ಭದ್ರಾ ಎಡ, ಬಲ ದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ಫಿಕ್ಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದ ಎಡೆ ಮತ್ತು ಬಲ ದಂಡೆ ನಾಲೆಗಳಿಗೆ ಜುಲೈ 23ರಿಂದ ನೀರು ಹರಿಸಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ತಿಳಿಸಿದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಪವಿತ್ರಾ ರಾಮಯ್ಯ, ಜುಲೈ 23ರ ಮಧ್ಯರಾತ್ರಿಯಿಂದ 120 ದಿನಗಳ ಕಾಲ ಎಡ, ಬಲ ದಂಡೆ … Read more