ಪಿಯುಸಿ ಫಲಿತಾಂಶ, ಶಿವಮೊಗ್ಗದ ಮೂವರಿಗೆ ರ‍್ಯಾಂಕ್‌, ಯಾರೆಲ್ಲ ರ‍್ಯಾಂಕ್‌ ಪಡೆದಿದ್ದಾರೆ? ಎಷ್ಟು ಅಂಕ ಗಳಿಸಿದ್ದಾರೆ?

100424 Pawan chukki and satwik puc rank holders

SHIVAMOGGA LIVE NEWS | 10 APRIL 2024 EDUCATION NEWS : 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟದ ರ‍್ಯಾಂಕ್‌ ಪಡೆದಿದ್ದಾರೆ. ಯಾರೆಲ್ಲ ರ‍್ಯಾಂಕ್‌ ಗಳಿಸಿದ್ದಾರೆ? ಪವನ್‌ಗೆ ಎರಡನೇ ರ‍್ಯಾಂಕ್‌ ಕಾಮರ್ಸ್‌ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ ಪಡೆದಿದ್ದಾರೆ. ಶಿಕಾರಿಪುರದ ಕುಮದ್ವತಿ ಕಾಂಪೊಸಿಟ್‌ ಪಿಯು ಕಾಲೇಜು ವಿದ್ಯಾರ್ಥಿ. ತಂದೆ ಎಸ್‌.ಮಂಜುನಾಥ್‌ ಕುಮದ್ವತಿ ಬಿ.ಇಡ್‌ ಕಾಲೇಜಿನಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಅನಿತಾ.ಎಂ.ಎಸ್‌. ಗೃಹಿಣಿ. … Read more

ಕುವೆಂಪು ವಿವಿಯಲ್ಲಿ ಚಿನ್ನದ ಪದಕ, ನಗದು ಬಹುಮಾನದ ಬೇಟೆಯಲ್ಲಿ ವಿದ್ಯಾರ್ಥಿನಿಯರದ್ದೆ ಮೇಲುಗೈ

Kuvempu-University-VC-Veerabhadrappa

SHIVAMOGGA LIVE NEWS | SHIMOGA| 14 ಜೂನ್ 2022 ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವ ಜೂನ್ 16ರಂದು ಶಂಕರ ಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಭಾರಿಯ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಸ್ವರ್ಣ ಪದಕಗಳು ಮತ್ತು ನಗದು ಬಹುಮಾನಗಳು ವಿದ್ಯಾರ್ಥಿನಿಯರ ಪಾಲಾಗಿವೆ. UNIVERSITY ಯಾರಿಗೆ ಎಷ್ಟು ಪದಕ ಲಭಿಸಿದೆ? 31ನೇ ಘಟಿಕೋತ್ಸವದಲ್ಲಿ ಕನ್ನಡ ಎಂ.ಎ ವಿಭಾಗದ ಪ್ರಣೀತಾ ಎಂ.ಟಿ ಅವರು 8 … Read more

ತೀರ್ಥಹಳ್ಳಿಯ ತೇಜಸ್ವಿನಿ ರಾಜ್ಯಕ್ಕೆ ಪ್ರಥಮ

Thirthahalli-Tejaswini-Topper-in-MBBS-exam

SHIVAMOGGA LIVE NEWS | DEGREE | 5 ಜೂನ್ 2022 ತೀರ್ಥಹಳ್ಳಿಯ ಆಟೋ ಚಾಲಕರೊಬ್ಬರ ಮಗಳು ಎಂಬಿಬಿಎಸ್ ವೈದ್ಯಕೀಯ ಪದವಿ (DEGREE) ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ. ರಾಯಚೂರಿನ ರಾಜೀವ್‌ಗಾಂಧಿ ವೈದ್ಯಕೀಯ ವಿಜ್ಞಾನಗಳ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಡಾ. ಎಸ್.ಆರ್.ತೇಜಸ್ವಿನಿ ಅವರು ಎಂಬಿಬಿಎಸ್ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ. ಡಾ. ತೇಜಸ್ವಿನಿ ಅವರು ತೀರ್ಥಹಳ್ಳಿಯ ಕುರುವಳ್ಳಿ ಎಸ್.ಸುರೇಶ್, ನಾಗರತ್ನ ದಂಪತಿ ಪುತ್ರಿ. ತಂದೆ ಆಟೊ ಚಾಲಕರಾಗಿದ್ದು, ತಾಯಿ ಕೂಲಿ ಕೆಲಸ … Read more

ಯುಪಿಎಸ್​ಸಿ ಪರೀಕ್ಷೆಯಲ್ಲಿ ರಾಂಕ್ ಪಡೆದ ಶಿವಮೊಗ್ಗದ ವೈದ್ಯ, ಸಿದ್ಧತೆ ಹೇಗಿತ್ತು?

DS-Arun-Visit-UPSC-Rank-holder-Dr-Prashanth-house

SHIVAMOGGA LIVE NEWS | EXAM | 31 ಮೇ 2022 ಯುಪಿಎಸ್​ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ವೈದ್ಯ ಡಾ. ಪ್ರಶಾಂತ್ ಕುಮಾರ್ 641ನೇ RANK ಪಡೆದು ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ನಾಗರಿಕ ಸೇವೆಯ ಕನಸು ಕಟ್ಟಿಕೊಂಡಿರುವವರಿಗೆ ಡಾ. ಪ್ರಶಾಂತ್ ಕುಮಾರ್ ಅವರ ಸಾಧನೆ ಮಾದರಿ ಅನಿಸಿದೆ. ಈ ನಡುವೆ ಅವರು ಅಧ್ಯಯನ ಕ್ರಮ ಹೇಗಿತ್ತು, ಯಾವೆಲ್ಲ ವಿಷಯಗಳನ್ನು ಹೇಗೆ ಓದಿಕೊಂಡರು ಅನ್ನುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಪರೀಕ್ಷೆ ಸಿದ್ಧತೆ ಹೇಗಿತ್ತು? ಡಾ.ಪ್ರಶಾಂತ್ … Read more

ರಾಜ್ಯದಲ್ಲೇ ಶಿವಮೊಗ್ಗ ಜಿಲ್ಲೆಗೆ ಮೊದಲ RANK, ಮಾನದಂಡಗಳೇನು? ಸಾಧನೆಗೆ ಕಾರಣವೇನು?

shimoga dc office

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಕಡತಗಳ ವಿಲೇವಾರಿ, ಉಪವಿಭಾಗ ಮತ್ತು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿಯಲ್ಲಿ ಉತ್ತಮ ಸಾಧನೆ ತೋರಿದ ಶಿವಮೊಗ್ಗ ಜಿಲ್ಲೆ ರಾಜ್ಯಮಟ್ಟದ ರಾಂಕಿಂಗ್’ನಲ್ಲಿ ಮೊದಲ ಸ್ಥಾನ ಪಡೆದಿದೆ. ಕಳೆದ ತಿಂಗಳು ಮೂರನೇ ಸ್ಥಾನದಲ್ಲಿದ್ದ ಶಿವಮೊಗ್ಗ ಜಿಲ್ಲೆ ಈ ತಿಂಗಳು ಮೊದಲ ರಾಂಕ್ ಪಡೆದಿದೆ. ಸಕಾಲ ಯೋಜನೆಯಡಿ ಜಿಲ್ಲೆಯ ಪ್ರಗತಿ ಆಧರಿಸಿ ಪ್ರತಿ ತಿಂಗಳು ರಾಂಕಿಂಗ್ ಬಿಡುಗಡೆ ಮಾಡುವ ಮಾದರಿಯಲ್ಲೇ ಕಂದಾಯ, ಸರ್ವೇ ಇಲಾಖೆಗಳ ಕಡತ ವಿಲೇವಾರಿ, … Read more