ಜಿಂಕೆ ಮಾಂಸ ಬೇಯಿಸುವ ಹೊತ್ತಿಗೆ ದಾಳಿ, ಪಾತ್ರೆ ಸಹಿತ ಆರೋಪಿಗಳು ಅರೆಸ್ಟ್‌

Three-Hunters-Arrested-by-forest-officials-in-Umblebyle-Range

SHIVAMOGGA LIVE NEWS | 13 FEBRUARY 2024 SHIMOGA : ಜಿಂಕೆ ಮಾಂಸ ಬೇಯಿಸುವ ಹೊತ್ತಿಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗೇಟ್‌ ಸಮೀಪ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಹನುಮಂತ, ಆಂಜನಪ್ಪ, ರಾಮಣ್ಣ ಬಂಧಿತರು. ಜಿಂಕೆ ಮಾಂಸ, ಅಡುಗೆಗೆ ಬಳಸಿದ್ದ ಪಾತ್ರೆಗಳು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿ ಶಿವರಾತ್ರಪ್ಪ, ಡಿಆರ್‌ಎಫ್‌ಒಗಳಾದ ಪವನ್‌ ಮಹೇಂದ್ರಕರ್‌, ಗುರುಸ್ವಾಮಿ, ಅಬ್ದುಲ್‌ … Read more

ಹಾವು ಕೊಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಎಂಜಿನಿಯರ್’ಗಳು ಸೇರಿ ಮೂವರ ವಿರುದ್ಧ ಕೇಸ್

091221 Case Against Smart City Engineers for killing Snake

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಡಿಸೆಂಬರ್ 2021 ರಸ್ತೆ ಅಗಲೀಕರಣ ವೇಳೆ ನಾಗರಹಾವೊಂದನ್ನು ಸಾಯಿಸಿದ ಆರೋಪದಲ್ಲಿ ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿಯರ್’ಗಳ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಶಂಕರ ವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಇಂಜಿನಿಯರ್’ಗಳು ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಮಾರ್ಟ್ ಸಿಟಿ ಇಂಜಿನಿಯರ್’ಗಳಾದ ಕೆ.ವಿ.ವಿಜಯಕುಮಾರ್, ರಾಜಕುಮಾರ್ ಮತ್ತು ಸಿಬ್ಬಂದಿ ನಾಗಪ್ಪ ಎಂಬುವವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏನಿದು ಪ್ರಕರಣ? ಕಳೆದ ಭಾನುವಾರ ಸಾಗರ … Read more