ರಸ್ತೆ ಬದಿ ಬೈಕ್‌ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಮತ್ತೊಂದು ಬೈಕ್‌ ಡಿಕ್ಕಿ, ತಲೆಗೆ ತೀವ್ರ ಗಾಯ

ACCIDENT-NEWS-GENERAL-IMAGE.

SHIVAMOGGA LIVE NEWS | 15 NOVEMBER 2023 THIRTHAHALLI : ರಸ್ತೆ ಬದಿ ಬೈಕ್‌ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದು ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ. ರಂಜದಕಟ್ಟೆ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಘಟನೆ ಸಂಭವಿಸಿದೆ. ರಂಜದಕಟ್ಟೆಯ ಅಭಿಷೇಕ್‌ (32) ತನ್ನ ಸ್ನೇಹಿತನ ಬೈಕನ್ನು ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಿಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಬೈಕ್‌ ಅಭಿಷೇಕ್‌ನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇನ್ನೊಂದು ಬೈಕ್‌ನ ಸವಾರ … Read more

ರಂಜದಕಟ್ಟೆ ತಾತ್ಕಾಲಿಕ ಸೇತುವೆಯ ಮಣ್ಣು ಕುಸಿತ, ತೀರ್ಥಹಳ್ಳಿ – ಆಗುಂಬೆ ನಡುವೆ ಬದಲಿ ಮಾರ್ಗ

151020 Ranjadakatte Bridge Collapse 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 16 ಅಕ್ಟೋಬರ್ 2020 ರಂಜದಕಟ್ಟೆ ಸಮೀಪದ ತಾತ್ಕಾಲಿಕ ಸೇತುವೆ ಕುಸಿತದಿಂದ ಉಡುಪಿ – ತೀರ್ಥಹಳ್ಳಿ ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಹಾಗಾಗಿ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸಬೇಕಾಗಿದೆ. 20 ದಿನದ ಹಿಂದೆ ಸೇತುವೆ ಕುಸಿದಾಗ ಇದೆ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಬದಲಿ ಮಾರ್ಗ ಯಾವುದು? ಮಾರ್ಗ 1 ಕಲ್ಮನೆ, ಉಂಟೂರುಕಟ್ಟೆ, ಕೈಮರ, ಬಿಳುಕೊಪ್ಪ, ಸಾತ್ಗೋಡು ಸಂಚರಿಸಿ ಅಲ್ಲಿಂದ ಮುಕ್ತಿಹರಿಹರಪುರ ಬೊಬ್ಬಿ ಮಾರ್ಗವಾಗಿ ತೆರಳಬಹುದು ಮಾರ್ಗ 2 ಆಗುಂಬೆ, … Read more

ರಂಜದಕಟ್ಟೆಯ ತಾತ್ಕಾಲಿಕ ಸೇತುವೆಯ ಮಣ್ಣು ಕುಸಿತ, ತೀರ್ಥಹಳ್ಳಿ ಆಗುಂಬೆ ನಡುವೆ ಮತ್ತೆ ವಾಹನ ಸಂಚಾರ ಬಂದ್

151020 Ranjadakatte Bridge Collapse 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಅಕ್ಟೋಬರ್ 2020 ತೀರ್ಥಹಳ್ಳಿಯ ರಂಜದಕಟ್ಟೆ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಮಣ್ಣು ಕುಸಿದಿದೆ. ಹಾಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಶತಮಾನದ ಸೇತುವೆ ಕುಸಿದ ಹಿನ್ನೆಲೆ ರಂಜದಕಟ್ಟೆ ಬಳಿ ತಾತ್ಕಾಲಿಕವಾಗಿ ಸೇತುವೆ ನಿರ್ಮಿಸಲಾಗಿತ್ತು. ಆದರೆ ಕಳೆದೆರಡು ದಿನದ ಭಾರಿ ಮಳೆಗೆ ರಂಜದಕಟ್ಟೆ ಸೇತುವೆಯ ಮಣ್ಣು ಕುಸಿದಿದೆ. ಹಾಗಾಗಿ ತೀರ್ಥಹಳ್ಳಿ ಆಗುಂಬೆ ನಡೆವೆ ಸಂಪರ್ಕ ಕಡಿತವಾಗಿದೆ. ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುತ್ತಿವೆ. ಸೇತುವೆ ಕುಸಿತದಿಂದ ಮಣಿಪಾಲ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ … Read more

ರಂಜದಕಟ್ಟೆಯಲ್ಲಿ ಸೇತುವೆ ಪುನರ್ ನಿರ್ಮಾಣ, ತೀರ್ಥಹಳ್ಳಿ, ಆಗುಂಬೆ, ಮಣಪಾಲ್, ಉಡುಪಿ ಸಂಚಾರ ಸರಾಗ

031020 Ranjadakatte Bridge Rebuilt 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020 ಶತಮಾನದ ಸೇತುವೆ ಕುಸಿದು ಸ್ಥಗಿತವಾಗಿದ್ದ ತೀರ್ಥಹಳ್ಳಿ ಆಗುಂಬೆ ವಾಹನ ಸಂಚಾರ ಪುನಾರಂಭವಾಗಿದೆ. ಲಾರಿ, ಬಸ್ಸುಗಳು ಸೇರಿ ಎಲ್ಲ ವಾಹನಗಳು ಸಂಚಾರ ಸರಾಗವಾಗಿದೆ. ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಂಜದಕಟ್ಟೆ ಬಳಿ ಸೇತುವೆ ಕುಸಿದಿತ್ತು. ಶತಮಾನದ ಹಿಂದೆ ನಿರ್ಮಿಸಲಾಗಿದ್ದ ಸೇತುವೆ, ನಿರ್ವಹಣೆಯ ಕೊರತೆಯಿಂದಾಗಿ ಕುಸಿತ ಕಂಡಿತ್ತು. ಹಾಗಾಗಿ ವಾಹನ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಸೂಚಿಸಲಾಗಿತ್ತು. ಸೇತುವೆ ಕುಸಿದ ಜಾಗದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. VIDEO REPORT … Read more

ತೀರ್ಥಹಳ್ಳಿಯ ರಂಜದಕಟ್ಟೆಯಲ್ಲಿ ಶತಮಾನದ ಸೇತುವೆ ಕುಸಿತ, ಉಡುಪಿ, ಮಂಗಳೂರು ಸಂಪರ್ಕ ಕಟ್

240920 Ranajadakatte Bridge Collapse 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಸೆಪ್ಟಂಬರ್ 2020 ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆಯಲ್ಲಿ ಸೇತುವೆ ಕುಸಿದಿದ್ದು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದರಿಂದ ತೀರ್ಥಹಳ್ಳಿ, ಉಡುಪಿ, ಮಂಗಳೂರು ನಡುವೆ ರಾಷ್ಟ್ರೀಯ ಹೆದ್ದಾರಿ 169ಎ ಸಂಪರ್ಕ ಕಡಿತವಾಗಿದೆ. ನೂರು ವರ್ಷ ಹಳೆ ಸೇತುವೆ ಜೋರು ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ಸೇತುವೆ ಶಿಥಿಲವಾಗಿತ್ತು. ನೂರು ವರ್ಷ ಹಳೆಯ ಸೇತುವೆಯನ್ನು ಸಂಪೂರ್ಣ ಇಟ್ಟಿಗೆಯಲ್ಲಿ ನಿರ್ಮಿಸಲಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಕುಸಿದಿದೆ. ಆರಂಭದಲ್ಲಿ ಬೈಕು, ಕಾರು ಸಂಚಾರಕ್ಕೆ ವ್ಯವಸ್ಥೆ … Read more