ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ, ಪರಶುರಾಮ ಕೊಂಡದಲ್ಲಿ ಪುಣ್ಯ ಸ್ನಾನ

Ellamavasye-Punya-snana-at-Thirthahalli-tunga-river.

SHIVAMOGGA LIVE NEWS | 11 JANUARY 2024 THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಇವತ್ತು ಪರಶುರಾಮ ಕೊಂಡದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದರು. ದೊಡ್ಡ ಸಂಖ್ಯೆಯ ಭಕ್ತರು ಪುಣ್ಯ ಸ್ನಾನದಲ್ಲಿ ಪಾಲ್ಗೊಂಡಿದ್ದರು. ಪಲ್ಲಕ್ಕಿ ಪೂಜೆ ಬಳಿಕ ಪುಣ್ಯ ಸ್ನಾನ ಎಳ್ಳಮಾವಾಸ್ಯೆ ಸಂದರ್ಭ ಇಲ್ಲಿ ತೀರ್ಥ ಸ್ನಾನ ಮಾಡಿದರೆ ಪಾಪ ನಿವಾರಣೆಯಾಗಲಿದೆ ಎಂಬುದು ಭಕ್ತರ ನಂಬಿಕೆ. ಹಾಗಾಗಿ ಬೆಳಗಿನ ಜಾವದಲ್ಲಿಯೇ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಸರತಿಯಲ್ಲಿ ನಿಂತಿದ್ದರು. ಶ್ರೀ … Read more

ಹುಂಡಿಗಳನ್ನು ಕದ್ದು ದೇವಸ್ಥಾನದ ಆವರಣದಲ್ಲೆ ಒಡೆದು ಕಾಣಿಕೆ ಕದ್ದೊಯ್ದ ಖದೀಮರು

271122 Hundi Theft at Keladi Rameshwara Temple 1

SHIVAMOGGA LIVE NEWS | 28 NOVEMBER 2022 ಸಾಗರ : ಇತಿಹಾಸ ಪ್ರಸಿದ್ಧ ಕೆಳದಿಯ ಶ್ರೀ ರಾಮೇಶ್ವರ ದೇವಸ್ಥಾನ, ಶ್ರೀ ವೀರಭದ್ರೇಶ್ವರ ದೇವಸ್ಥಾನಗಳಲ್ಲಿ ಹುಂಡಿ ಒಡೆದು (hundi theft) ಕಳ್ಳತನ ಮಾಡಲಾಗಿದೆ. ಕಳ್ಳರು ದೇವಸ್ಥಾನದ ಹಂಚು ತೆಗೆದು ಒಳ ನುಗ್ಗಿ 5 ಹುಂಡಿಗಳನ್ನು ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಆವರಣದಲ್ಲಿಯೆ ಹುಂಡಿಗಳನ್ನು (hundi theft) ಒಡೆದು ಹಣ ಕಳ್ಳತನ ಮಾಡಿದ್ದಾರೆ. ಒಂದು ಹುಂಡಿಯಲ್ಲಿ ಇಂಟರ್ ಲಾಕ್ ವ್ಯವಸ್ಥೆ ಇದ್ದಿದ್ದರಿಂದ ಅದನ್ನು ಒಡೆಯಲಾಗದೆ ಹಾಗೆ ಬಿಟ್ಟು ಪರಾರಿಯಾಗಿದ್ದಾರೆ. ಕಾರ್ತಿಕ … Read more

ಶಿವಮೊಗ್ಗದಾದ್ಯಂತ ಏಕಕಾಲಕ್ಕೆ ಕನ್ನಡ ಗೀತ ಗಾಯನ, ಜೋಗದ ವಿಡಿಯೋ ವರೈಲ್, ಎಲ್ಲೆಲ್ಲಿ ಹೇಗೆ ಮೊಳಗಿತು ಕನ್ನಡ ಡಿಂಡಿಮ?

291021 Karnataka Rajyotsava at jog falls

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು. ಸುಮಾರು 15 ಸ್ಥಳಗಳಲ್ಲಿ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರು ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಲ್ಲೆಲ್ಲಿ ಹೇಗಿತ್ತು ಗೀತ ಗಾಯನ? ಜಿಲ್ಲಾಧಿಕಾರಿ ಕಚೇರಿ : ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ತಹಶೀಲ್ದಾರ್ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ … Read more