ದೇಶದ ರೈತರಿಗೇನು ಮಿದುಳಿಲ್ಲವಾ, ಯೋಚನೆ ಮಾಡಲು ಬರೋದಿಲ್ವಾ, ಸರ್ಕಾರಕ್ಕೆ ಚಾಟಿ

210321 Rakesh Tikayath and Yuddavera Singh at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MARCH 2021 ದೇಶದ ಜನರ ರೊಟ್ಟಿಯನ್ನು ತಿಜೋರಿಯಲ್ಲಿ ಇರಿಸಿ ಬಂದ್ ಮಾಡಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ ಎಂದು ದೆಹಲಿ ರೈತ ಹೋರಾಟದ ರೂವಾರಿ, ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ರಾಕೇಶ್ ಟಿಕಾಯತ್ ಹೇಳಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ  ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಕೇಶ್ ಟಿಕಾಯತ್, ಕೃಷಿ ಮಾರುಕಟ್ಟೆಯನ್ನು ಕಬಳಿಸಲು ಅನೇಕ ಬಹುರಾಷ್ಟ್ರೀಯ ಕಂಪನಿಗಳು ಹಾತೊರೆಯುತ್ತಿವೆ. ಈಗಾಗಲೇ ತರಕಾರಿ ಸೇರಿದಂತೆ ಹಲವು … Read more

ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್ಗೆ ಸೈನ್ಸ್ ಮೈದಾನ ಸಜ್ಜು, ಹೇಗಿದೆ ವ್ಯವಸ್ಥೆ?

190221 Raitha Maha Panchayath in Shimoga filnal Preparation 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯಿತಿಗೆ ಶಿವಮೊಗ್ಗದ ಸೈನ್ಸ್ ಮೈದಾನ ಸಜ್ಜಾಗಿದೆ. ಸಮಾವೇಶದ ಅಂತಿಮ ಹಂತದ ಸಿದ್ಧತೆಗಳು ಆರಂಭವಾಗಿವೆ. ಸೈನ್ಸ್ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ವೇದಿಕೆ ಮುಂಭಾಗದ ಸಭೀಕರಿಗಾಗಿ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಮುಖರಾದ ಕೆ.ಟಿ.ಗಂಗಾಧರ್, ಎಂ.ಶ್ರೀಕಾಂತ್, ಕೆ.ಎಲ್.ಅಶೋಕ್ ಸೇರಿದಂತೆ ಹಲವರು ಅಂತಿಮ ಸಿದ್ಧತೆಯ ಪರಿಶೀಲನೆ ನಡೆಸಿದರು. ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ರಾಕೇಶ್ ಟಿಕಾಯತ್, ಡಾ. ದರ್ಶನ್ … Read more