ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

BREAKING NEWS GENERAL IMAGE 1

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶ (Result) ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದಾರೆ. ಯಾರೆಲ್ಲ ಪ್ರಥಮ ಸ್ಥಾನ ಪಡೆದಿದ್ದಾರೆ? ನಮನಾ.ಕೆ : ಕಲ್ಲಹಳ್ಳಿಯ ಶಿವಪ್ಪನಾಯಕ ಬಡಾವಣೆಯ ಪ್ರಿಯದರ್ಶಿನಿ ಹೈಸ್ಕೂಲ್‌. ತಂದೆ: ಕೃಷ್ಣಮೂರ್ತಿ, ತಾಯಿ: ಪದ್ಮಿನಿ ನಿತ್ಯಾ ಎಂ.ಕುಲಕರ್ಣಿ: ಶ್ರೀ ರಾಮಕೃಷ್ಣ ಇಂಗ್ಲೀಷ್‌ ಮಾಧ್ಯಮ ರೆಸಿಡೆನ್ಷಿಯಲ್‌ ಶಾಲೆ. ತಂದೆ: ಮುರಳೀಧರ ರಾವ್‌ ಕುಲಕರ್ಣಿ, ತಾಯಿ: ಕಲ್ಪನಾ ಎಂ.ಕುಲಕರ್ಣಿ. ಸಹಿಷ್ಣು.ಎನ್‌ : ಶರಾವತಿ ನಗರದ ಶ್ರೀ ಅದಿಚುಂಚನಗಿರಿ ಹೈಸ್ಕೂಲ್‌, ತಂದೆ: ನಾಗರಾಜ.ಎ.ಕೆ, ತಾಯಿ: ಪ್ರತಿಮಾ … Read more

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಶಿವಮೊಗ್ಗ ಜಿಲ್ಲೆಗೆ ಎಷ್ಟನೆ ಸ್ಥಾನ? ಇಲ್ಲಿದೆ ರಿಸಲ್ಟ್‌ ಹೈಲೈಟ್ಸ್‌

Education News Shimoga Live Update

ಬೆಂಗಳೂರು : ದ್ವಿತೀಯ ಪಿ.ಯು. ಪರೀಕ್ಷೆ ಫಲಿತಾಂಶ (Result) ಪ್ರಕಟಗೊಂಡಿದೆ. ಈ ಬಾರಿ ಶಿವಮೊಗ್ಗ ಜಿಲ್ಲೆ 7ನೇ ಸ್ಥಾನ ಪಡೆದಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪಿ.ಯು.ಸಿ ಫಲಿತಾಂಶ ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಬೆಂಗಳೂರು ದಕ್ಷಿಣ ತೃತೀಯ ಸ್ಥಾನ ಪಡೆದಿದೆ. ಇಲ್ಲಿದೆ ಫಲಿತಾಂಶದ ಹೈಲೈಟ್ಸ್‌ » ಕಲಾ, ವಾಣಿಜ್ಯ ಮತ್ತು ವಿಜ್ಞಾನದ ವಿಭಾಗದಿಂದ ರಾಜ್ಯದಲ್ಲಿ ಒಟ್ಟು 6.37 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. 4.68 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. … Read more

ಯುವ ಕಾಂಗ್ರೆಸ್‌ ಚುನಾವಣೆ ಫಲಿತಾಂಶ ಪ್ರಕಟ, ಯಾವ್ಯಾವ ತಾಲೂಕಿಗೆ ಯಾರೆಲ್ಲ ಆಯ್ಕೆಯಾಗಿದ್ದಾರೆ?

Youth-Congress-new-president-Harshith-Gowda.

SHIVAMOGGA LIVE NEWS, 8 FEBRUARY 2025 ಶಿವಮೊಗ್ಗ : ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಹುದ್ದೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹರ್ಷಿತ್‌ ಗೌಡ ಶಿವಮೊಗ್ಗದ ನೂತನ ಜಿಲ್ಲಾಧ್ಯಕ್ಷರಾಗಿ (President) ಆಯ್ಕೆಯಾಗಿದ್ದಾರೆ. 33 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಿಧಾನಸಭೆ ಕ್ಷೇತ್ರವಾರು, ಬ್ಲಾಕ್‌ ಮಟ್ಟದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿ ಹುದ್ದೆಗಳ ಆಯ್ಕೆಗೆ ನಡೆದ ಚುನಾವಣೆಯ ಫಲಿತಾಂಶ ಕಳೆದ ರಾತ್ರಿ ಪ್ರಕಟವಾಗಿದೆ. ವಿಧಾನಸಭೆ ಕ್ಷೇತ್ರವಾರು ಅಧ್ಯಕ್ಷರ ಆಯ್ಕೆ ವಿಧಾನಸಭೆ ಕ್ಷೇತ್ರವಾರು ಯುವ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ … Read more

ಸರ್ಕಾರಿ ನೌಕರರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಷಡಾಕ್ಷರಿ ಬಣಕ್ಕೆ ಭರ್ಜರಿ ಗೆಲುವು

161124 CS Shadakshari team wins in government employees association

SHIMOGA NEWS, 16 NOVEMBER 2024 : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ನಿರ್ದೇಶಕರ ಸ್ಥಾನದ ಚುನಾವಣೆಯ (Election) ಫಲಿತಾಂಶ ಪ್ರಕಟವಾಗಿದೆ. ಸಿ.ಎಸ್‌.ಷಡಾಕ್ಷರಿ ಬಣ ಭರ್ಜರಿಗೆ ಗೆಲುವು ಸಾಧಿಸಿದೆ. 28 ನಿರ್ದೇಶಕರ ಆಯ್ಕೆಗೆ ಶಿವಮೊಗ್ಗದ ಬಿ.ಹೆಚ್‌.ರಸ್ತೆಯ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಮತದಾನ ನಡೆಯಿತು. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ, ಬಳಿಕ ಅಲ್ಲಿಯೇ ಮತ ಎಣಿಕೆ ಮಾಡಲಾಯಿತು. ಷಡಾಕ್ಷರಿ ಬಣಕ್ಕೆ ಭರ್ಜರಿ ಗೆಲುವು ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಒಟ್ಟು 66 ನಿರ್ದೇಶಕರ … Read more

ಕರ್ನಾಟಕ ಸಂಘ, ನೂತನ ಕಾರ್ಯಕಾರಿ ಸಮಿತಿಗೆ 15 ಮಂದಿ ಆಯ್ಕೆ

Shimoga-karnataka-Sangha-gets-Rajyotsava-Award.webp

SHIMOGA NEWS, 30 SEPTEMBER 2024 : ಕರ್ನಾಟಕ ಸಂಘದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ (Election) 15 ಮಂದಿ ಗೆಲುವು ಸಾಧಿಸಿದ್ದಾರೆ. ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಕಾರ್ಯಕಾರಿ ಸಮಿತಿ ಕಾರ್ಯನಿರ್ವಹಿಸಲಿದೆ. ಸಂಘದ ಆವರಣದಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಿತು. ಮತದಾನ ಮುಗಿದ ನಂತರ ಮತಗಳ ಎಣಿಕೆ ನಡೆಸಿದ ಚುನಾವಣೆ ಅಧಿಕಾರಿ ಎಂ.ಸಿ ಮಂಜುನಾಥ ಅವರು ಚುನಾಯಿತರಾದವರ ಹೆಸರುಗಳನ್ನು ಘೋಷಣೆ ಮಾಡಿದರು.  ಯಾರೆಲ್ಲ ಆಯ್ಕೆಯಾಗಿದ್ದಾರೆ? ಎಷ್ಟು ಮತ ಪಡೆದಿದ್ದಾರೆ? … Read more

ಶಿವಮೊಗ್ಗ ಒಕ್ಕಲಿಗರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಯಾರೆಲ್ಲ ಗೆದ್ದಿದ್ದಾರೆ?

vokkaliga-sanga-election-ramesh-hegde-and-chetan.

SHIMOGA, 13 AUGUST 2024 :‌ ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ತಡರಾತ್ರಿ ಫಲಿತಾಂಶ (Result) ಪ್ರಕಟಿಸಲಾಯಿತು. 21 ನಿರ್ದೇಶಕರ ಸ್ಥಾನಕ್ಕೆ 29 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. 4137 ಮತದಾರರ ಪೈಕಿ ಭಾನುವಾರು ನಡೆದ ಮತದಾನದಲ್ಲಿ 2599 ಮತದಾರರು ಹಕ್ಕು ಚಲಾಯಿಸಿದ್ದರು. ಸೋಮವಾರ ಒಕ್ಕಲಿಗರ ಸಂಘದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಬ್ಯಾಲೆಟ್‌ ಪೇಪರ್‌ ಆಗಿದ್ದರಿಂದ ತಡರಾತ್ರಿವರೆಗೆ ಎಣಿಕೆ ನಡೆಯಿತು. ಇದನ್ನೂ ಓದಿ … Read more

ಮೂರನೇ ಸುತ್ತಿನ ಎಣಿಕೆ ಪೂರ್ಣ, ಡಾ. ಸರ್ಜಿಗೆ ಮತಗಳು ಹೆಚ್ಚಳ, ಆಯನೂರು ಗಳಿಸಿದ್ದೆಷ್ಟು?

Aynuru-Manjunath-Dr-Dhananjaya-Sarji-and-Raghupathi-bhat.

SHIVAMOGGA LIVE NEWS | 6 JUNE 2024 RESULT NEWS : ನೈಋತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಬಿರುಸಾಗಿದೆ. ಮೂರನೆ ಸುತ್ತಿನ ಮತ ಎಣಿಕೆಯಲ್ಲಿಯುವ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮುಂಚೂಣಿಯಲ್ಲಿದ್ದಾರೆ. ಮೂರನೆ ಸುತ್ತಿನಲ್ಲಿ ಯಾರೆಷ್ಟು ಮತ ಗಳಿಸಿದ್ದಾರೆ. ಇಲ್ಲಿದೆ ಡಿಟೇಲ್ಸ್‌. ಡಾ.ಧನಂಜಯ ಸರ್ಜಿ (ಬಿಜೆಪಿ) 3ನೇ ಸುತ್ತಿನಲ್ಲಿ ಗಳಿಸಿದ್ದು 8,578 ಈವರೆಗಿನ ಒಟ್ಟು ಮತ 22,655 ಆಯನೂರು ಮಂಜುನಾಥ್ (ಕಾಂಗ್ರೆಸ್) 3ನೇ ಸುತ್ತಿನಲ್ಲಿ ಗಳಿಸಿದ್ದು 2,988 ಈವರೆಗಿನ ಒಟ್ಟು ಮತ 8,238 … Read more

ಪದವೀಧರರ ಕ್ಷೇತ್ರದ ಚುನಾವಣೆ, 2 ಸುತ್ತಿನ ಎಣಿಕೆ ಪೂರ್ಣ, ಡಾ. ಸರ್ಜಿ ಗಳಿಸಿದ್ದೆಷ್ಟು? ಆಯನೂರು ಪಡೆದಿದ್ದೆಷ್ಟು?

Dr-Dhananjaya-Sarji-and-ayanuru-Manjunatha.

SHIVAMOGGA LIVE NEWS | 6 JUNE 2024 RESULT NEWS : ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಕಾರ್ಯ ಬಿರುಸಾಗಿದೆ. ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.  ಈವರೆಗೂ ಎರಡು ಸುತ್ತಿನ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಡಾ. ಧನಂಜಯ ಸರ್ಜಿ (ಬಿಜೆಪಿ) ಮೊದಲ ಸುತ್ತು 6714 ಎರಡನೇ ಸುತ್ತು 7363 ಒಟ್ಟು 14077 ಆಯನೂರು ಮಂಜುನಾಥ್‌ (ಕಾಂಗ್ರೆಸ್) ಮೊದಲ ಸುತ್ತು … Read more

ಮತ ಎಣಿಕೆ ಆರಂಭ, ಇವತ್ತು ನಿರ್ಧಾರವಾಗುತ್ತೆ ಡಾ.ಸರ್ಜಿ, ಆಯನೂರು, ದಿನೇಶ್‌, ರಘಪತಿ ಭಟ್‌ ಭವಿಷ್ಯ

Dr-Dhananjaya-Sarji-and-ayanuru-Manjunatha.

SHIVAMOGGA LIVE NEWS | 6 JUNE 2024 RESULT NEWS : ಲೋಕಸಭೆ ಚುನಾವಣೆ ಬಳಿಕ ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಫಲಿತಾಂಶ ಇವತ್ತು ಹೊರ ಬೀಳಲಿದೆ. ನಾಲ್ವರು ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ಇವತ್ತು ನಿರ್ಧಾರವಾಗಲಿದೆ. ಮೈಸೂರಿನ ಜೆಎಲ್‌ಬಿ ರಸ್ತೆಯ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ನಾಲ್ವರು ಘಟಾನುಘಟಿಗಳ ಭವಿಷ್ಯ ಬಿಜೆಪಿ … Read more

ಶಿವಮೊಗ್ಗದಲ್ಲಿ ಠೇವಣಿ ಕಳೆದುಕೊಂಡ ಈ‍ಶ್ವರಪ್ಪ, ಏನಿದು ಠೇವಣಿ?

Eshwarappa-Press-Meet-in-Shimoga

SHIVAMOGGA LIVE NEWS | 4 JUNE 2024 RESULT NEWS : ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ 23 ಅಭ್ಯರ್ಥಿಗಳ ಪೈಕಿ, 21 ಅಭ್ಯರ್ಥಿಗಳು ಠೇವಣಿ (Security Deposit) ಕಳೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಹೊರತು ಉಳಿದ್ಯಾವ ಅಭ್ಯರ್ಥಿಗಳಿಗು ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಠೇವಣಿ ಕಳೆದುಕೊಂಡ ಈಶ್ವರಪ್ಪ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ 30,050 ಮತ ಪಡೆದಿದ್ದಾರೆ. ಹಾಗಾಗಿ ಅವರು ಕೂಡ ಠೇವಣಿ ಕಳೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 12,154 … Read more