ಕೊಟ್ಟ ಸಾಲದ ಹಣ ಮರಳಿ ಕೇಳಿದ್ದಕ್ಕೆ ಕಾರಿನಲ್ಲಿ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ

Crime-News-General-Image

SHIVAMOGGA LIVE | 29 MAY 2023 SHIMOGA : ಕೊಟ್ಟ ಸಾಲದ ಹಣ (Money) ಮರಳಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ವಿವಿಧೆಡೆ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ ನಡೆಸಲಾಗಿದೆ. ಸೋಮಿನಕೊಪ್ಪದ ಇಮ್ರಾನ್‌ ಎಂಬುವವರ ಮೇಲೆ ಹಲ್ಲೆಯಾಗಿದ್ದು, ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗೋವಿಂದ ಎಂಬಾತನು ಸೇರಿ ನಾಲ್ವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗೋವಿಂದ ಎಂಬಾತನಿಗೆ ಸಾಲ (Money) ನೀಡಿದ್ದ ಇಮ್ರಾನ್‌ ಹಣ ಹಿಂತಿರುಗಿಸುವಂತೆ ಕೇಳಿದ್ದರು. ಹಣ ಕೊಡುವುದಾಗಿ ಫೋನ್‌ ಮಾಡಿದ್ದ ಆತ ಶಿವಮೊಗ್ಗದ … Read more

ಶಿವಮೊಗ್ಗದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್, ವಾರಸುದಾರರಿಗೆ ಮರಳಿತು ಕೋಟಿ ಕೋಟಿಯ ವಸ್ತುಗಳು

Property-Return-Parade-by-Shimoga-Police

SHIVAMOGGA LIVE NEWS | 16 DECEMBER 2022 ಶಿವಮೊಗ್ಗ : ಜಿಲ್ಲೆಯ ಪೊಲೀಸರು 283 ಕಳ್ಳತನ ಪ್ರಕರಣಗಳನ್ನು ಭೇದಿಸಿ 4.32 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಹಿಂತಿರುಗಿಸಿದರು. ಕಳ್ಳತನವಾಗಿದ್ದ ವಸ್ತುಗಳನ್ನು ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಪರ್ಟಿ ರಿಟರ್ನ್ ಪರೇಡ್ ನಲ್ಲಿ (property return parade) ವಾರುಸದಾರರಿಗೆ ಹಿಂದಿರುಗಿಸಲಾಯಿತು. (property return parade) ಎಷ್ಟು ಪ್ರಕರಣಗಳು? 2022ರಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 633 ವಿವಿಧ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಪೊಲೀಸರು 238 … Read more

ಆಟೋದಲ್ಲಿ ಸಿಕ್ಕ ಮೊಬೈಲ್ ಆಟೋ ಚಾಲಕನಿಗೆ ಮಾರಲು ಹೋಗಿ ಸಿಕ್ಕಿಬಿದ್ದ ಪ್ರಯಾಣಿಕ, ಮುಂದೇನಾಯ್ತು?

Auto-Driver-Swamy-Gives-Back-Mobile-To-Doctor

SHIVAMOGGA LIVE NEWS | SHIMOGA FM | 22 ಏಪ್ರಿಲ್ 2022 ಪ್ರಯಾಣಿಕನೊಬ್ಬ ಆಟೋದಲ್ಲಿ ಸಿಕ್ಕ ಮೊಬೈಲನ್ನು ಆಟೋ ಚಾಲಕನಿಗೆ ಮಾರಾಟ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಮೊಬೈಲ್ ಕಳೆದುಕೊಂಡಿದ್ದ ವೈದ್ಯರಿಗೆ ಆ ಮೊಬೈಲ್ ತಲುಪಿಸಲಾಗಿದೆ. ಆಟೋ ಚಾಲಕನ ಸಮಯ ಪ್ರಜ್ಞೆ ಮತ್ತು ಪ್ರಮಾಣಿಕತೆಯಿಂದಾಗಿ ಮೊಬೈಲ್ ಫೋನ್ ವಾರಸುದಾರರ ಕೈ ಸೇರಿದೆ. ಗಡಿಬಿಡಿಯಲ್ಲಿ ಮೊಬೈಲ್ ಬಿಟ್ಟರು ಸ್ವಾಮಿ ಎಂಬುವವರ ಆಟೋದಲ್ಲಿ ವೈದ್ಯರೊಬ್ಬರು ಖಾಸಗಿ ಬಸ್ ನಿಲ್ದಾಣದಿಂದ ಗಾಡಿಕೊಪ್ಪದ ಶರಾವತಿ ಡೆಂಟಲ್ ಕಾಲೇಜಿಗೆ ತೆರಳಿದ್ದಾರೆ. ಇಳಿಯುವಾಗ ಅವಸರದಲ್ಲಿ … Read more

ಭದ್ರಾವತಿಯಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹಿಂತಿರುಗಿಸಲು ಗುಡುವು ಫಿಕ್ಸ್, ತಪ್ಪಿದಲ್ಲಿ ಕ್ರಿಮಿನಲ್ ಕೇಸ್

Ration-Card-General-Image-copy-

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 MARCH 2021 ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲದವರು ಸ್ವಯಂ ಪ್ರೇರಿತವಾಗಿ ಕಾರ್ಡನ್ನು ಹಿಂತಿರುಗಿಸಬೇಕು ಎಂದು ಭದ್ರಾವತಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ. ಯಾರೆಲ್ಲ ಹಿಂತಿರುಗಿಸಬೇಕು? ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ವೃತ್ತಿ ತೆರಿಗೆ ಪಾವತಿಸುವ ನೌಕರರು. … Read more

ಪೊಲೀಸರಿಂದ ಪ್ರಾಪರ್ಟಿ ರಿಟರ್ನ್ ಪರೇಡ್, ಕೆಜಿಗಟ್ಟಲೆ ಚಿನ್ನ, ಬೆಳ್ಳಿ, ವಾಹನ, ಮೊಬೈಲ್‌ಗಳು ವಾರಸುದಾರರಿಗೆ ಹಸ್ತಾಂತರ

191220 Police Property Return Parade 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 DECEMBER 2020 ಪೊಲೀಸ್ ಇಲಾಖೆ ವತಿಯಿಂದ ಇವತ್ತು ಪ್ರಾಪರ್ಟಿ ರಿಟರ್ನ್ ಪರೇಡ್ ಆಯೋಜಿಸಲಾಗಿತ್ತು. ಚಿನ್ನಾಭರಣ, ಮೊಬೈಲ್, ವಾಹನಗಳನ್ನು ಕಳೆದುಕೊಂಡ ವಾರಸುದಾರರಿಗೆ ವಸ್ತುಗಳನ್ನು ಹಿಂತಿರುಗಿಸಲಾಯಿತು. ಕ್ಲಿಕ್‌ ಮಾಡಿ  | ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು, ವಾರಸುದಾರರಿಗೆ ವಸ್ತುಗಳನ್ನು ಹಿಂತಿರುಗಿಸಿದರು. … Read more