ಸೊರಬದಲ್ಲಿ ಹಕ್ಕುಪತ್ರ, ಕಂದಾಯ ಇಲಾಖೆ ನೌಕರರಿಗೆ ಬಹುಮಾನ ವಿತರಣೆ, ಕ್ಯಾಲೆಂಡರ್‌ ಬಿಡುಗಡೆ

Minister-Madhu-Bangarappa-at-Kandayotsava

ಸೊರಬ: ಇಲ್ಲಿನ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘94 ಸಿ’ ಹಕ್ಕುಪತ್ರ, ಕಂದಾಯ ಇಲಾಖಾ ನೌಕರರಿಗೆ ಬಹುಮಾನ ವಿತರಣೆ (distribution) ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ‌ ಚಾಲನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಡವರನ್ನು ಭೂ ಒಡೆಯರನ್ನಾಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ‘94 ಸಿ’ ಅಡಿಯಲ್ಲಿ ಹಕ್ಕುಪತ್ರ ಕೊಡುತ್ತಿರುವ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ … Read more

4 ವರ್ಷದಲ್ಲಿ 14 ತಹಶೀಲ್ದಾರ್ ವರ್ಗಾವಣೆ, ಶಿವಮೊಗ್ಗದಲ್ಲಿ ನೌಕರರಿಂದ ಮೌನ ಹೋರಾಟ

Protest-against-Tahasildhars-Tranfer

SHIVAMOGGA LIVE NEWS | 24 JANUARY 2023 SHIMOGA : ಸೊರಬ ತಾಲೂಕಿನಲ್ಲಿ 2018ರಿಂದ ಈವರೆಗೂ 14 ತಹಶೀಲ್ದಾರ್ಗಳ ವರ್ಗಾವಣೆ ಖಂಡಿಸಿ ರಾಜ್ಯ ಕಂದಾಯ ಇಲಾಖೆ (Revenue Department) ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನೌಕರರ ದಿಢೀರ್ ವರ್ಗಾವಣೆಯಿಂದ ಜನ ಸ್ನೇಹಿಯಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ನೌಕರರ (Revenue Department) ಕುಟುಂಬದ ಮೇಲೂ ಪರಿಣಾಮ ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ‘ಸೊರಬ ತಾಲೂಕಿನಲ್ಲಿ ಪ್ರತಿ ತಿಂಗಳು ವರ್ಗಾವಣೆ ಆದೇಶಗಳು … Read more