೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದೆ. ರಕ್ಷಿತಾ (18) ಮೃತ ದುರ್ದೈವಿ. ಬೆಳಗ್ಗೆ ಶಿವಮೊಗ್ಗದಿಂದ ಮೈಸೂರಿಗೆ ತೆರಳುವ ರೈಲಿಗೆ ಸಿಲುಕಿ ರಕ್ಷಿತಾ ಮೃತಪಟ್ಟಿದ್ದಾಳೆ. ಫಿಟ್ಸ್, ಹರ್ನಿಯಾ ಆಪರೇಷನ್ ರಕ್ಷಿತಾ ಬಹು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಳು. ಪದೇ ಪದೇ ಫಿಟ್ಸ್ ಬರುತ್ತಿತ್ತು ಎಂದು ಆಕೆಯ ತಾಯಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಆಕೆಗೆ ಹರ್ನಿಯಾ ಆಪರೇಷನ್ ಕೂಡ … Read more