ಶಿವಮೊಗ್ಗ ರಣಜಿ, ಮಯಾಂಕ್ ಅಗರ್ವಾಲ್ ಔಟ್, ಗೋವಾ ತಂಡಕ್ಕೆ ಅರ್ಜುನ್ ತೆಂಡುಲ್ಕರ್ ಬಲ
ಶಿವಮೊಗ್ಗ: ನವುಲೆಯ ಕೆಎಸ್ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ (Ranji) ಪಂದ್ಯಾವಳಿಯ ಮೊದಲ ಸೆಷನ್ ಮುಕ್ತಾಯಗೊಂಡಿದೆ. ಮಧ್ಯಾಹ್ನದ ವೇಳೆಗೆ ಕರ್ನಾಟಕ ತಂಡ ಎರಡು ವಿಕೆಟ್ ನಷ್ಟಕ್ಕೆ 60 ರನ್ ಗಳಿಸಿದೆ. ಅರ್ಜುನ್ ತೆಂಡುಲ್ಕರ್ ಎರಡು ವಿಕೆಟ್ ಪಡೆದು ಗೋವಾ ತಂಡಕ್ಕೆ ಬಲ ತುಂಬಿದ್ದಾರೆ. ಕರ್ನಾಟಕ ತಂಡದ ಕ್ಯಾಪ್ಟರ್ ಮಯಾಂಕ್ ಅಗರ್ವಾಲ್ ಮತ್ತು ನಿಕಿನ್ ಜೋಸ್ ಅರಂಭಿಕ ಜೋಡಿ ಬ್ಯಾಟಿಂಗ್ ಆರಂಭಿಸಿತು. ಅರ್ಜುನ್ ತೆಂಡುಲ್ಕರ್ ಬೌಲಿಂಗ್ನಲ್ಲಿ ಮಂಥನ್ಗೆ ಕ್ಯಾಚ್ ಕೊಟ್ಟು ನಿಕಿನ್ (3 ರನ್) ಜೋಸ್ ಅಂಗಣದಿಂದ ಹೊರ … Read more