15 ದಿನ, 10 ರಾಜ್ಯಗಳು, ಶಿವಮೊಗ್ಗದಿಂದ ಬೈಕ್ ಯಾತ್ರೆ ಶುರು, ಪೊಲೀಸ್ ಸಿಬ್ಬಂದಿಯ ಸಾಹಸ, ಉದ್ದೇಶವೇನು?
SHIVAMOGGA LIVE NEWS | 15 FEBRUARY 2024 SHIMOGA : ಕಾನೂನು ರಕ್ಷಣೆಗಾಗಿ ಲಾಠಿ ಹಿಡಿಯುವುದು, ದಂಡ ವಿಧಿಸುವುದಷ್ಟೇ ಪೊಲೀಸರ ಕರ್ತವ್ಯವಲ್ಲ. ಅಪರಾಧ ತಡೆಗೆ ಜನರಲ್ಲಿ ಕಾನೂನು ಅರಿವು ಮೂಡಿಸುವುದು ಕೂಡ ಖಾಕಿ ತೊಟ್ಟವರ ಪ್ರಮುಖ ಉದ್ದೇಶ. ಇದಕ್ಕಾಗಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಮಧ್ಯೆ ಶಿವಮೊಗ್ಗದ ಪೊಲೀಸ್ ಸಿಬ್ಬಂದಿಯೊಬ್ಬರು ಜನಜಾಗೃತಿಗಾಗಿ ಬೈಕ್ ಏರಿದ್ದಾರೆ. ದೇಶ ಪರ್ಯಟನೆ ಆರಂಭಿಸಿದ್ದಾರೆ. ಶಿವಮೊಗ್ಗದ ಮಹಿಳಾ ಠಾಣೆ ಸಿಬ್ಬಂದಿ ಸತೀಶ್ ಕುಬಟೂರು ಅವರು … Read more