ಶಿವಮೊಗ್ಗ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ, ನದಿ, ಕೆರೆ ದಂಡೆ ಬಳಿ ಎಚ್ಚರ ವಹಿಸುವಂತೆ ಸೂಚನೆ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಶಿವಮೊಗ್ಗದಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಹಾಗಾಗಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳು ರೆಡ್ ಅಲರ್ಟ್ ವ್ಯಾಪ್ತಿಯಲ್ಲಿವೆ. ಕಳೆದರಡು ದಿನದಿಂದ ನೈಋತ್ಯ ಮಾನ್ಸೂನ್‍ ಬಿರುಸಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಂಭವವಿದೆ … Read more

ಶಿವಮೊಗ್ಗದಲ್ಲಿ ಮುಳುಗಿದ ಮಂಟಪ, ಮೈದುಂಬಿ ಹರಿದ ತುಂಗೆ, ಕಣ್ತುಂಬಿಕೊಳ್ಳಲು ಬೆಳಗ್ಗೆಯಿಂದಲೇ ಬರ್ತಿದ್ದಾರೆ ಜನ

050820 Mantapa Immersed in Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತೆ ಮಳೆ ಜೋರಾಗಿದೆ. ತೀರ್ಥಹಳ್ಳಿ ಭಾಗದಲ್ಲಿ ಬಿಟ್ಟೂ ಬಿಡದಂತೆ ಮಳೆ ಸುರಿಯುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಮುಳುಗಿದ ಮಂಟಪ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವುದರಿಂದ, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಿದೆ. ಇದನ್ನು ಕಣ್ತುಂಬಿಕೊಳ್ಳಲು ಬೆಳಗ್ಗೆಯಿಂದಲೇ ಜನರು ಮಂಟಪದ ಬಳಿಗೆ ಬರುತ್ತಿದ್ದಾರೆ. ತುಂಗೆಗೆ ಪೂಜೆ ಸಲ್ಲಿಸಿ, ನಾಡನ್ನು ಸುಭಿಕ್ಷವಾಗಿ ಇಡುವಂತೆ ಬೇಡಿಕೊಳ್ಳುತ್ತಿದ್ದಾರೆ. … Read more

ಆನಂದಪುರ, ರಿಪ್ಪನ್‌ಪೇಟೆ ರಸ್ತೆಯಲ್ಲಿ ಧರೆಗುರುಳಿದ ಮರ, ರಸ್ತೆ ಪಕ್ಕದ ಜಾಗದಲ್ಲಿ ಸಿಕ್ಕಿಬಿದ್ದ ಲಾರಿ, ವಾಹನ ಸಂಚಾರ ಸ್ಥಗಿತ

040820 Tree Fall in Anandapura Ripponpete Road 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 4 ಆಗಸ್ಟ್ 2020 ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮರಗಳು ಧರೆಗುರುಳಿದ ವರದಿಯಾಗುತ್ತಿದೆ. ಆನಂದಪುರ ಮತ್ತು ರಿಪ್ಪನ್‍ಪೇಟೆ ರಸ್ತೆಯಲ್ಲಿ ಮರ ಉರುಳಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದೊಡ್ಡ ಮರವೊಂದು ರಸ್ತೆಗೆ ಉರುಳಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡೆಚಣೆ ಉಂಟಾಗಿತ್ತು. ರಸ್ತೆಯ ಒಂದು ಬದಿಯಲ್ಲಿ ಸ್ವಲ್ಪ ಜಾಗವಿತ್ತು. ಈ ಜಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ ಜಾಗದಲ್ಲಿ ಗ್ಯಾಸ್ ಸಿಲಿಂಡರ್ ಲಾರಿಯೊಂದು ಸಂಚರಿಸಲು ಮುಂದಾಯಿತು. ಈ ವೇಳೆ ಲಾರಿ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ?

020520 Rain in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದೆರಡು ದಿನದಿಂದ ಭಾರಿ ಮಳೆಯಾಗುತ್ತಿದೆ. ಹೊಸನಗರ, ತೀರ್ಥಹಳ್ಳಿ ಮತ್ತು ಸೊರಬ ತಾಲೂಕಿನಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಕೆಲವು ಕಡೆಯಲ್ಲಿ ಮಳೆ ಬಿಡುವು ಕೊಟ್ಟಿಲ್ಲ ಎಂದು ತಿಳಿದು ಬಂದಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 535.10 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 38.40 ಮಿ.ಮೀ, ಭದ್ರಾವತಿಯಲ್ಲಿ 21 ಮಿ.ಮೀ, ತೀರ್ಥಹಳ್ಳಿ 104.40 ಮಿ.ಮೀ, ಸಾಗರ 55.60 ಮಿ.ಮೀ, … Read more

ಭದ್ರಾವತಿಯಲ್ಲೇ ಹೆಚ್ಚು ಮಳೆ, ತೀರ್ಥಹಳ್ಳಿಲಿ ಇಲ್ವೇ ಇಲ್ಲ, 24 ಗಂಟೆಯಲ್ಲಿ ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಮಳೆಯಾಗಿದೆ?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020 ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.80 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕಿನಲ್ಲಿ ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗ ತಿಳಿಸಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ? ಶಿವಮೊಗ್ಗ ತಾಲೂಕಿನಲ್ಲಿ 6.80 ಮಿ.ಮೀ, ಭದ್ರಾವತಿ 7.40 ಮಿ.ಮೀ, ಸಾಗರ 3.40 ಮಿ.ಮೀ, ಶಿಕಾರಿಪುರ 3.60 ಮಿ.ಮೀ, ಸೊರಬ 3.20 ಮಿ.ಮೀ, ಹೊಸನಗರ 2.20 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನಾದ್ಯಂತ … Read more

ಹೊಸನಗರದಲ್ಲಿ ನೂರು ಮಿ.ಮೀ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟು ವರ್ಷಧಾರೆಯಾಯ್ತು? ಡ್ಯಾಂಗಳ ಒಳ, ಹೊರ ಹರಿವು ಎಷ್ಟು?

020520 Rain in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020 ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 235.60 ಮಿಮಿ ಮಳೆಯಾಗಿದೆ. ಜೂನ್-2020 ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮಿ ಇದ್ದು, ಇದುವರೆಗೆ ಸರಾಸರಿ  199.09 ಮಿಮಿ ಮಳೆ ದಾಖಲಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 38.20 ಮಿಮಿ., ಭದ್ರಾವತಿ 11.80 ಮಿಮಿ., ತೀರ್ಥಹಳ್ಳಿ 42.60 ಮಿಮಿ., ಸಾಗರ 23.60 ಮಿಮಿ., ಶಿಕಾರಿಪುರ 6.60 ಮಿಮಿ., ಸೊರಬ 9.20 ಮಿಮಿ. … Read more

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್, ಕಾರಣವೇನು? ಪರ್ಯಾಯ ಮಾರ್ಗವೇನು?

Agumbe Ghat 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಆಗುಂಬೆ ಘಾಟಿಯಲ್ಲಿ 12 ಟನ್‍ಗಿಂತಲೂ ಅಧಿಕ ತೂಕದ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಜೋರು ಮಳೆಯಾಗುತ್ತಿರುವ ಕಾರಣ ಭಾರೀ ವಾಹನ ಸಂಚಾರನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಎಷ್ಟು ದಿನ ನಿಷೇಧ? ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಒಂದು ವೇಳೆ ಭಾರೀ ವಾಹನಗಳು ಘಾಟಿಯಲ್ಲಿ ಸಂಚರಿಸಿದರೆ, ಧರೆ ಕುಸಿಯುವ ಸಾಧ್ಯತೆ ಇದೆ. ಇದರಿಂದ ಇತರೆ ವಾಹನಗಳ ಸಂಚಾರವು ಕಷ್ಟವಾಗಲಿದೆ. ಹಾಗಾಗಿ 12 ಟನ್‍ಗಿಂತಲೂ … Read more

ಮಾನ್ಸೂನ್ ಟೈಮಲ್ಲಿ ಮರಳುಗಾರಿಗೆ ಬಂದ್, ತಪ್ಪಿದರೆ ದಂಡ ಫಿಕ್ಸ್, ಈ ವರ್ಷ ಸೀಜ್ ಆದ ವಾಹನವೆಷ್ಟು? ವಸೂಲಾದ ಫೈನ್ ಎಷ್ಟು?

160620 Sand Mining Meeting 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಜಿಲ್ಲೆಯಲ್ಲಿ ಮಾನ್ಸೂನ್ ಮುಗಿಯುವ ತನಕ ಮರಳುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾ‍ರ್, ಮರಳು ಗಣಿಗಾರಿಕೆಯನ್ನು ಜೂನ್ 6ರಿಂದ ಮಾನ್ಸೂನ್ ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ಟಾಕ್‍ಯಾರ್ಡ್‍ಗಳಲ್ಲಿರುವ ಮರಳನ್ನು ನಿಗದಿತ ಕಾಲಮಿತಿಯ ಒಳಗಾಗಿ ಸಾಗಾಣಿಕೆ ಮಾಡಲು ಅವಕಾಶ … Read more

ಚಂಡಮಾರುತದ ಎಫೆಕ್ಟ್, ಶಿವಮೊಗ್ಗದಲ್ಲಿ ಗಾಳಿ, ಗುಡುಗು, ಮಳೆ

010520 Shimoga Rain General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಜೂನ್ 2020 ವಾಯುಭಾರ ಕುಸಿತ ಮತ್ತು ನಿಸರ್ಗ ಚಂಡ ಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಬೆಳಗ್ಗೆ ಕೆಲ ಹೊತ್ತು ಸುರಿದ ಮಳೆ, ಸಂಜೆ ವೇಳೆಗೆ ಪುನಃ ಮಳೆ ಆರಂಭವಾಗಿದೆ. ಶಿವಮೊಗ್ಗ ನಗರದಲ್ಲಿ ಮಳೆ ಜೊತೆಗೆ ಜೋರು ಗಾಳಿ ಬೀಸುತ್ತಿದೆ. ಮೂರ್ನಾಲ್ಕು ದಿನದಿಂದ ಭಾರಿ ಬಿಸಲಿತ್ತು. ಈಗ ಮಳೆಯಾಗುತ್ತಿರುವುದರಿಂದ ಶಿವಮೊಗ್ಗದಲ್ಲಿ ವಾತಾವರಣ ಕೂಲ್ ಆಗಿದೆ.   ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದ ಆಗ್ನೇಯ ಭಾಗದಿಂದ … Read more

ಶಿವಮೊಗ್ಗದಲ್ಲಿ ಗಾಳಿ, ಮಳೆಗೆ ಉರುಳಿದ ಮರಗಳು, ವಾಹನಗಳು ಜಖಂ, ಎಲ್ಲೆಲ್ಲಿ ಏನೇನಾಗಿದೆ? ಏನೆಲ್ಲ ಹಾನಿಯಾಗಿದೆ?

210420 Vinobanagara Heavy Rain in Shimoga tree fall 1

ಶಿವಮೊಗ್ಗ ಲೈವ್.ಕಾಂ | SHIMOGA | 21 ಏಪ್ರಿಲ್ 2020 ಶಿವಮೊಗ್ಗ ನಗರದಲ್ಲಿ ಭಾರಿ ಗಾಳಿ, ಮಳೆಗೆ ಹಲವು ಕಡೆಗೆ ಮರಗಳು ಧರೆಗುರುಳಿವೆ. ಕೆಲವು ಕಡೆಗೆ ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ವಾಹನಗಳ ಮೇಲೆ ಬಿದ್ದ ತೆಂಗಿನ ಮರ ವೀರಣ್ಣ ಲೇಔಟ್‍ನಲ್ಲಿ ಭಾರಿ ಗಾಳಿಗೆ ತೆಂಗಿನ ಮರ ತುಂಡಾಗಿ ಉರುಳಿದೆ. ಮನೆಯೊಂದರ ಶೀಟ್ ಮತ್ತು ನಾಲ್ಕು ಬೈಕ್‍ಗಳ ಮೇಲೆ ಮರ ಬಿದ್ದಿದೆ. ಬೈಕುಗಳು ಜಖಂ ಆಗಿವೆ. ವಿದ್ಯುತ್ ಕಂಬವೊಂದು ತುಂಡಾಗಿದ್ದು, ಕರೆಂಟ್ ಕಟ್ ಆಗಿದೆ. ಮನೆಗಳಿಗೆ ನುಗ್ಗಿದ … Read more