ಶಿವಮೊಗ್ಗದ ಆ ಸಂಸದ ಬಂದರೆ ಪ್ರಧಾನಿಯೇ ಎದ್ದು ನಿಲ್ಲುತ್ತಿದ್ದರು, ಯಾರದು?

sv-krishnamurthy-rao-shimoga-mp

SHIVAMOGGA LIVE NEWS | 3 APRIL 2024 ELECTION SPECIAL : ಶಿವಮೊಗ್ಗದ ಸಂಸದರೊಬ್ಬರು ಪಾರ್ಲಿಮೆಂಟ್‌ನ ಎರಡು ಮನೆಯಲ್ಲು ಎರಡನೇ ಅತಿ ಪ್ರಮುಖ ಹುದ್ದೆ ಅಲಂಕರಿಸಿದ್ದರು. ಇವರು ಕಲಾಪಕ್ಕೆ ಆಗಮಿಸುತ್ತಿದ್ದಂತೆ ಪ್ರಧಾನಿ ಸೇರಿದಂತೆ ಎಲ್ಲ ಸದಸ್ಯರು ಮೇಲೆದ್ದು ಗೌರವ ಸಲ್ಲಿಸುತ್ತಿದ್ದರು. ಎರಡು ಮನೆಯ ಉಪ ಸಭಾಧ್ಯಕ್ಷ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಸಭಾಧ್ಯಕ್ಷರು (ಸ್ಪೀಕರ್‌) ಮೊದಲ ಪ್ರಮುಖ ಹುದ್ದೆ. ಉಪ ಸಭಾಧ್ಯಕ್ಷ (ಡೆಪ್ಯೂಟಿ ಸ್ಪೀಕರ್‌) ಎರಡನೇ ಅತಿ ಪ್ರಮುಖ ಹುದ್ದೆಯಾಗಿದೆ. ಸಭಾಧ್ಯಕ್ಷರ ಅನಪಸ್ಥಿತಿಯಲ್ಲಿ ಕಲಾಪ ನಡೆಸುವ ಸಂಪೂರ್ಣ … Read more

ರಾಜ್ಯಸಭೆ, ಎಂಎಲ್’ಸಿ ಟಿಕೆಟ್ ನಿರಾಕರಿಸಿದ ಭದ್ರಾವತಿ ಮೂಲದ ಯುವ ಮುಖಂಡ

Youth-Congress-President-BV-Srinivas

SHIVAMOGGA LIVE NEWS | YOUTH | 30 ಮೇ 2022 ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಹಲವರು ಮುನಿಸಿಕೊಳ್ಳುತ್ತಾರೆ, ಪಕ್ಷವನ್ನೇ ತೊರೆಯುತ್ತಾರೆ. ಆದರೆ ಭದ್ರಾವತಿ ಮೂಲದ ಯುವ ನಾಯಕನೊಬ್ಬ ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಇವರ ನಡೆ ಕಾಂಗ್ರೆಸ್ ಪಕ್ಷದಲ್ಲಿ ಹಲವರ ಹುಬ್ಬೇರುವಂತೆ ಮಾಡಿದೆ. ‘ಈಗ ಕೆಲಸ ಮಾಡುವುದಿದೆ’ ಬಿ.ವಿ.ಶ್ರೀನಿವಾಸ್ ಅವರಿಗೆ ಕರ್ನಾಟಕದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷ ಸೂಚಿಸಿತ್ತು. … Read more