ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

FATAFAT-NAMMURA-NEWS.webp

SHIVAMOGGA LIVE NEWS | 19 DECEMBER 2023 SHIMOGA : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾಗರ ತಾಲೂಕಿನ ಸೈದೂರು ಮತ್ತು ಚನ್ನಗೊಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸಾಗರ ತಾಲೂಕು ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಬೇಕು. 2024ರ ಜನವರಿ 12ರವರ ಒಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ … Read more

ಶಿವಮೊಗ್ಗದ ಓ.ಟಿ.ರಸ್ತೆಯಲ್ಲಿ ಬೊಲೆರೋ ಪಿಕಪ್ ವಾಹನದ ಮೇಲೆ ಪೊಲೀಸರ ದಾಳಿ

Doddapete police station in shimoga

SHIVAMOGGA LIVE NEWS | 2 ಮಾರ್ಚ್ 2022 ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ಬೊಲೇರೋ ಪಿಕಪ್ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸರ ನೆರವಿನೊಂದಿಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರದ 3ನೇ ತಿರುವಿನಲ್ಲಿ ದಾಳಿ ನಡೆಸಲಾಯಿತು. ಹೇಗಾಯ್ತು ದಾಳಿ? ಎಷ್ಟು ಅಕ್ಕಿ ಸಿಕ್ತು? ಬೊಲೆರೋ ಪಿಕಪ್ ವಾಹನದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕೊಂಡೊಯ್ಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಫುಡ್ … Read more

40 ಕೆಜಿ ಅಕ್ಕಿ ಪ್ಯಾಕೆಟ್​​​ನಲ್ಲಿ ಮೂರು ಕೆಜಿ ನಾಪತ್ತೆ, ನ್ಯಾಯಬೆಲೆ ಅಂಗಡಿಗೆ ಬಿತ್ತು ಬೀಗ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 ಜುಲೈ 2021 ತೂಕದಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನೆ ರದ್ದುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಪಡಿತರ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರು ಈ ಕ್ರಮ ಕೈಗೊಂಡಿದ್ದಾರೆ. ಭದ್ರಾವತಿಯ ಜಿಂಕ್‍ಲೈನ್‍ನಲ್ಲಿರುವ ಕಾಮಧೇನು ನ್ಯಾಯಬೆಲೆ ಅಂಗಡಿಯನ ಪರವಾನಗಿ ಅಮಾನತು ಮಾಡಲಾಗಿದೆ. ನಗರಸಭೆ ವ್ಯಾಪ್ತಿಯ 31ನೇ ವಾರ್ಡಿಗೆ ಸೇರಿದ ನ್ಯಾಯ ಬೆಲೆ ಅಂಗಡಿ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮಾಪನ ಶಾಸ್ತ್ರ ನಿರೀಕ್ಷಕರ ನೇತೃತ್ವದಲ್ಲಿ ವಿಶೇಷ … Read more

ಸಾಗರ ನಗರಸಭೆಯಿಂದ ದಿನಸಿ ಕಿಟ್, ಫೋಟೊಗಳು ಮಿಸ್ಸಿಂಗ್, ತೀವ್ರ ವಿರೋಧ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021 ಸಾಗರ ನಗರಸಭೆ ವಿತರಣೆ ಮಾಡಿರುವ ದಿನಸಿ ಕಿಟ್ ಮೇಲೆ ವಿಧಾನ ಪರಿಷತ್‍ ಸದಸ್ಯರು ಮತ್ತು ಅಧ್ಯಕ್ಷೆಯ ಫೋಟೊ ಕೈಬಿಟ್ಟಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ನಗರಸಭೆ ವತಿಯಿಂದ ದಿನಸಿ ಕಿಟ್‍ಗಳ ವಿತರಣೆ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಫೋಟೊಗಳನ್ನು ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್‍.ಸುರೇಶ್‍ ಬಾಬು, ವಿಧಾನ … Read more

ಮಂಡಗದ್ದೆ ಹೋಬಳಿಯಲ್ಲಿ ಕಲ್ಲು, ಮಣ್ಣು ಮಿಶ್ರಿತ ಗೋಧಿ ವಿತರಣೆ, ನ್ಯಾಯಬೆಲೆ ಅಂಗಡಿ ವಿರುದ್ಧ ಕ್ರಮಕ್ಕೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 MARCH 2021 ನ್ಯಾಯಬೆಲೆ ಅಂಗಡಿಯಲ್ಲಿ  ಕಲ್ಲು, ಮಣ್ಣು ಮಿಶ್ರಿತ ಗೋಧಿ ವಿತರಣೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಕಲಬೆರಕೆ ಗೋಧಿಯನ್ನು ತಾಲೂಕು ಕಚೇರಿಯಲ್ಲಿರುವ ಆಹಾರ ವಿಭಾಗದ ಶಿರಸ್ತೇದಾರ್‌ ಅವರಿಗೆ ಪ್ರದರ್ಶಿಸಿ ಕ್ರಮಕ್ಕೆ ಆಗ್ರಹಿಸಿದರು. ಮಂಡಗದ್ದೆ ಹೋಬಳಿ ಸಿಂಗನಬಿದಿರೆ ನ್ಯಾಯಬೆಲೆ ಅಂಗಡಿಯಲ್ಲಿ ಕಲಬೆರಕೆ ಗೋಧಿ ವಿತರಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಟಿ.ಟಿ.ತಿಮ್ಮಪ್ಪ  ಆರೋಪಿಸಿದ್ದಾರೆ. ತಾಲೂಕು ಪಂಚಾಯಿತಿಗೆ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ಪ್ರಕಾಶ್‌ ಅವರಿಗೂ … Read more