ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ತಗ್ಗಿದ ಮಳೆ, 24 ಗಂಟೆಯಲ್ಲಿ ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಪ್ರಮಾಣ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 111.4 ಮಿ.ಮೀ ಮಳೆಯಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 2.60 ಮಿ.ಮೀ, ಭದ್ರಾವತಿ 2.40 ಮಿ.ಮೀ, ತೀರ್ಥಹಳ್ಳಿ 24.80 ಮಿ.ಮೀ, ಸಾಗರ 18 ಮಿ.ಮೀ, ಶಿಕಾರಿಪುರ 6.20 ಮಿ.ಮೀ, ಸೊರಬ 20 ಮಿ.ಮೀ, ಹೊಸನಗರ 37.40 ಮಿ.ಮೀ ಮಳೆಯಾಗಿದೆ. ಮಳೆ ಪ್ರಮಾಣ ಸಂಪೂರ್ಣ ಕುಸಿತ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ … Read more

ಕಡಿಮೆಯಾಯ್ತು ಮಳೆ, ತಗ್ಗಿತು ತುಂಗಾ ಜಲಾಶಯದ ಒಳ, ಹೊರ ಹರಿವು, ಇವತ್ತೆಷ್ಟು ನೀರು ಹೊರ ಬಿಡಲಾಗ್ತಿದೆ?

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಆಗಸ್ಟ್ 2020 ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ, ತುಂಗಾ ಜಲಾಶಯದ ಒಳ ಹರಿವು ತಗ್ಗಿದೆ. ಹಳೆ ಶಿವಮೊಗ್ಗ ಭಾಗದಲ್ಲಿ ಇದ್ದ ಮುಳುಗಡೆ ಭೀತಿ ದೂರಾಗಿದೆ. ಇವತ್ತು ಒಳ, ಹೊರ ಹರಿವೆಷ್ಟು? ತುಂಗಾ ಜಲಾಶಯಕ್ಕೆ ಇವತ್ತು 50,601 ಕ್ಯೂಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಇವತ್ತು ಹೊರ ಹರಿವು ಕಡಿಮೆ ಆಗಿರುವುದರಿಂದ, ಮಂಟಪದ … Read more

ಶಿವಮೊಗ್ಗ ಮುಂದುವರೆದ ಮಳೆ, ಜಿಲ್ಲೆಯ 200 ಗ್ರಾಮಗಳು ಸೂಕ್ಷ್ಮ

060818 Heavy Rain at Thirthahalli Tunga river Bridge 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಈ ನಡುವೆ ಮಳೆಯಿಂದ ಹಾನಿ ಆಗಬಹುದಾದ ಗ್ರಾಮಗಳನ್ನು ಜಿಲ್ಲಾಡಳಿತ ಗುರುತಿಸಿದೆ. ಎಷ್ಟು ಹಳ್ಳಿಗಳು ಸೂಕ್ಷ್ಮ? ಮಳೆಯಿಂದಾಗಿ ನದಿ, ಕೆರೆಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿಲಾಗಿದೆ. 200 ಗ್ರಾಮಗಳಲ್ಲಿ ಈ ಪರಿಸ್ಥಿತಿ ಇದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಈ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಾಡಿಕೆಗಿಂತಲೂ ಹೆಚ್ಚು ಮಳೆ ಶಿವಮೊಗ್ಗ ಜಿಲ್ಲೆಯ ಹಲವೆಡೆ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ. 271 ಗ್ರಾಮ … Read more

ಶಿವಮೊಗ್ಗದಲ್ಲಿ ಮಳೆಯಿಂದ ಮನೆ ಭಾಗಶಃ ಬಿದ್ದರೂ ಐದು ಲಕ್ಷ ಪರಿಹಾರ

070820 Eshwarappa City rounds in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ಮಳೆಯಿಂದ ಮನೆ ಹಾನಿಯಾದರೆ ಸಂತ್ರಸ್ಥ ಕುಟುಂಬಕ್ಕೆ ಕೂಡಲೆ ಪರಿಹಾರ ಧನ ವಿತರಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆ ಹಾನಿ ಮತ್ತು ತುರ್ತು ಪರಿಹಾರ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಈಶ್ವರಪ್ಪ, ಸಂತ್ರಸ್ಥ ಕುಟುಂಬಕ್ಕೆ ತುರ್ತು ಕ್ರಮಕ್ಕಾಗಿ ಹತ್ತು ಸಾವಿರ ರೂ. ಪರಿಹಾರಧನ ಕೊಡಬೇಕು. ಭಾಗಶಃ ಅಥವಾ ಪೂರ್ಣ ಪ್ರಮಾಣದಲ್ಲಿ … Read more

ತೀರ್ಥಹಳ್ಳಿಯ ಕೋಣಂದೂರು ಬಳಿ ಸೇತುವೆ ಪಕ್ಕದ ಮಣ್ಣು ಕುಸಿತ, ಅಧಿಕಾರಿಗಳು ದೌಡು

070820 Bridge Near Konanduru Problem Due To Rain 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಆಗಸ್ಟ್ 2020 ಭಾರಿ ಮಳೆಗೆ ತೀರ್ಥಹಳ್ಳಿ ತಾಲೂಕಿನ ಸೇತುವೆಯೊಂದರ ಪಕ್ಕದಲ್ಲಿ ಮಣ್ಣು ಕುಸಿದಿದೆ. ಭಾರಿ ವಾಹನ ಸಂಚಾರವನ್ನು ಇಲ್ಲಿ ನಿರ್ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ದತ್ತರಾಜಪುರ – ಕುಕ್ಕೆ ಮಾರ್ಗದ ರಸ್ತೆಯಲ್ಲಿ ಈ ಸೇತುವೆ ಇದೆ. ಇದರ ಪಕ್ಕದಲ್ಲಿ ಮಣ್ಣು ಕುಸಿದಿದೆ. ವಿಚಾರ ತಿಳಿಯುತ್ತಿದ್ದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇತುವೆ ದುರಸ್ಥಿ ಕಾರ್ಯ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು. … Read more

ತೀರ್ಥಹಳ್ಳಿಯ ರಾಮ ಮಂಟಪ ಮುಳುಗಡೆ, ಜನರ ನಿಯಂತ್ರಣಕ್ಕೆ ಪೊಲೀಸ್ ಬ್ಯಾರಿಕೇಡ್

060820 Thirthahalli Rama Mantapa Mulugade 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಆಗಸ್ಟ್ 2020 ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯಲ್ಲಿ ತುಂಗಾ ನದಿ ಮಧ್ಯೆ ಇರುವ ರಾಮ ಮಂಟಪ ಮುಳುಗಡೆಯಾಗಿದೆ. ಇದನ್ನು ಕಣ್ತುಂಬಿಕೊಳ್ಳಲು ಜನರು ಬರುತ್ತಿದ್ದಾರೆ. ತಂಡೋಪ ತಂಡವಾಗಿ ಬರ್ತಿದ್ದಾರೆ ಜನ ರಾಮ ಮಂಟಪ ಮುಳುಗಿರುವ ವಿಚಾರ ತಿಳಿಯುತ್ತಿದ್ದಂತೆ, ಜನರು ತಂಡೋಪ ತಂಡವಾಗಿ, ತುಂಗಾ ನದಿಯತ್ತ ಬರುತ್ತಿದ್ದಾರೆ. ನದಿ ಹರಿಯುವುದನ್ನು ಕಣ್ತುಂಬಿಕೊಳ್ಳಲು, ಫೋಟೊ ಕ್ಲಿಕ್ಕಿಸಿಕೊಳ್ಳಲು ಆಗಮಿಸುತ್ತಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಈ ನಡುವೆ ತೀರ್ಥಹಳ್ಳಿ ಪೊಲೀಸರು ತುಂಗಾ ನದಿ ಕಮಾನು ಸೇತುವೆ ಸಮೀಪ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 582 ಮಿ.ಮೀ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

180520 Shimoga Rain May 18 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಾದ್ಯಂತ ನಾಲ್ಕು ದಿನದಿಂದ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 582.64 ಮಿ.ಮೀ ಮಳೆಯಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗ ಬಿಡುಗಡೆಯ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 42.60 ಮಿ.ಮೀ, ಭದ್ರಾವತಿ 12 ಮಿ.ಮೀ, ತೀರ್ಥಹಳ್ಳಿ 115.60 ಮಿ.ಮೀ, ಸಾಗರ 118.04, ಶಿಕಾರಿಪುರ 17.80 ಮಿ.ಮೀ, ಸೊರಬ 84 ಮಿ.ಮೀ, ಹೊಸನಗರ 192.60 … Read more

ಗಾಳಿ, ಮಳೆ, ಹಲವು ಕಡೆ ವಿದ್ಯುತ್ ಕಟ್, ಅನೇಕ ಗ್ರಾಮಗಳಲ್ಲಿ ನೂರು ಮಿ.ಮೀಗೂ ಹೆಚ್ಚು ಮಳೆ, ಎಲ್ಲೆಲ್ಲಿ? ಯಾವ್ಯಾವ ತಾಲೂಕು?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಲ್ಲಿ ಭಾರಿ ಮಳೆ, ಗಾಳಿಗೆ ಹಲವು ಕಡೆ ಮರಗಳು ಧರೆರಗುಳಿದ್ದು, ವಿದ್ಯುತ್ ವ್ಯತ್ಯಯವಾಗಿದೆ. ಅನೇಕ ಗ್ರಾಮಗಳಲ್ಲಿ ಎರಡ್ಮೂರು ದಿನದಿಂದ ಕರೆಂಟ್ ಇಲ್ಲವಾಗಿದೆ. ಗಾಳಿ, ಮಳೆ ಮೆಸ್ಕಾಂ ಶಿವಮೊಗ್ಗ ಸರ್ಕಲ್ ವ್ಯಾಪ್ತಿಯ 39 ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. 87 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸುಮಾರು 8.02 ಲಕ್ಷ ರೂ. ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಹೊಸನಗರ, ತೀರ್ಥಹಳ್ಳಿ, ಸಾಗರ, ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಿರುವ … Read more

ತೀರ್ಥಹಳ್ಳಿ ತಾಲೂಕಿನಲ್ಲಿ ಜೋರು ಮಳೆ, ಸಹಾಯವಾಣಿ ನಂಬರ್ ಬಿಡುಗಡೆ ಮಾಡಿದ ತಾಲೂಕು ಆಡಳಿತ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಆಗಸ್ಟ್ 2020 ಭಾರಿ ಗಾಳಿ, ಮಳೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಹಾಯವಾಣಿ ನಂಬರ್‍ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲ ಇಲಾಖೆಗಳನ್ನು ಒಳಗೊಂಡ ಸಹಾಯವಾಣಿ ನಂಬರ್‌ಗಳನ್ನು ತಾಲೂಕು ಆಡಳಿತ ಬಿಡಗಡೆ ಮಾಡಿದೆ. ವಿದ್ಯುತ್ ಸಂಪರ್ಕ ಕಡಿತ, ಮರ ಧರೆಗುರುಳುವುದು, ನೆರ ಹಾವಳಿ, ಸೇತುವೆ ಅಥವಾ ಗುಡ್ಡ ಕುಸಿತ ಹೀಗೆ ಮಳೆಯಿಂದ ಯಾವುದೆ ಸಮಸ್ಯೆಯಾದರೂ ಈ ಸಹಾಯವಾಣಿ ನಂಬರ್‌ಗಳಿಗೆ  ಕರೆ ಮಾಡಬಹುದಾಗಿದೆ. ಯಾವೆಲ್ಲ ನಂಬರ್‌ಗಳಿಗೆ ಕರೆ ಮಾಡಬಹುದು? ಕಂದಾಯ … Read more

ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ, ತಗ್ಗು ಪ್ರದೇಶದ ಜನರಲ್ಲಿ ಆತಂಕ

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಭಾರಿ ಮಳೆ ಹಿನ್ನೆಲೆ ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ಬುಧವಾರಕ್ಕಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಜೋರು ಮಳೆಯಾಗುತ್ತಿರುವ ಪರಿಣಾಮ ಜಲಾಶಯಕ್ಕೆ 61 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಾಗಾಗಿ ಜಲಾಶಯದಿಂದ 66,100 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಈ ಪೈಕಿ 65 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಎಲ್ಲಾ ಗೇಟುಗಳನ್ನು ತೆಗೆದು ನೀರನ್ನು ಹೊರ … Read more