ಶಿವಮೊಗ್ಗದಲ್ಲಿ ಏಕವ್ಯಕ್ತಿ ರಂಗ ಪ್ರಯೋಗ | ಕುಂಸಿಯಲ್ಲಿ ಮಳೆಗಾಗಿ ಪೂಜೆ, ಹೋಮ – 3 ಫಟಾಫಟ್ ನ್ಯೂಸ್
SHIVAMOGGA LIVE NEWS | 5 SEPTEMBER 2023 ಶಿವಮೊಗ್ಗದಲ್ಲಿ ‘ನಿರಾಕರಣೆʼಗೆ ಉತ್ತಮ ಪ್ರತಿಕ್ರಿಯೆ SHIMOGA : ಹೊಂಗಿರಣ ಸಂಸ್ಥೆ ವತಿಯಿಂದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಿರಾಕರಣೆʼ ಏಕವ್ಯಕ್ತಿ ರಂಗಪ್ರಯೋಗ ಆಯೋಜಿಸಲಾಗಿತ್ತು. ಲೇಖಕಿ ವೀಣಾ ಶಾಂತೇಶ್ವರಿ ಅವರ ಕಥೆ ಆಧರಿಸಿ ಡಾ. ಸಾಸ್ವೆಹಳ್ಳಿ ಸತೀಶ್ ನಿರ್ದೇಶಿಸಿರುವ ನಾಟಕದಲ್ಲಿ ಶೃತಿ ಆದರ್ಶ ಅವರು ಅಭಿನಯಿಸಿದರು. ಏಕವ್ಯಕ್ತಿ ರಂಗ ಪ್ರಯೋಗಕ್ಕೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದನ್ನೂ ಓದಿ – ಅಡಕತ್ತರಿಯಲ್ಲಿ ಶಿವಮೊಗ್ಗದ ಸಾವಿರ ಆಟೋ ಚಾಲಕರು, ಸಾಲ ಕಟ್ಟಲಾಗುತ್ತಿಲ್ಲ, ಜೀವನ ನಿರ್ವಹಣೆ ಮಾಡಲಾಗುತ್ತಿಲ್ಲ … Read more