ಅಡಿಕೆ, ಕೇಂದ್ರ ಸಚಿವರು ಈ ಘೋಷಣೆ ಮಾಡಲೇಬೇಕು ಎಂದು ಪಟ್ಟು, ಏನದು?

BA-Ramesh-Hegde-press-meet.

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಅಡಿಕೆ (Adike) ಬೆಳೆಗಾರರ ಸಮಾವೇಶದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌‌ ಚೌಹಾಣ್‌, ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ. ಕ್ಯಾನ್ಸರ್‌ಕಾರಕ ಅಂಶಗಳಿಲ್ಲ ಎಂದು ಘೋಷಿಸಬೇಕು ಎಂದು ಕೆಪಿಸಿಸಿ ವಕ್ತಾರ, ಜಿಲ್ಲೆ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ.ರಮೇಶ್‌ ಹೆಗ್ಡೆ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್‌ ಹೆಗ್ಡೆ, ನಾಲ್ಕು ಪ್ರಮುಖ ಪಾಯಿಂಟ್‌ ಪ್ರಸ್ತಾಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂತೆಕಡೂರು ವಿಜಯ್‌ ಕುಮಾರ್‌, ಇಕ್ಕೇರಿ ರಮೇಶ್‌, ಧರ್ಮಪ್ಪ, ಜಿ.ಡಿ.ಮಂಜುನಾಥ್‌, ದೇವಾನಂದ್‌, ಡಿ.ಸಿ.ನಿರಂಜನ್‌ ಸೇರಿದಂತೆ … Read more

ಅಡಕೆ ರೇಟ್ ಕುಸಿಯಲು 3 ಕಾರಣ ಪಟ್ಟಿ ಮಾಡಿದ ಕಾಂಗ್ರೆಸ್, ಏನದು ಕಾರಣ?

-BA-Ramesh-Hegde-on-Adike-Rate-Down

SHIVAMOGGA LIVE NEWS |12 DECEMBER 2022 ಶಿವಮೊಗ್ಗ : ಗುಜರಾತ್ ಮತ್ತು ಉತ್ತರ ಭಾರತದ ಕೆಲವು ವರ್ತಕರ ಲಾಭಕ್ಕಾಗಿ ಕರ್ನಾಟಕದ ಲಕ್ಷಾಂತರ ಅಡಕೆ (adike rate down) ಬೆಳೆಗಾರರ ಹಿತವನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಲಿ ಕೊಟ್ಟಿದೆ ಎಂದು ಕಾಂಗ್ರೆಸ್ ಮುಖಂಡ, ಮಲೆನಾಡು ಪ್ರದೇಶ ಸಂತ್ರಸ್ಥರ ಅಧ್ಯಯನ ಸಮಿತಿ ಸಂಚಾಲಕ ರಮೇಶ್ ಹೆಗ್ಡೆ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಹೆಗ್ಡೆ ಅವರು, ಕರ್ನಾಟಕದಲ್ಲಿ 5.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ದೇಶದ … Read more

ಬಸವನಗುಡಿ, ಅಮೀರ್ ಅಹಮದ್ ಕಾಲೋನಿ ನಿವಾಸಿಗಳಿಗೆ ಪರಿಚಯ ಪತ್ರ ವಿತರಣೆ

211120 Hakkupathra To Basavanagudi slum dwellers 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಬಸವನಗುಡಿ, ಅಮೀರ್ ಅಹಮ್ಮದ್ ಕಾಲೋನಿ ನಿವಾಸಿಗಳಿಗೆ ಮನೆ ಪರಿಚಯ ಪತ್ರ ವಿತರಿಸಿದರು. ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ನಗರದ 23 ಪ್ರದೇಶಗಳಲ್ಲಿ ಪರಿಚಯ ಪತ್ರ ವಿತರಿಸಿದ್ದೇವೆ. ಈ ಪರಿಚಯ ಪತ್ರ ಹೊಂದಿದವರಿಗೆ ಹಕ್ಕುಪತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ವತಿಯಿಂದ ಇಲ್ಲಿನ ನಿವಾಸಿಗಳಿಗೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು. … Read more