‘ಅವರ ಅಪ್ಪನ ಮನೆಯ ಅಕ್ಕಿ ಕೇಳುತ್ತಿಲ್ಲ, ಕೇಂದ್ರದ ಅಕ್ಕಿ ಅಂದರೆ ಬಿಜೆಪಿಯ ಅಕ್ಕಿಯಲ್ಲ’

Congress-Protest-in-Shimoga-against-central-government

SHIVAMOGGA LIVE | 20 JUNE 2023 SHIMOGA : ಕೇಂದ್ರದ ಅಕ್ಕಿ (Rice) ಅಂದರೆ ಅದು ಬಿಜೆಪಿಯ ಅಕ್ಕಿಯಲ್ಲ. ಅವರ ಅಪ್ಪನ ಮನೆಯದ್ದು ಅಲ್ಲ. ಅದರಲ್ಲಿ ನಮ್ಮ ಹಣವು ಇದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು (Rice) ಕೊಡಲು ನಿರಾಕರಿಸಿದ್ದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಿಮ್ಮನೆ ರತ್ನಾಕರ್‌, ಕೇಂದ್ರ … Read more

ಶಿವಮೊಗ್ಗದಲ್ಲಿ ಹಣ್ಣು, ತರಕಾರಿ, ಧಾನ್ಯಗಳ ರೇಟ್‌ | 1 ಜೂನ್‌ 2023 | ಯಾವ್ಯಾವ ತರಕಾರಿ, ಧಾನ್ಯಕ್ಕೆ ಎಷ್ಟಿದೆ ರೇಟ್?

SHIMOGA-MARKET-PRICE

SHIVAMOGGA LIVE | 1 JUNE 2023 SHIMOGA : ಶಿವಮೊಗ್ಗ ನಗರದ ಮಾರುಕಟ್ಟೆಯಲ್ಲಿ (MARKET PRICE) ಇವತ್ತು ಹಣ್ಣು, ತರಕಾರಿ, ದವಸ ಧಾನ್ಯಗಳ ಧಾರಣೆ. ಕ್ವಿಂಟಾಲ್‌ ಲೆಕ್ಕದ ಧಾರಣೆ. ಕನಿಷ್ಠ ದರ ಗರಿಷ್ಠ ದರ ಹುರುಳಿಕಾಯಿ 5800 6000 ಬೀಟ್ರೂಟ್ 1400 1600 ಕಡಲೆಬೇಳೆ 6200 6700 ಕಡಲೆಕಾಳು 5800 6000 ಉದ್ದಿನಬೇಳೆ 9800 11800 ಬದನೆಕಾಯಿ 1800 2000 ಎಲೆಕೋಸು 2800 3000 ಕ್ಯಾರೆಟ್ 4800 5000 ಹೂಕೋಸು 2800 3000 ಧನಿಯಾ (ಕೊತ್ತಂಬರಿ … Read more

ಶಿವಮೊಗ್ಗದಲ್ಲಿ 208 ಕ್ವಿಂಟಾಲ್ ಪಡಿತರ ಅಕ್ಕಿ ಹರಾಜಿಗೆ ದಿನಾಂಕ ನಿಗದಿ

APMC-Shimoga-General-Image-1.jpg

SHIVAMOGGA LIVE NEWS | 9 JANUARY 2023 ಶಿವಮೊಗ್ಗ : ಜಿಲ್ಲೆಯಲ್ಲಿ ವಿವಿಧೆಡೆ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಪಡಿತರ ಅಕ್ಕಿ (rice), ತೂಕ ಮಾಡುವ ಯಂತ್ರ, ಚೀಲ ಹೊಲೆಯುವ ಯಂತ್ರ ಮತ್ತು ಗೋಣಿ ಚೀಲಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದ್ದು, ಅವುಗಳ ಹರಾಜ ಮಾಡಲು ದಿನಾಂಕ ನಿಗದಿಗೊಳಿಸಲಾಗಿದೆ. ಸುಮಾರು 208.80 ಕ್ವಿಂಟಾಲ್ ಪಡಿತರ ಅಕ್ಕಿ (rice), 4 ತೂಕ ಮಾಡುವ ಯಂತ್ರ, 1 ಚೀಲ ಹೊಲೆಯುವ ಯಂತ್ರ ಹಾಗೂ ಗೋಣಿಚೀಲಗಳನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ … Read more

ಇನ್ಮುಂದೆ ಮಂಡಕ್ಕಿನೂ ದುಬಾರಿ, ಭದ್ರಾವತಿ ಮೀಟಿಂಗ್’ನಲ್ಲಿ ನಿರ್ಧಾರ, ಈಗೆಷ್ಟಾಯ್ತು ದರ?

Mandakki-Price-to-increase-in-Shimoga

SHIVAMOGGA LIVE NEWS | PUFFED RICE | 27 ಮೇ 2022 ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಈ ಮದ್ಯೆ ಮಂಡಕ್ಕಿ ದರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಭದ್ರಾವತಿಯ ಸೀಗೆಬಾಗಿಯಲ್ಲಿ ನಡೆದ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಮತ್ತು ಮಾರಾಟ, ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಎಷ್ಟಾಯ್ತು ಮಂಡಕ್ಕಿ ದರ? ಭತ್ತದ ಬೆಲೆ ಹೆಚ್ಚಳವಾಗಿದೆ. ವಿದ್ಯುತ್ ದರವು ದುಬಾರಿಯಾಗಿದೆ. ಕಾರ್ಮಿಕರ ಕೂಲಿ, ಕಚ್ಚಾ ವಸ್ತುಗಳ ಬೆಲೆಯು ಏರಿಕೆಯಾಗಿದೆ. ಇಂತಹ … Read more

ಶಿವಮೊಗ್ಗದ ಓ.ಟಿ.ರಸ್ತೆಯಲ್ಲಿ ಬೊಲೆರೋ ಪಿಕಪ್ ವಾಹನದ ಮೇಲೆ ಪೊಲೀಸರ ದಾಳಿ

Doddapete police station in shimoga

SHIVAMOGGA LIVE NEWS | 2 ಮಾರ್ಚ್ 2022 ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ಬೊಲೇರೋ ಪಿಕಪ್ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸರ ನೆರವಿನೊಂದಿಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರದ 3ನೇ ತಿರುವಿನಲ್ಲಿ ದಾಳಿ ನಡೆಸಲಾಯಿತು. ಹೇಗಾಯ್ತು ದಾಳಿ? ಎಷ್ಟು ಅಕ್ಕಿ ಸಿಕ್ತು? ಬೊಲೆರೋ ಪಿಕಪ್ ವಾಹನದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕೊಂಡೊಯ್ಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಫುಡ್ … Read more

ಮನೆ ಮೇಲೆ ಹೊಳೆಹೊನ್ನೂರು ಪೊಲೀಸರಿಂದ ದಾಳಿ

020222 Holehonnur Police Raid on a house in taraganahlli

ಶಿವಮೊಗ್ಗದ ಲೈವ್.ಕಾಂ | HOLEHONNURU NEWS | 2 ಫೆಬ್ರವರಿ 2022 ಕ್ವಿಂಟಾಲ್’ಗಟ್ಟಲೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾಳಸಂತೆಯಲ್ಲಿ ಮಾರಾಟ ಮಾಡಲು ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಲಾಗಿತ್ತು ಎಂದು ಪೊಲೀಸ್ ಇಲಾಖೆ ತಿಳಿಸಿದೆ. ತರಗನಹಳ್ಳಿ ಗ್ರಾಮದ ಮಲ್ಲಿಕಮ್ಮ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಹೊಳೆಹೊನ್ನೂರು ಪೊಲೀಸರು ಇವತ್ತು ದಾಳಿ ನಡೆಸಿದ್ದಾರೆ. ಮನೆ ಮಾಲೀಕರು ಅಲ್ಲಿಲ್ಲ ಮಲ್ಲಿಕಮ್ಮ ಅವರು … Read more

ಶಿವಮೊಗ್ಗದ ರೈತರಿಗೆ ಮಳೆ ಕಂಟಕ, ಈ ಭಾರಿ ಭತ್ತ, ಜೋಳದ ಬೆಳೆ ಕೈ ತಪ್ಪುತ್ತಾ? ಹೇಗಿದೆ ಪರಿಸ್ಥಿತಿ?

191121 Heavy Rain Risks farmers in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021 ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಯ್ಲಿಗೆ ಬಂದಿರುವ ಭತ್ತ, ಜೋಳದ ಬೆಳೆ ಕೈ ತಪ್ಪುವ ಆತಂಕ ಎದುರಾಗಿದೆ. ಇದೆ ರೀತಿ ಮಳೆ ಮುಂದುವರೆದರೆ ಈ ಭಾರಿ ಜಿಲ್ಲೆಯ ದೊಡ್ಡ ಸಂಖ್ಯೆಯ ರೈತರು ಸಂಪೂರ್ಣ ಬೆಳೆ ಕಳೆದುಕೊಳ್ಳುವ ಸಾಧ್ಯತೆ ಇದೆ. ಆರು ತಿಂಗಳಿಂದ ಬಂಡವಾಳ ಹಾಕಿ, ಕಷ್ಟಪಟ್ಟು ಬೆಳೆ ಬೆಳೆದಿದ್ದ ರೈತರು, ಈ ಭಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು. ಈಗ … Read more

ಅಧಿಕಾರಿಗಳು, ಪೊಲೀಸರಿಂದ ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ದಾಳಿ

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಮಳಿಗೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುನ್ನೂರಕ್ಕೂ ಹೆಚ್ಚು ಮೂಟೆ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಮತ್ತು ನಾಗರಿಕ ಪಡಿತರ ಸರಬರಾಜು ಇಲಾಖೆ ಅಧಿಕಾರಿಗಳು, ದೊಡ್ಡಪೇಟೆ ಠಾಣೆ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹ ಮಾಡಿರುವುದು ಬೆಳಕಿಗೆ ಬಂದಿದೆ. ಅಕ್ಕಿಯನ್ನು ಎಲ್ಲಿ ಸಂಗ್ರಹಿಸಿದ್ದರು? ಖಚಿತ ಮಾಹಿತಿ ಮೇರೆಗೆ … Read more

ಅನ್ನ ಮಾಡುವ ವಿಚಾರದಲ್ಲಿ ಜಗಳ, ಬಿಸಿ ಬಿಸಿ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದ ಸೊಸೆ

ಶಿವಮೊಗ್ಗ ಲೈವ್.ಕಾಂ | SAGARA NEWS | 24 ಆಗಸ್ಟ್ 2021 ಅನ್ನ ಮಾಡುವ ವಿಚಾರವಾಗಿ ಅತ್ತೆ, ಸೊಸೆ ಮಧ್ಯೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಸೊಸೆ ಬಿಸಿ ಬಿಸಿ ಅನ್ನದ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದಿದ್ದಾಳೆ. ಸುಟ್ಟ ಗಾಯಗಳಿಂದಾಗಿ ಅತ್ತೆ ಆಸ್ಪತ್ರೆ ಸೇರಿದ್ದು, ಸೊಸೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಾಗರ ತಾಲೂಕು ಮುಳಕೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಪಾರ್ವತಮ್ಮ (58) ಅವರು ಸುಟ್ಟ ಗಾಯಗಳಿಂದಾಗಿ ಸಾಗರ … Read more

ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನಾ, ಶಿವಮೊಗ್ಗ ಶಂಕರಮಠ ಬಳಿ ಸಿಕ್ಕಿಬಿತ್ತು ವಾಹನ, ಎಷ್ಟಿತ್ತು ಅಕ್ಕಿ?

police jeep

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು, ಆರು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೋಟೆ ಠಾಣೆ ಇನ್ಸ್‍ ಪೆಕ್ಟರ್ ಚಂದ್ರಶೇಖರ್ ನೇತೃತ್ವದ ತಂಡ ಶಂಕರಮಠ ಸರ್ಕಲ್ ಬಳಿ ತಪಾಸಣೆ ನಡೆಸಲಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್‍ನಿಂದ ಬಿ.ಹೆಚ್.ರಸ್ತೆಗೆ ಬರುತ್ತಿದ್ದ ಮ್ಯಾಕ್ಸಿ ಟ್ರಕ್ ವಾಹನವನ್ನು ತಡೆದು ತಪಾಸಣೆ … Read more