Villagers Rescue Deer, Hand it Over to Forest Department

Deer-rescued-by-tavanandi-villagers-in-Soraba

Soraba: Villagers rescued a deer that had strayed from the forest into human habitation in search of food and handed it over to the Forest Department officials. An incident occurred in Tavanandi village of the Taluk. A female deer, estimated to be about four years old, had headed towards the village in search of food … Read more

ಜಿಂಕೆ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

Deer-rescued-by-tavanandi-villagers-in-Soraba

ಸೊರಬ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು (Deer) ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷದ ಹೆಣ್ಣು ಜಿಂಕೆಯೊಂದು ಆಹಾರ, ನೀರು ಅರಸಿ ಗ್ರಾಮದತ್ತ ಮುಖ ಮಾಡಿತ್ತು. ಅಷ್ಟರಲ್ಲಿಯೇ ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಲು ಬೆನ್ನತ್ತಿದ್ದವು. ಕೂಡಲೇ ಗ್ರಾಮಸ್ಥರು, ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ … Read more

ಶಿವಮೊಗ್ಗದಲ್ಲಿ ಶೂ ಒಳಗೆ ಬೆಚ್ಚಗೆ ಮಲಗಿತ್ತು ಹಾವು

Cat-Snake-found-in-a-shoe-snake-kiran-rescue.

ಶಿವಮೊಗ್ಗ: ಮನೆ ಮುಂದೆ ಶೂ ಸ್ಟಾಂಡ್‌ನಲ್ಲಿ ಇರಿಸಿದ್ದ ಶೂ ಒಂದರಲ್ಲಿ ಸೇರಿದ್ದ ಹಾವನ್ನು (Snake) ಉರಗ ರಕ್ಷಕ ಸ್ನೇಕ್‌ ಕಿರಣ್‌ ರಕ್ಷಿಸಿದ್ದಾರೆ. ನಗರದ ಕಂಟ್ರಿ ಕ್ಲಬ್‌ ಸಮೀಪ ವೆಂಕಟೇಶ್‌ ಎಂಬುವವರ ಮನೆಯಲ್ಲಿ ಹಾವು ಪತ್ತೆಯಾಗಿದೆ. ಶೂ ಸ್ಟಾಂಡ್‌ನಲ್ಲಿದ್ದ ಶೂ ಒಳಗೆ ಹಾವು ಇರುವುದನ್ನು ಗಮನಿಸಿದ ಮನೆಯವರು ಸೇಕ್‌ ಕಿರಣ್‌ ಅವರಿಗೆ ವಿಷಯ ತಿಳಿಸಿದ್ದರು. ಕೂಡಲೆ ಮನೆ ಬಳಿ ತೆರಳಿದ ಸ್ನೇಕ್‌ ಕಿರಣ್‌ ಹಾವನ್ನು ರಕ್ಷಿಸಿದ್ದಾರೆ. ಶೂ ಒಳಗೆ ಇದ್ದದ್ದು ಕ್ಯಾಟ್‌ ಸ್ನೇಕ್‌ ಎಂದು ಸ್ನೇಕ್‌ ಕಿರಣ್‌ ತಿಳಿಸಿದ್ದಾರೆ. … Read more

ಬಾವಿಗೆ ಬಿದ್ದ ಹಸು ರಕ್ಷಣೆ, ಹೇಗಾಯ್ತು ಕಾರ್ಯಾಚರಣೆ?

Cow-Rescued-at-Hosapete-in-Soraba

ಸೊರಬ: ಬಾವಿಗೆ ಬಿದ್ದಿದ್ದ ಹಸುವನ್ನು (Cow) ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಸೊರಬದ ಹೊಸಪೇಟೆ ಬಡಾವಣೆಯ ಹುಚ್ಚಪ್ಪ ಎಂಬುವವರ 6 ವರ್ಷದ ಹಸು ಬಾವಿಗೆ ಬಿದ್ದಿತ್ತು. ಅಂದಾಜು 30 ಅಡಿ ಆಳದ ಬಾವಿಗೆ ಬಿದ್ದಿದ್ದ ಹಸುವನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಅದನ್ನು ರಕ್ಷಿಸಿದರು. ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು? ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ … Read more

ಆಲ್ಕೊಳ ಸಮೀಪ ಆಳದ ಚಾನಲ್‌ಗೆ ಬಿದ್ದ ಕುದುರೆ, ಜೀವದ ಹಂಗು ತೊರೆದು ರಕ್ಷಣೆ, ಹೇಗಿತ್ತು ಕಾರ್ಯಾಚರಣೆ?

Horse-Rescued-at-tunga-channel-in-alkola

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಆಕಸ್ಮಿಕವಾಗಿ ಚಾನಲ್‌ಗೆ ಬಿದ್ದಿದ್ದ ಕುದುರೆಯೊಂದನ್ನು (Horse) ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಗೋಲ್ಡನ್‌ ಸಿಟಿ ಲೇಔಟ್‌ ಬಳಿ ಇಂದು ಸಂಜೆ ಕಾರ್ಯಾಚರಣೆ ನಡೆಸಿ, ಕುದುರೆಯನ್ನು ಮೇಲೆತ್ತಲಾಗಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಮೇಯಲು ಹೋಗಿದ್ದ ಕುದುರೆ ಮೂರು ದಿನದ ಹಿಂದೆ ಆಯಾತಪ್ಪಿ ಚಾನಲ್‌ಗೆ ಬಿದ್ದಿರುವ ಸಾಧ್ಯತೆ ಇದೆ. ಹಾಗಾಗಿ ಆಹಾರವಿಲ್ಲದೆ ನಿತ್ರಾಣಗೊಂಡಿತ್ತು. ಇದನ್ನೂ … Read more

ಜೀವದ ಹಂಗು ತೊರೆದು ಕೆರೆಗೆ ಹಾರಿ ಗುತ್ತಿಗೆದಾರನನ್ನು ರಕ್ಷಿಸಿದ ಪೊಲೀಸ್‌

police-rescue-drowning-contractor-in-Thirthahalli

THIRTHAHALLI NEWS, 19 SEPTEMBER 2024 : ಕೆರೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಗುತ್ತಿಗೆದಾರನನ್ನು ಪೊಲೀಸ್‌ ಸಿಬ್ಬಂದಿ ರಕ್ಷಣೆ (Rescued) ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಕೆರೆಗೆ ಹಾರಿದ್ದ ಗುತ್ತಿಗೆದಾರ ಅರಳಾಪುರ ಗ್ರಾಮದ ಗುತ್ತಿಗೆದಾರ ರಮೇಶ್‌ ಎಂಬುವವರು ಯಡೇಹಳ್ಳಿಯ ಕೆರೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮಂಗಳವಾರ ರಾತ್ರಿ 11ಕ್ಕೆ ಪೋಲಿಸ್ ಠಾಣೆಗೆ ಬಂದ ಕರೆಯಿಂದ ತಕ್ಷಣ ಕಾರ್ಯಪ್ರವೃತ್ತರಾದ 112 ವಾಹನದ ಕರ್ತವ್ಯದಲ್ಲಿದ್ದ ರಾಮಪ್ಪ ಹಾಗೂ ಲೋಕೇಶ್ ಕ್ಷಿಪ್ರಗತಿಯಲ್ಲಿ ಯಡೇಹಳ್ಳಿ ಕೆರೆ ಬಳಿಗೆ ತೆರಳಿದ್ದರು. ಜೀವದ ಹಂಗು … Read more

ಶಿವಮೊಗ್ಗದ ಸಿರಿಗೆರೆಯ ಕೊಟ್ಟಿಗೆಯಲ್ಲಿ 12 ಅಡಿಯ ಕಾಳಿಂಗ ಸರ್ಪ

King-Cobra-found-in-Sirigere-in-Shimoga

SHIVAMOGGA LIVE NEWS | 28 FEBRUARY 2024 SHIMOGA : ತಾಲೂಕಿನ ಸಿರಿಗೆರೆಯಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹಿಡಿಯಲಾಗಿದೆ. ಇಲ್ಲಿನ ಚಂದ್ರಶೇಖರಪ್ಪ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ತಲುಪಿಸಲಾಗಿತ್ತು. ಉರಗ ರಕ್ಷಕ ಬೆಳ್ಳೂರು ನಾಗರಾಜ್‌ ಅವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪ ಸೆರೆ ಹಿಡಿದಿದ್ದಾರೆ. ಈ ಕಾಳಿಂಗ ಸರ್ಪವು 12 ಅಡಿ ಉದ್ದ, 7.5 ಕೆ.ಜಿ ತೂಕವಿತ್ತು. ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಳಿಂಗ ಸರ್ಪವನ್ನು … Read more

ಮನೆಯಲ್ಲೆಲ್ಲ ಹುಡುಕಿದರು ಕಾಣಲಿಲ್ಲ ಅತ್ತೆ, ಬಾವಿಗೆ ಇಣುಕಿದಾಗ ಸೊಸೆಗೆ ಕಾದಿತ್ತು ಶಾಕ್‌, ಮುಂದೇನಾಯ್ತು?

Woman-resuced-by-Rescue-Team-in-Hosanagara

SHIVAMOGGA LIVE NEWS | 26 AUGUST 2023 HOSANAGARA : ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹೊಸನಗರ ಪಟ್ಟಣದ ಹೊರವಲಯದ ಮಾವಿನಕೊಪ್ಪ (Mavinakoppa) ನಿವಾಸಿ ಯಶೋದಮ್ಮ (62) ಎಂಬುವವರನ್ನು ರಕ್ಷಿಸಲಾಗಿದೆ. ಅವರು ತಮ್ಮ ಮನೆಯ ಹಿಂಬದಿಯ ಬಾವಿಗೆ ಹಾರಿದ್ದಾರೆ ಎಂದು ಹೇಳಲಾಗಿತ್ತಿದೆ. ಏನಿದು ಪ್ರಕರಣ? ಶನಿವಾರ ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಎಲ್ಲೆಡೆ ಹುಡುಕಿದ್ದಾರೆ. ಕೊನೆಗೆ ಬಾವಿಯಲ್ಲಿ (Well) ಪರಿಶೀಲಿಸಿದಾಗ ಪೈಪ್‌ ಹಿಡಿದು 30 ಅಡಿ ಕೆಳಗೆ … Read more

ಗಾಜನೂರು ತುಂಗಾ ಜಲಾಶಯದ ಮುಂದೆ ಯುವಕ ನಾಪತ್ತೆ, ಶೋಧ ಕಾರ್ಯ ಚುರುಕು

Fire-Rescue-team-at-Tunga-dam

SHIVAMOGGA LIVE NEWS | 12 AUGUST 2023 SHIMOGA : ತುಂಗಾ ಜಲಾಶಯದ (Tunga Dam) ಮುಂಭಾಗ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಪತ್ತೆಯಾದ ಯುವಕನನ್ನು ಶಿವಮೊಗ್ಗದ ಮಿಳಘಟ್ಟದ ಹರೀಶ್‌ ಎಂದು ಹೇಳಲಾಗುತ್ತಿದೆ. ಜಲಾಶಯದ ಮುಂಭಾಗ ವೀಕ್ಷಣೆಗೆ ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ತುಂಗಾ ಜಲಾಶಯದ ಮೇಲ್ಭಾಗದಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧವಿದೆ. ಆದರೆ ಕೆಲವರು ಚಾನಲ್‌ ಏರಿ ಮೇಲೆ ಹೋಗಿ ತುಂಗಾ ಜಲಾಶಯದ … Read more

ಈ ಮೇಲ್‌ನಲ್ಲಿ ಬಂತು ದೂರು, ಸಾಮಿಲ್‌ ಮೇಲೆ ಪೊಲೀಸರ ದಾಳಿ, ಮುಂದೇನಾಯ್ತು?

Camel-Rescued-at-Shiralakoppa-in-Shikaripura-by-police

SHIVAMOGGA LIVE | 23 JUNE 2023 SHIRALAKOPPA : ಸಾಮಿಲ್‌ ಒಂದರ ಮೇಲೆ ದಾಳಿ ನಡೆಸಿದ ಪೊಲೀಸರು ಒಂಟೆಯನ್ನು (Camel) ವಶಪಡಿಸಿಕೊಂಡಿದ್ದಾರೆ. ಸಾಮಿಲ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ರೆಹಮಾನಿಯಾ ಸಾಮಿಲ್‌ನಲ್ಲಿ ಒಂಟೆಯನ್ನು (Camel) ಅನಧಿಕೃತವಾಗಿ ಬಂಧಿಸಿಡಲಾಗಿತ್ತು. ಶಿರಾಳಕೊಪ್ಪ ಪಿಎಸ್‌ಐ ಮಂಜುನಾಥ ಕುರಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಟೆಯನ್ನು ವಶಕ್ಕೆ ಪಡೆದಿದ್ದಾರೆ. ಸಾಮಿಲ್‌ ಮಾಲೀಕ ಸೈಯದ್‌ ಬಿಲಾಲ್‌ ವಿರುದ್ಧ ಪ್ರಾಣಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ … Read more