ಶಿವಮೊಗ್ಗ ನಂದನ್, ಶಶಿಧರ್ಗೆ ನುಡಿ ನಮನ, ಇಬ್ಬರ ಹೆಸರಿನಲ್ಲಿ ಸಸಿ ನೆಟ್ಟು ಗೌರವ
SHIVAMOGGA LIVE NEWS, 15 JANUARY 2025 ಶಿವಮೊಗ್ಗ : ಇಂಡಿಯನ್ ಎಕ್ಸ್ಪ್ರೆಸ್ನ ಛಾಯಾಗ್ರಾಹಕ ಶಿವಮೊಗ್ಗ ನಂದನ್ ಮತ್ತು ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ (Reporter) ಶಶಿಧರ್ ಅವರಿಗೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿವಿಧ ಸಂಘಟನೆಗಳು, ರಾಜಕೀಯ ಪಕ್ಷದ ಪ್ರಮುಖರು, ಪತ್ರಕರ್ತರು ನುಡಿ ನಮನ ಸಲ್ಲಿಸಿದರು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಶಿವಮೊಗ್ಗ ನಂದನ್ ಮತ್ತು ಶಶಿಧರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. … Read more