ಭದ್ರಾವತಿಯಲ್ಲಿ ಎಂಟು ಅಡಿ ಆಳದ ತೊಟ್ಟಿಗೆ ಬಿದ್ದ ಹಸು
BHADRAVATHI, 4 SEPTEMBER 2024 : ನೀರಿನ ತೊಟ್ಟಿಗೆ ಬಿದ್ದಿದ್ದ ಹಸುವೊಂದನ್ನು ಭದ್ರಾವತಿ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ (RESCUED). ಹೊಳೆಗಂಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಹಸುವೊಂದು ನೀರಿನ ತೊಟ್ಟಿಗೆ ಬಿದ್ದಿತ್ತು. ಹೊಳೆಗಂಗೂರು ಗ್ರಾಮದಲ್ಲಿ ಮನೆ ಕಟ್ಟುತ್ತಿದ್ದು ಅದಕ್ಕಾಗಿ ಎಂಟು ಅಡಿ ಆಳದ ಸಂಪ್ ನಿರ್ಮಾಣ ಮಾಡಲಾಗಿತ್ತು. ಅದರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ಅಡಿಕೆ ದಬ್ಬೆ ಹಾಕಿ ಮುಚ್ಚಲಾಗಿತ್ತು. ಮಾಮೂಲಿಯಂತೆ ಕೊಟ್ಟಿಗೆಗೆ ಹೋಗಬೇಕಿದ್ದ ಹಸು ಅಕಸ್ಮಾತ್ ಸಂಪ್ ಮೇಲೆ ಮುಚ್ಚಿದ್ದ ಅಡಿಕೆ ದಬ್ಬೆ ಮೇಲೆ ಕಾಲಿಟ್ಟಿದ್ದು, ಸಂಪ್ಗೆ … Read more