ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

crime name image

ಶಿವಮೊಗ್ಗ: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಇಬ್ಬರು ಯುವಕರ ಮೇಲೆ ಹಲ್ಲೆಯಾಗಿದೆ (Attack). ಗಾಯಾಳುಗಳು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಕೊಂಡಿದ್ದಾರೆ. ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಘಟನೆ ನಡೆದಿದೆ. ಆರ್‌ಸಿಬಿ ಪಂದ್ಯ ಗೆಲುತ್ತಿದ್ದಂತೆ ಹೊಸಮನೆ ಬಡಾವಣೆಯಲ್ಲಿ ರಾತ್ರಿ ಯುವಕರು ಡೊಳ್ಳು ಹೊಡೆಸಿ ಡಾನ್ಸ್‌ ಮಾಡುತ್ತಿದ್ದರು. ಪಕ್ಕದಲ್ಲಿ ನಿಂತು ಇದನ್ನು ವೀಕ್ಷಿಸುತ್ತಿದ್ದ ಗಣೇಶ, ಅವರ ಸಹೋದರ ಪ್ರಸನ್ನ ಮತ್ತು ಸ್ನೇಹಿತ ಶಿವು ಮೇಲೆ ಹಲ್ಲೆಯಾಗಿದೆ. ನೃತ್ಯ ಮಾಡುತ್ತಿದ್ದರ ಪೈಕಿ ಒಬ್ಬಾತ ಗಣೇಶ್‌ ತಲೆಗೆ ಹೊಡೆದಿದ್ದಾನೆ. ಸಹೋದರ ಪ್ರಸನ್ನನ … Read more