ಕಾಂಗ್ರೆಸ್’ಗೆ ಗುಡ್ ಬಾಯ್ ಹೇಳಿ ಬಿಜೆಪಿ ಸೇರ್ಪಡೆಯಾದ ಸೊರಬದ ಮುಖಂಡ
SHIMOGA | ಕಾಂಗ್ರೆಸ್ ಪಕ್ಷ ತೊರೆದಿದ್ದ ಸೊರಬದ ಮುಖಂಡ ಇವತ್ತು ಬಿಜೆಪಿ (JOIN BJP) ಸೇರ್ಪಡೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಜು ಎಂ.ತಲ್ಲೂರು ಅವರು ಬಿಜೆಪಿ ಪಕ್ಷ ಸೇರಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮತ್ತು ಬಿಜೆಪಿ ಮುಖಂಡರ ಸಮ್ಮುಖದಲ್ಲಿ ರಾಜು ಎಂ.ತಲ್ಲೂರು ಅವರು ಬಿಜೆಪಿ (JOIN BJP) ಸೇರ್ಪಡೆಯಾದರು. ಪಕ್ಷದ ಶಾಲು ಹೊದಿಸಿ, ಬಿಜೆಪಿ ಧ್ವಜ ನೀಡಿ ರಾಜು ತಲ್ಲೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಓಬಿಸಿ … Read more