ಕಾಂಗ್ರೆಸ್’ಗೆ ಗುಡ್ ಬಾಯ್ ಹೇಳಿ ಬಿಜೆಪಿ ಸೇರ್ಪಡೆಯಾದ ಸೊರಬದ ಮುಖಂಡ

Raju-Tallur-Joined-BJP-in-Shimoga

SHIMOGA | ಕಾಂಗ್ರೆಸ್ ಪಕ್ಷ ತೊರೆದಿದ್ದ ಸೊರಬದ ಮುಖಂಡ ಇವತ್ತು ಬಿಜೆಪಿ (JOIN BJP) ಸೇರ್ಪಡೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಜು ಎಂ.ತಲ್ಲೂರು ಅವರು ಬಿಜೆಪಿ ಪಕ್ಷ ಸೇರಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮತ್ತು ಬಿಜೆಪಿ ಮುಖಂಡರ ಸಮ್ಮುಖದಲ್ಲಿ ರಾಜು ಎಂ.ತಲ್ಲೂರು ಅವರು ಬಿಜೆಪಿ (JOIN BJP) ಸೇರ್ಪಡೆಯಾದರು. ಪಕ್ಷದ ಶಾಲು ಹೊದಿಸಿ, ಬಿಜೆಪಿ ಧ್ವಜ ನೀಡಿ ರಾಜು ತಲ್ಲೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಓಬಿಸಿ … Read more

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಿದ ಸಿದ್ದರಾಮಯ್ಯ ಆಪ್ತ, ಕಾರಣವೇನು?

Soraba-Raju-Tallur-press-meet.

SHIMOGA | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ, ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ರಾಜು ತಲ್ಲೂರು ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ (resigns) ಹೇಳಿದ್ದಾರೆ. ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜು ತಲ್ಲೂರು ಅವರು, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರ ನಡೆಯಿಂದ ಬೇಸರವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ (resigns) ನೀಡುತ್ತಿದ್ದೇನೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರು ಪಕ್ಷದ ಸಂಘಟನೆ ಮಾಡಲು ವಿಫಲರಾಗಿದ್ದಾರೆ. ಅವರು ಜನಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ. … Read more