ರಾಮ ಮಂದಿರದ ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಕಳವು

030625 Hundi theft at Rechikoppa village in Shimoga taluk

ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಇಂದು ಬೆಳಗ್ಗೆ ಪೂಜೆಗೆ ತೆರಳಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದ ರಾಮ ಮಂದಿರದಲ್ಲಿ ಕಳ್ಳತನವಾಗಿದೆ. ದೇಗುಲವು ಊರಿನಿಂದ ಸ್ವಲ್ಪ ಹೊರಭಾಗದಲ್ಲಿದೆ. ಕಳೆದ ರಾತ್ರಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು, ಹುಂಡಿ ಒಡೆದು ಹಣ ಕಳ್ಳತನ ಮಾಡಲಾಗಿದೆ. ಸುಮಾರು 10 ಸಾವಿರ ರೂ.ನಷ್ಟು ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಕುಂಸಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ … Read more

ಕುಂಸಿ ಬಳಿ ಶಿವಮೊಗ್ಗ – ತಾಳಗುಪ್ಪ ರೈಲಿಗೆ ಸಿಲುಕಿದ ಎಮ್ಮೆ

Incident-on-Railway-track-at-Rechikoppa-near-kumsi

SHIVAMOGGA LIVE NEWS | 18 AUGUST 2023 KUMSI : ಹಳಿ ದಾಟುತ್ತಿದ್ದ ಎಮ್ಮೆಯೊಂದು ರೈಲಿಗೆ ಸಿಲುಕಿ ಗಂಭೀರ ಗಾಯಗೊಂಡಿದೆ. ಕುಂಸಿ ಸಮೀಪ ರೇಚಿಕೊಪ್ಪ (Rechikoppa) ಗ್ರಾಮದಲ್ಲಿ ಮಧ್ಯಾಹ್ನ ಘಟನೆ ಸಂಭವಿಸಿದೆ. ಶಿವಮೊಗ್ಗ – ತಾಳಗುಪ್ಪ ರೈಲಿಗೆ (Train) ಸಿಲುಕಿದ್ದು, ಸ್ವಲ್ಪ ದೂರದವರೆಗೆ ರೈಲು ಎಮ್ಮೆಯನ್ನು ಎಳೆದುಕೊಂಡು ಹೋಗಿದೆ. ಚಾಲಕ ರೈಲು ನಿಲ್ಲಿಸಿ ಪರಿಶೀಲಿಸಿದಾಗ ಎಮ್ಮೆ (Buffalo) ಬದುಕಿತ್ತು. ಸ್ಥಳೀಯರು, ಪ್ರಾಯಣಿಕರು, ಕಾರ್ಮಿಕರ ನೆರವಿನಿಂದ ರೈಲಿನಡಿ ಸಿಲುಕಿದ್ದ ಎಮ್ಮೆಯನ್ನು ರಕ್ಷಿಸಲಾಗಿದೆ. ಎಮ್ಮೆ ಪರಿಸ್ಥಿತಿ ಗಂಭೀರವಾಗಿದೆ ಎಂದು … Read more

ರೈಲು ಡಿಕ್ಕಿಯಾಗಿ ಹಳಿ ಪಕ್ಕದ ಚರಂಡಿಯಲ್ಲಿ ಸಿಲುಕಿದ ಕಾಡು ಕೋಣ

Bison-trapped-at-Railway-Drinage-at-Rechikoppa-in-Kumsi

SHIVAMOGGA LIVE NEWS | 17 MAY 2023 SHIMOGA : ರೈಲು ಡಿಕ್ಕಿ ಹೊಡೆದು ಗಾಯಗೊಂಡಿರುವ ಕಾಡುಕೋಣವೊಂದು (Bison) ಹಳಿ ಪಕ್ಕದ ಚರಂಡಿಯಲ್ಲಿ ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಕಾಡು ಕೋಣವೊಂದಕ್ಕೆ ರೈಲು ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ಕಾಡು ಕೋಣ (Bison) ಹಳಿ ಪಕ್ಕದ ಚರಂಡಿಗೆ ಬಿದ್ದಿದೆ. ಮುಂಭಾಗದ ಕಾಲು ಚರಂಡಿ ಮೇಲೆ, ಸಿಲುಕಿದೆ. ಸ್ಥಳೀಯರು ಇದನ್ನು ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. … Read more

ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ, ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ

281121 Milk Van Accident at Rechikoppa near Kumsi

ಶಿವಮೊಗ್ಗ ಲೈವ್.ಕಾಂ | KUMSI NEWS | 28 ನವೆಂಬರ್ 2021 ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಬೆಳಗ್ಗೆ ಘಟನೆ ಸಂಭವಿಸಿದೆ. ಹಾಲು ತುಂಬಿಸಿಕೊಂಡು ಹೋಗಲು ಬಂದಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಶೆಟ್ಟಿಕೆರೆಯಿಂದ ರೇಚಿಕೊಪ್ಪ ಗ್ರಾಮಕ್ಕೆ ವಾಹನ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಫೋಟೊ, ಮಾಹಿತಿ : ಈಶ್ವರ್ ರೇಚಿಕೊಪ್ಪ