ಸಿಗಂದೂರು ವಿವಾದ, ಸಿಎಂ ಮಧ್ಯ ಪ್ರವೇಶಕ್ಕೆ ಆಗ್ರಹ, ಡಿಸಿಗೆ ಮನವಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ವ್ಯವಸ್ಥೆ ಯಲ್ಲಿ ಉಂಟಾಗಿರುವ ತೊಂದರೆ ಗಳನ್ನು ನಿವಾರಿಸಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಕಮಿಟಿ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಸಿಗಂದೂರು ದೈವಿಕ ಕೇಂದ್ರವಾಗಿದ್ದು, ಭಕ್ತರ ಶ್ರದ್ದಾಭಕ್ತಿಯ ಕೇಂದ್ರವಾಗಿದೆ. ನಂಬಿದ ದೇವತೆಯ ಸನ್ನಿಧಿಯಲ್ಲಿ ಇಂತಹ ಘಟನೆ ನಡೆದಿರುವುದು ಖಂಡನೀಯವಾದುದು. ಮುಖ್ಯಮಂತ್ರಿಗಳು ಮಧ್ಯ ಪ್ರವೇಶ ಮಾಡಿ ದೇವಸ್ಥಾನವನ್ನು ಮುಜ ರಾಯಿ ಇಲಾಖೆಗೆ ಸೇರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. … Read more