15 ದಿನ, 10 ರಾಜ್ಯಗಳು, ಶಿವಮೊಗ್ಗದಿಂದ ಬೈಕ್‌ ಯಾತ್ರೆ ಶುರು, ಪೊಲೀಸ್‌ ಸಿಬ್ಬಂದಿಯ ಸಾಹಸ, ಉದ್ದೇಶವೇನು?

Police-Satish-Kubaturu-Bike-ride-in-10-states

SHIVAMOGGA LIVE NEWS | 15 FEBRUARY 2024 SHIMOGA : ಕಾನೂನು ರಕ್ಷಣೆಗಾಗಿ ಲಾಠಿ ಹಿಡಿಯುವುದು, ದಂಡ ವಿಧಿಸುವುದಷ್ಟೇ ಪೊಲೀಸರ ಕರ್ತವ್ಯವಲ್ಲ. ಅಪರಾಧ ತಡೆಗೆ ಜನರಲ್ಲಿ ಕಾನೂನು ಅರಿವು ಮೂಡಿಸುವುದು ಕೂಡ ಖಾಕಿ ತೊಟ್ಟವರ ಪ್ರಮುಖ ಉದ್ದೇಶ. ಇದಕ್ಕಾಗಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಮಧ್ಯೆ ಶಿವಮೊಗ್ಗದ ಪೊಲೀಸ್‌ ಸಿಬ್ಬಂದಿಯೊಬ್ಬರು ಜನಜಾಗೃತಿಗಾಗಿ ಬೈಕ್‌ ಏರಿದ್ದಾರೆ. ದೇಶ ಪರ್ಯಟನೆ ಆರಂಭಿಸಿದ್ದಾರೆ. ಶಿವಮೊಗ್ಗದ ಮಹಿಳಾ ಠಾಣೆ ಸಿಬ್ಬಂದಿ ಸತೀಶ್‌ ಕುಬಟೂರು ಅವರು … Read more

ಶಿಕಾರಿಪುರದ ದೊಡ್ಡಕೇರಿಯಲ್ಲಿ ರೋಮಾಂಚಕ ಹೋರಿ ಹಬ್ಬ, ಹೇಗಿತ್ತು ವೈಭವ? ಇಲ್ಲಿದೆ ಫೋಟೊ ಆಲ್ಬಂ

081121 Shikaripura Doddakere Hori Habba

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 8 ನವೆಂಬರ್ 2021 ದೀಪಾವಳಿ ಬಳಿಕ ಜಿಲ್ಲೆಯ ವಿವಿಧೆಡೆ ಹೋರಿ ಬೆದರಿಸುವ ಹಬ್ಬಕ್ಕೆ ಚಾಲನೆ ಸಿಕ್ಕಿದೆ. ಶಿಕಾರಿಪುರದ ದೊಡ್ಡಕೇರಿಯಲ್ಲಿ ವಿಜೃಂಭಣೆಯಿಂದ ಹಬ್ಬ ನಡೆಯಿತು. ಅಕ್ಕಪಕ್ಕದ ಊರುಗಳಿಂದ ಸಾವಿರಾರು ಜನರು ಹಬ್ಬದಲ್ಲಿ ಪಾಲ್ಗೊಂಡಿದ್ದರು. ಹೋರಿಗಳ ಅಲಂಕಾರ, ಅವುಗಳ ಓಟ ಕಂಡು ಸಂತೋಷಪಟ್ಟರು. ದೊಡ್ಡಕೇರಿಯ ಗಿಡ್ಡೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಹೋರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ರೈತಾಪಿ ವರ್ಗದ ಪ್ರಮುಖ ಹಬ್ಬ ಇದಾಗಿದೆ. ಹೋರಿಗಳಿಗೆ ಬಗೆಬಗೆ ಅಲಂಕಾರ ರೋಮಾಂಚಕ ಸ್ಪರ್ಧೆಯಲ್ಲಿ … Read more

ಸೈರನ್, ಜಾಗೃತಿ ಸಂದೇಶ, ಶಿವಮೊಗ್ಗ ನಗರದಲ್ಲಿ ಎರಡು ಗಂಟೆ ಸಂಚರಿಸಲಿವೆ ಆಂಬುಲೆನ್ಸ್‌ಗಳು

200321 Ambulance Jagruthi at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021 ಕರೋನ ಎರಡನೇ ಅಲೆ, ಲಸಿಕೆ ಅಭಿಯಾನದ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಆಂಬುಲೆನ್ಸ್ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ  ಆಂಬುಲೆನ್ಸ್ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಚಾಲನೆ ನೀಡಿದರು. ಜಾಗೃತಿ ಸಂದೇಶ, ಸೈರನ್ ಶಿವಮೊಗ್ಗ ನಗರದ ಪ್ರಮುಖ ಕಡೆ ಜಾಗೃತಿಗೆ ಆಂಬುಲೆನ್ಸ್‍ಗಳು ಸಂಚರಿಸಲಿವೆ. ಸೈರನ್ ಹಾಕಿಕೊಂಡು ಆಂಬುಲೆನ್ಸ್‍ಗಳು … Read more

ಶಿವಮೊಗ್ಗ ಸಿಟಿ ಮೇಲೆ ಬಹುಹೊತ್ತು ಹೆಲಿಕಾಪ್ಟರ್ ಹಾರಾಟ, ಬಂದಿದ್ಯಾರು? ಅಷ್ಟೊತ್ತು ಹಾರಿದ್ಯಾಕೆ?

030321 Helicopter at Shimoga Helipad 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021 ಶಿವಮೊಗ್ಗ ಸಿಟಿಯ ಮೇಲೆ ಇವತ್ತು ಬಹು ಹೊತ್ತು ಹೆಲಿಕಾಪ್ಟರ್ ಹಾರಾಡಿ, ಜನರಲ್ಲಿ ಕುತೂಹಲ ಮೂಡಿಸಿತು. ಹೆಲಿಕಾಪ್ಟರ್ ಹಾರಾಟ ಸಾಮಾಜಿಕ ಜಾಲತಾಣದಲ್ಲೂ ಚರ್ಚೆಗೆ ಕಾರಣವಾಗಿತ್ತು. ಇಬ್ಬನಿಯಿಂದ ಲ್ಯಾಂಡಿಂಗ್ ಸಮಸ್ಯೆ ಬೆಂಗಳೂರಿನಿಂದ ಕುಮಟಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಇಬ್ಬನಿ ಕವಿದಿದ್ದರಿಂದ ಲ್ಯಾಂಡಿಂಗ್‍ಗೆ ಸಮಸ್ಯೆ ಉಂಟಾಯಿತು. ಹಾಗಾಗಿ ಕೆಲಕಾಲ ಶಿವಮೊಗ್ಗದ ಸುತ್ತಲು ಹಾರಾಟ ನಡೆಸಿತು. ಲ್ಯಾಂಡಿಂಗ್ ಆಗಬೇಕಿದ್ದಿದ್ದು ಏಕೆ? ಉಪ ಮುಖ್ಯಮಂತ್ರಿ ಡಾ.ಅಶ್ವಥನಾರಾಯಣ್, ಸಚಿವರಾದ … Read more