ಶಿವಮೊಗ್ಗದಲ್ಲಿ ಮತ್ತೊಮ್ಮೆ ಶತಕ ಸಿಡಿಸಿದ ಕರುಣ್‌ ನಾಯರ್‌, ಈಗ ಕರ್ನಾಟಕದ ಸ್ಕೋರ್‌ ಎಷ್ಟು?

261025-Karun-Nair-Scores-century-in-Shimoga-Ranji-cricket.webp

ಶಿವಮೊಗ್ಗ: ನಗರದ ನವುಲೆ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಪಂದ್ಯದಲ್ಲಿ (Ranji Cricket) ಕರುಣ್‌ ನಾಯರ್‌ ಶತಕ ಸಿಡಿಸಿದ್ದಾರೆ. ಎರಡನೇ ದಿನದ ಭೋಜನ ಅವಧಿಗು ಮುನ್ನ 101 ಓವರ್‌ಗಳಿಗೆ ಕರ್ನಾಟಕ ತಂಡ 8 ವಿಕೆಟ್‌ ಕಳೆದುಕೊಂಡು 336 ರನ್‌ ಗಳಿಸಿದೆ. ಕರ್ನಾಟಕಕ್ಕೆ ಆರಂಭಿಕ ಆಘಾತ ಶನಿವಾರ 69 ಓವರ್‌ಗೆ ಕರ್ನಾಟಕ ತಂಡ 5 ವಿಕೆಟ್‌ ಕಳೆದುಕೊಂಡು 222 ರನ್‌ ಗಳಿಸಿತ್ತು. ಇವತ್ತು ಕರುಣ್‌ ನಾಯರ್‌ ಮತ್ತು ಶ್ರೇಯಸ್‌ ಗೋಪಾಲ್‌ ಉತ್ತಮ … Read more

ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್‌, ಮೊದಲ ದಿನದ ಆಟ ಮುಕ್ತಾಯ, ಕರ್ನಾಟಕದ ಸ್ಕೋರ್‌ ಎಷ್ಟು? ಇಲ್ಲಿದೆ ಡಿಟೇಲ್ಸ್‌

Karnataka-Goa-Ranji-cricket-match-in-Shimoga-Navule-KSCA-ground

ಶಿವಮೊಗ್ಗ: ನವುಲೆಯ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ವರ್ಸಸ್‌ ಗೋವಾ ರಣಜಿ ಕ್ರಿಕೆಟ್‌ (Cricket) ಟೆಸ್ಟ್‌ ಪಂದ್ಯಾವಳಿಯ ಮೊದಲ ದಿನದ ಆಟ ಮುಕ್ತಾಯವಾಗಿದೆ. ಕರ್ನಾಟಕ ತಂಡ 5 ವಿಕೆಟ್‌ ಕಳೆದುಕೊಂಡು 222 ರನ್‌ ಗಳಿಸಿದೆ. ಗೋವಾ ತಂಡದ ಪರ ಅರ್ಜುನ್‌ ತೆಂಡುಲ್ಕರ್‌ ಮೂರು ವಿಕೆಟ್‌ ಪಡೆದು ಬೌಲಿಂಗ್‌ ವಿಭಾಗದಲ್ಲಿ ಗಮನ ಸೆಳೆದರು. ಯಾರೆಲ್ಲ ಎಷ್ಟು ರನ್‌ ಗಳಿಸಿದರು? ಕರ್ನಾಟಕ ತಂಡದ ನಿಕಿನ್‌ ಜೋಸ್‌ 3, ಮಯಾಂಕ್‌ ಅಗರ್‌ವಾಲ್‌ 28, ಕೆ.ಎಲ್.ಶ್ರೀಜಿತ್‌ 0, ಸ್ಮರಣ್‌.ಆರ್‌ 3, ಅಭಿನವ್‌ ಮನೋಹರ್‌ … Read more

ಶಿವಮೊಗ್ಗದಲ್ಲಿ ರಣಜಿ ಪಂದ್ಯ, ಟಾಸ್ ವಿನ್ ಆದ ಗೋವಾ ತಂಡ

BREAKING-NEWS-ENGLISH

ಶಿವಮೊಗ್ಗ: ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಣಜಿ ಪಂದ್ಯಾವಳಿಯಲ್ಲಿ ಗೋವಾ ತಂಡ ಟಾಸ್ (Toss) ಗೆದ್ದಿದೆ. ಗೋವಾ ತಂಡದ ನಾಯಕ ದೀಪರಾಜ್ ಗಾವ್ಕಂರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯ ತಡವಾಗಿ ಆರಂಭ ರಾತ್ರಿ ಸುರಿದ ಮಳೆಯಿಂದಾಗಿ ಎರಡು ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಗೋವಾ ಮತ್ತು ಕರ್ನಾಟಕ ತಂಡಗಳು ಹಣಾಹಣಿ ನಡೆಸಲಿವೆ. ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್‌ ಆಟೋ ಕೌಂಟರ್‌ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? … Read more

ಶಿವಮೊಗ್ಗದಲ್ಲಿ ಕ್ರಿಕೆಟರ್‌ ಮಯಾಂಕ್‌, ಕರುಣ್‌ ನಾಯರ್‌, ಶ್ರೇಯಸ್‌ ಗೋಪಾಲ್‌, ಅರ್ಜುನ್‌ ತೆಂಡೂಲ್ಕರ್‌ ಪ್ರಾಕ್ಟೀಸ್‌

241025-Mayank-Agarwal-Karun-Nair-and-Arjun-Tendulkar-practise-in-Shimoga-KSCA-Stadium-1.webp

ಶಿವಮೊಗ್ಗ: ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ರಣಜಿ ಪಂದ್ಯಕ್ಕೆ ಶಿವಮೊಗ್ಗ ಕೆಎಸ್‌ಸಿಎ ಮೈದಾನ ಸಜ್ಜಾಗಿದೆ. ಉಭಯ ತಂಡದ ಆಟಗಾರರು (Cricketers) ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದ್ದು ಕಳೆದ ಎರಡು ದಿನದಿಂದ ನೆಟ್‌ ಪ್ರಾಕ್ಟಿಸ್‌ ಮಾಡುತ್ತಿದ್ದಾರೆ. ತಂಡದಲ್ಲಿ ಯಾರೆಲ್ಲ ಇದ್ದಾರೆ? ಕರ್ನಾಟಕ ತಂಡ ಮಯಾಂಕ್‌ ಅಗರ್‌ವಾಲ್‌ (ನಾಯಕ), ಕರುಣ್‌ ನಾಯರ್‌ (ಉಪ ನಾಯಕ), ಸ್ಮರಣ್‌.ಆರ್‌, ಶ್ರೀಜಿತ್‌ (ವಿಕೆಟ್‌ ಕೀಪರ್‌), ಶ್ರೇಯಸ್‌ ಗೋಪಾಲ್‌, ವಿದ್ವತ್‌ ಕಾವೇರಪ್ಪ, ಯಶೋವರ್ಧನ್‌, ಅಭಿಲಾಷ್‌ ಶೆಟ್ಟಿ, ವಂಕಟೇಶ್‌.ಎಂ, ನಿಕಿನ್‌ ಜೋಸ್‌.ಎಸ್.ಜೆ, ಅಭಿನವ್‌ ಮನೋಹರ್‌, ಕೃತಿಕ್‌ ಕೃಷ್ಣ … Read more