ರಾಮ ಮಂದಿರ ಸಂಭ್ರಮದ ವೇಳೆ ಅಲ್ಲಾ ಹು ಅಕ್ಬರ್‌ ಘೋಷಣೆ, ವಿಚಾರಣೆಯಲ್ಲಿ ಗೊತ್ತಾಗಿದ್ದೇನು? ಎಸ್‌ಪಿ ಏನಂದ್ರು?

Burkha-worn-lady-high-drama-during-sri-ram-mandira-celebration-in-Shimoga.

SHIVAMOGGA LIVE NEWS | 22 JANUARY 2024 SHIMOGA : ರಾಮ ಮಂದಿರ ಉದ್ಘಾಟನೆ ಸಮಾರಂಭದ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದಾರೆ. ಇದರಿಂದ ಶಿವಮೊಗ್ಗದಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಕೆಲಕಾಲ ಗೊಂದಲದ ಪರಿಸ್ಥಿತಿ ಉಂಟಾಗಿತ್ತು. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಆಕೆ ಮಾನಸಿಕ ಅಸ್ವಸ್ಥೆ ಎಂದು ಸ್ಪಷ್ಟನೆ ನೀಡಿದ್ದಾರೆ. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದರು. ಲಡ್ಡು … Read more

ರಾಮ ಮಂದಿರ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಿಎಂ ಗರಂ, ಏನಂತ ಎಚ್ಚರಿಸಿದರು?

170221 Yedyurappa in machenahalli 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2021 ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ರಜತಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಯಾರೂ ಹಗುರವಾಗಿ ಮಾತನಾಡಬಾರದು ಎಂದು ಎಚ್ಚರಿಸಿದರು. ಎಲ್ಲರೂ ದೇಣಿಗೆ ಕೊಡುತ್ತಿದ್ದಾರೆ ರಾಮ ಮಂದಿರಕ್ಕಾಗಿ ಎಲ್ಲರೂ ದೇಣಿಗೆ ನೀಡುತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ದೇಣಿಗೆ … Read more

ರಾಮ ಮಂದಿರಕ್ಕೆ ಭೂಮಿ ಪೂಜೆ, ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ನಿಂದ ಸಂಭ್ರಮಾಚರಣೆ

050820 Youth Congress Celebratio For Ram Mandir 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಸ್ವಾಗತಿಸಿದೆ. ದೇಗುಲಕ್ಕೆ ಭೂಮಿ ಪೂಜೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಸಿಹಿ ಹಂಚಿ ಸಂಭ್ರಮಿಸಲಾಯಿತು. ಶಿವಪ್ಪ ನಾಯಕ ಪ್ರತಿಮೆ ಮುಂಭಾಗ ಶ್ರೀ ರಾಮನ ಪರವಾಗಿ ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ರಾಮ ಮಂದಿರ ಸರ್ವ ಧರ್ಮದ ಸಮನ್ವಯದ ಕ್ಷೇತ್ರವಾಗಲಿ ಎಂದರು. ಭದ್ರತೆಗೆ ಬಂದಿದ್ದ ಪೊಲೀಸರು, ರಸ್ತೆಯಲ್ಲಿ ಸಂಚರಿಸುತ್ತಿದ್ದವರಿಗೆ ಸಿಹಿ ಹಂಚಿ, ಸಂಭ್ರಮಿಸಿದರು. ಜಿಲ್ಲಾ … Read more