ಹೊಸನಗರ ಕ್ಷೇತ್ರ, ಶೀಘ್ರದಲ್ಲೇ ಪಾದಯಾತ್ರೆ ಆಯೋಜನೆ

HOSANAGARA-NEWS-GENERAL

ಹೊಸನಗರ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಶೀಘ್ರದಲ್ಲೇ ಪಾದಯಾತ್ರೆ (Padayatra) ಆಯೋಜಿಸಲಾಗುವುದು ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದ ರೈಸ್‌ ಮಿಲ್‌ ಮಾಲೀಕನಿಗೆ ಹಾಸನದ ವ್ಯಕ್ತಿಯಿಂದ ಲಕ್ಷ ಲಕ್ಷ ವಂಚನೆ, ಆಗಿದ್ದೇನು? ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ.ಸ್ವಾಮಿರಾವ್‌, ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಹಕ್ಕೊತ್ತಾಯ ಮಂಡಿಸಲು ತಾಲೂಕಿನ ಎಲ್ಲ ರಾಜಕೀಯ ಪಕ್ಷಗಳು, ಸಂಘಟನೆಗಳು, ಸಂಘ ಸಂಸ್ಥೆಗಳ ಜತೆ ಒಟ್ಟಾಗಿ ಸಮಗ್ರ ಹೋರಾಟ ರೂಪಿಸಲಾಗುವುದು ಎಂದರು. ಕ್ಷೇತ್ರ ಪುನ‌ರ್ ವಿಂಗಡಣೆ ಹೊತ್ತಲ್ಲಿ ಹೊಸನಗರ ವಿಧಾನಸಭಾ … Read more