ಶಿವಮೊಗ್ಗದಲ್ಲಿ ಬೈಕಿನಲ್ಲಿ ಅಕ್ಕಿ ಮೂಟೆ ಇಟ್ಟುಕೊಂಡು ಹೋಗುವಾಗ ಅಪಘಾತ, ಕೇರಳದ ವ್ಯಕ್ತಿ ಸಾವು

ACCIDENT-NEWS-GENERAL-IMAGE.

ಶಿವಮೊಗ್ಗ : ಬೈಕ್‌ನ ಮುಂಭಾಗದಲ್ಲಿ ಅಕ್ಕಮೂಟೆ (Rice Bag) ಇಟ್ಟುಕೊಂಡು ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಪಿಇಎಸ್‌ ಕಾಲೇಜು ಹಿಂಭಾಗ ಕಿಮ್ಮನೆ ಗಾಲ್ಫ್‌ ಕ್ಲಬ್‌ಗೆ ತೆರಳುವ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೇರಳ ಮೂಲದ ಎರ್ನಾಕುಲಂನ ಜೋಬಿ ಪೌಲ್‌ (45) ಮೃತ ಬೈಕ್‌ ಸವಾರ. ಇಲ್ಲಿನ ಫಾರಂ ಒಂದರಲ್ಲಿ ಜೋಬಿ ಪೌಲ್‌ ಕೆಲಸ ಮಾಡುತ್ತಿದ್ದರು. ಸಾಗರ ರಸ್ತೆಯ ಅಂಗಡಿಯೊಂದರಲ್ಲಿ ಅಕ್ಕಿ ಮೂಟೆ (Rice Bag) ಖರೀದಿಸಿ, ಅದನ್ನು ಬೈಕಿನ ಮುಂಭಾಗದಲ್ಲಿ … Read more