ಹಾರನಹಳ್ಳಿಯಲ್ಲಿ ಟಾಟಾ ಏಸ್‌ ಡಿಕ್ಕಿಯಾಗಿ ಬೈಕ್‌ ಸವಾರ ಸಾವು, ಹೇಗಾಯ್ತು ಅಪಘಾತ?

ACCIDENT-NEWS-GENERAL-IMAGE.

SHIVAMOGGA LIVE NEWS | 23 JUNE 2024 KUMSI : ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದು ಸವಾರ (Rider) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾರನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಮೈಸವಳ್ಳಿಯ ಸತೀಶ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಮಗು ಭರಣಿ (7) ಕಾಲಿಗೆ ಪೆಟ್ಟಾಗಿದೆ. ಸತೀಶ್ ಅವರು ಸಂಬಂಧಿಯೊಬ್ಬರ ಮಗುವನ್ನು ಹಾರನಹಳ್ಳಿಗೆ ಕರೆದುಕೊಂಡು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮತ್ತೆ ಮೈಸವಳ್ಳಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಟಾಟಾ ಏಸ್ ಡಿಕ್ಕಿ … Read more

ಶಿವಮೊಗ್ಗ ಸಿಟಿಯಲ್ಲಿ ಬೈಕ್’ನಲ್ಲಿ ಇಬ್ಬರು ಸಂಚರಿಸುವಂತಿಲ್ಲ, ಯಾರಿಗೆ ಈ ನಿಯಮ ಅನ್ವಯ?

Shimoga-144-section

ಶಿವಮೊಗ್ಗ| ಸಾವರ್ಕರ್ ಫೋಟೊ ವಿವಾದದಿಂದ ಶಿವಮೊಗ್ಗದಲ್ಲಿ ಆ.18ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ದ್ವಿಚಕ್ರ ವಾಹನದಲ್ಲಿ (BIKE RIDE) ಇಬ್ಬರು ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರಿ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. 40 ವರ್ಷಕ್ಕಿಂತಲೂ ಹೆಚ್ಚಿನ ವಯಸ್ಸಿನ ಪುರುಷರು ಮತ್ತು ಮಹಿಳೆಯರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಹೋಗಬಹುದಾಗಿದೆ. ಉಳಿದವರಿಗೆ ಈ ನಿಯಮ ಅನ್ವಯ ಆಗುವುದಿಲ್ಲ. ಇನ್ನು, ನಿಷೇಧಾಜ್ಞೆ ಜಾರಿಯಲ್ಲಿ ಇರುವ ಅವಧಿಯಲ್ಲಿ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ … Read more

ಗೋಪಿ ಸರ್ಕಲ್ ಬಳಿ ಸೈಡ್ ಕೊಡುವ ವಿಚಾರದಲ್ಲಿ ಕೈ ಕೈ ಮಿಲಾಯಿಸಿದ ಆಟೋ ಚಾಲಕ, ಬೈಕ್ ಸವಾರ

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021 ಸೈಡ್ ಕೊಡುವ ವಿಚಾರದಲ್ಲಿ ಆಟೋ ಚಾಲಕ ಮತ್ತು ಬೈಕ್ ಸವಾರನ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರರು ಹಲ್ಲೆ ಮಾಡಿಕೊಂಡಿದ್ದಾರೆ. ಗೋಪಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ವಿಶ್ವನಾಥ್ ಎಂಬುವವರು ತಮ್ಮ ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದರು. ಗೋಪಿ ಸರ್ಕಲ್ ಬಳಿ ರಸ್ತೆಗೆ ಅಡ್ಡಲಾಗಿ ಆಟೋ ನಿಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ವಿಶ್ವನಾಥ್ ಮತ್ತು ಆಟೋ ಚಾಲಕನ ನಡುವೆ ಮಾತಿನ ಚಕಮಕಿಯಾಗಿದೆ. ಮಾತಿಗೆ ಮಾತು ಬೆಳೆದು ಇಬ್ಬರು ಪರಸ್ಪರರ … Read more