ಸಾವಿರ ಸಾವಿರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿಯ ವಿಜೃಂಭಣೆಯ ರಥೋತ್ಸವ

ಶಿಕಾರಿಪುರ : ಕ್ಷೇತ್ರ ದೇವತೆ ಹುಚ್ಚುರಾಯಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ದವನದ ಹುಣ್ಣಿಮೆಯಂದು ಸಾವಿರಾರು ಭಕ್ತರ ಜಯಘೋಷದೊಂದಿಗೆ ರಥೋತ್ಸವ (Ratotsava) ನೆರವೇರಿತು. ಶನಿವಾರ ಬೆಳಗ್ಗೆ 8.30ರ ವೃಷಭ ಲಗ್ನದಲ್ಲಿ ಶ್ರೀ ಹುಚ್ಚರಾಯಸ್ವಾಮಿಯ ರಥಾರೋಹಣ, ಫಲ ಸಮರ್ಪಣೆ, ಮಹಾಮಂಗಳಾರತಿ ನಂತರ ವಾದ್ಯಗೋಷ್ಠಿಗಳ ನಡುವೆ ರಥಬೀದಿಯಲ್ಲಿ ತೇರು (Ratotsava) ಸಂಚರಿಸಿತು. ಭಕ್ತರು ಬಾಳೆಹಣ್ಣು, ದವನದ ಸೊಪ್ಪನ್ನು ತೇರಿಗೆ ಎಸೆದರು. ಮಾರಿಕಾಂಬ ಗದ್ದುಗೆವರೆಗೆ ರಥವನ್ನು ಎಳೆಯಲಾಯಿತು. ನಂತರ ಭಕ್ತರಿಗೆ ಹಣ್ಣು ಕಾಯಿ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಯಿತು. ಗರುಡ ದರ್ಶನದಿಂದ ಹರ್ಷೋದ್ಗೋರ … Read more

ಸಾಗರದಲ್ಲಿ ಮಹಾಗಣಪತಿಯ ವೈಭವದ ರಥೋತ್ಸವ, ಎಷ್ಟು ಜನ ಭಾಗವಹಿಸಿದ್ದರು? ಏನೆಲ್ಲ ಕಾರ್ಯಕ್ರಮ ಇರುತ್ತೆ?

mahaganapathi-ratotsava-in-Sagara-city

ಸಾಗರ : ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ರಥೋತ್ಸವವು (Ratotsava) ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ರಥೋತ್ಸವ ಕಣ್ತುಂಬಿಕೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಗಣಪತಿಯ ವಿಗ್ರಹವನ್ನು ಅಲಂಕೃತ ರಥದಲ್ಲಿ (Ratotsava) ಕುಳ್ಳಿರಿಸಿ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆ 9.45 ರಿಂದ ಬೆಳಗ್ಗೆ 10.05ರವರೆಗೆ ಭಕ್ತರು ಹರ್ಷೋದ್ಗಾರಗಳ ನಡುವೆ ರಥವನ್ನು ಎಳೆದರು. ಇಷ್ಟಾರ್ಥಗಳ ಈಡೇರಿಕೆಗೆ ಭಕ್ತರು ರಥದತ್ತ ಬಾಳೆಹಣ್ಣು ತೂರಿದರು. ರಾತ್ರಿ ರಥದ ರಾಜಬೀದಿ ಉತ್ಸವ ನಡೆಯಿತು. ಏ.2ರಂದು ಕುಂಕುಮೋತ್ಸವ, ಅವಭೃತ, ಅಂಕುರಾರ್ಪಣೆ, 3ರಂದು ಗಣಪತಿ ಹವನ, 4ರಂದು … Read more

ಹೊಂಬುಜದಲ್ಲಿ ವಿಜೃಂಭಣೆಯ ರಥೋತ್ಸವ, ಹೇಗಿತ್ತು ವೈಭವ?

Hombuja-temple-ratotsava-in-ripponpete

ರಿಪ್ಪನ್‌ಪೇಟೆ : ಹೊಂಬುಜ (Hombuja) ಕ್ಷೇತ್ರದ ಶ್ರೀ ಪದ್ಮಾವತಿ ದೇವಿ ಹಾಗೂ ಶ್ರೀ ಪಾರ್ಶ್ವನಾಥ ತೀರ್ಥಂಕರರ ವಾರ್ಷಿಕ ಮಹಾರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಶನಿವಾರ ಮುಂಜಾನೆಯಿಂದ ಕ್ಷೇತ್ರ ದೇವತೆಗಳಿಗೆ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾಹ್ನ 12.53ಕ್ಕೆ ಶ್ರೀ ಪದ್ಮಾವತಿ ದೇವಿ ಮತ್ತು ಶ್ರೀ ಪಾರ್ಶ್ವನಾಥ ಸ್ವಾಮಿ ಉತ್ಸವ ಮೂರ್ತಿಗಳ ಮಹಾರಥೋತ್ಸವ ನಡೆಯಿತು. ರಾಜ್ಯ ಹೊರರಾಜ್ಯಗಳಿಂದ ಆಗಮಿಸಿದ ಸಾವಿರಾರು ಭಕ್ತರು ದೇವಿಯ ಜಯಘೋಷದೊಂದಿಗೆ ಭಾವಪರವಶರಾದರು. ಜಾತ್ರಾ ಮಹೋತ್ಸವದಲ್ಲಿ ಶ್ರೀ 108 ಕುಂಥುಸಾಗರ ಮಹಾರಾಜ್, ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ … Read more

ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ

Durgigudi-Temple-Durgamma-Mariyamma-ratotsava

ಶಿವಮೊಗ್ಗ :  ದುರ್ಗಿಗುಡಿಯ ಶ್ರೀ ದುರ್ಗಮ್ಮ, ಶ್ರೀ ಮರಿಯಮ್ಮ ದೇವರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ (Temple) ವಿಶೇಷ ಪೂಜೆ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ದೇವರಿಗೆ ಕೈ ಮುಗಿದು ಶ್ರದ್ಧೆಯಿಂದ ಪ್ರಾರ್ಥನೆ ಸಲ್ಲಿಸಿದರು. ದುರ್ಗಿಗುಡಿಯ ದುರ್ಗಮ್ಮ ಮತ್ತು ಮರಿಯಮ್ಮ ದೇವಿ ದೇವಸ್ಥಾನದಿಂದ (Temple) ದುರ್ಗಿಗುಡಿ ಮುಖ್ಯರಸ್ತೆವರೆಗೆ ರಥೋತ್ಸವ ನಡೆಯಿತು. ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ರಥೋತ್ಸವಕ್ಕು ಮುನ್ನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ದುರ್ಗಿಗುಡಿಯ ವಿವಿಧೆಡೆ‌ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಕೊಂಡೊಯ್ಯಲಾಯಿತು. … Read more

ಚಂದ್ರಗುತ್ತಿಯಲ್ಲಿ ವೈಭವದ ಬ್ರಹ್ಮರಥೋತ್ಸವ, ಲಕ್ಷ ಲಕ್ಷ ಭಕ್ತರು ಭಾಗಿ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆಯಿತು?

chandragutti-temple-bhramaratotsava

ಸೊರಬ : ಇತಿಹಾಸ ಪ್ರಸಿದ್ಧ ಚಂದ್ರಗುತ್ತಿಯ ರೇಣುಕಾಂಬಾ ದೇವಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ (Ratotsava) ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಭಕ್ತರು ಪಾಲ್ಗೊಂಡು ದೇವಿಯ ಕೃಪೆ ಬೇಡಿದರು. ಉಪವಿಭಾಗಾಧಿಕಾರಿ ಆರ್.ಯತೀಶ್, ವಿವಿಧ ಧಾರ್ಮಿಕ ವಿಧಿ–ವಿಧಾನಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಶ್ರೀದೇವಿಯ ನಾಮ ಸ್ಮರಣೆಯೊಂದಿಗೆ ರಥ ಎಳೆದರು. ರಥಕ್ಕೆ ಕಾಳುಮೆಣಸು, ಉತ್ತುತ್ತಿ, ಬಾಳೆ ಹಣ್ಣು ತೂರುವ ಮೂಲಕ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಬೆಳಗ್ಗೆಯಿಂದಲೆ ಧಾರ್ಮಿಕ ಕಾರ್ಯಕ್ರಮ ರಥೋತ್ಸವದ (Ratotsava) ಅಂಗವಾಗಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರೇಣುಕಾಂಬೆಗೆ ಭಕ್ತರು ವಿಶೇಷ … Read more

ಭದ್ರಾವತಿಯಲ್ಲಿ ಆಂಜನೇಯ ಸ್ವಾಮಿಯ ವೈಭವದ ರಥೋತ್ಸವ, ಏನೆಲ್ಲ ಪೂಜೆ ನಡೆಯಿತು?

Bhadravathi-Old-town-Anjaneya-Ratotsava

SHIVAMOGGA LIVE NEWS | 30 MAY 2024 BHADRAVATHI : ಹಳೇನಗರದ ಕಂಚಿನಬಾಗಿಲು ಶ್ರೀ ಆಂಜನೇಯಸ್ವಾಮಿ ದೇವರ ಮಹಾ ರಥೋತ್ಸವವು (Ratotsava) ವೈಭವದಿಂದ ನಡೆಯಿತು. ರಥೋತ್ಸವ ಅಂಗವಾಗಿ ಮೂಲ ದೇವರಿಗೆ ಅಭಿಷೇಕ ನಂತರ ವಿಶೇಷ ಅಲಂಕಾರ ಮಾಡಲಾಯಿತು. ಚಂದ್ರಶೇಖರ ಉಡುಪ ಮತ್ತು ದೇವಾಲಯದ ಪ್ರಧಾನ ಅರ್ಚಕ ಪವನಕುಮಾರ್‌ ಅವರ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯಗಳು ನಡೆಯಿತು. ಆಂಜನೇಯಸ್ವಾಮಿಯ ರಜತ ಉತ್ಸವ ಮೂರ್ತಿಯನ್ನು ದೇವಾಲಯದ ಪ್ರಾಕಾರದಲ್ಲಿ ಮಂಗಳವಾದ್ಯ ಸಹಿತವಾಗಿ ಪ್ರದಕ್ಷಿಣೆ ಮಾಡಿ, ನಂತರ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿರಿಸಿ ರಾಜಬೀದಿ … Read more

ಭದ್ರಾವತಿಯಲ್ಲಿ ಲಕ್ಷ್ಮೀ ನರಸಿಂಹಸ್ವಾಮಿ ವೈಭವದ ಬ್ರಹ್ಮರಥೋತ್ಸವ

Bhadravathi-Lakshmi-Narasimha-Swamy-Ratotsava

SHIVAMOGGA LIVE NEWS | TEMPLE | 17 ಮೇ 2022 ಭದ್ರಾವತಿಯ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ವೈಭವದಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು, ರಥೋತ್ಸವವನ್ನು ಕಣ್ತುಂಬಿಕೊಂಡರು. ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸೋಮವಾರ ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಎದುರು ಹೂವಿನಿಂದ ಅಲಂಕರಿಸಿದ ರಥದಲ್ಲಿ ಭೂದೇವಿ ಶ್ರೀದೇವಿ ಸಹಿತನಾದ ಶ್ರೀನಿವಾಸಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ಇದನ್ನೂ ಓದಿ – ಶಿವಮೊಗ್ಗ … Read more