ಹೋಳಿ ಹುಣ್ಣಿಮೆ ದಿನ ಜಿಲ್ಲೆಯ ವಿವಿಧೆಡೆ ಮಳೆ, ಶಿವಮೊಗ್ಗ ಸಿಟಿಯಲ್ಲಿ ಮೋಡ ಕವಿದ ವಾತಾವರಣ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಭಾರಿ ಬಿಸಿಲು, ಧಗೆಯಿಂದ ಕಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಇವತ್ತು ಮಳೆಯಿಂದ ಸ್ವಲ್ಪ ರಿಲೀಫ್‌ ಸಿಕ್ಕಂತಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗಿದೆ. ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನ ಕೆಲವು ಕಡೆಯ ಮಳೆಯಾದ ವರದಿಯಾಗಿದೆ. ಹೊಸನಗರ, ರಿಪ್ಪನ್‌ಪೇಟೆ ಸೇರಿದಂತೆ ಹಲವು ಕಡೆ ಜೋರು ಮಳೆಯಾಗಿದೆ. ದಿಢೀರ್‌ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಆದರೆ ಮಳೆಯಾಗಲಿಲ್ಲ. ತಣ್ಣನೆ … Read more

ರಿಪ್ಪನ್‌ಪೇಟೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ, ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಿಗ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 NOVEMBER 2020 ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ನಾಡ ಕಚೇರಿಯಲ್ಲಿ ಖಾತೆ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಗೆ ಈತ ಒಂದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ರಿಪ್ಪನ್‍ಪೇಟೆ ನಾಡ ಕಚೇರಿಯಲ್ಲಿ ಇವತ್ತು ಮಧ್ಯಾಹ್ನ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈತನನ್ನು ಬಂಧಿಸಲಾಗಿದೆ. ರಾಘವೇಂದ್ರ, ಬಂಧನಕ್ಕೊಳಗಾದ ಗ್ರಾಮ ಲೆಕ್ಕಿಗ. ಜೋಸೆಫ್ … Read more

ಹೆಲ್ಮೆಟ್ ಧರಿಸಿ ಮನೆಯೊಳಗೆ ನುಗ್ಗಿದರು, ಮಹಿಳೆಯ ಮಾಂಗಲ್ಯ ಸರ ಕಿತ್ತೊಯ್ದರು

police jeep

ಶಿವಮೊಗ್ಗ ಲೈವ್.ಕಾಂ | RIPPONPETE NEWS | 17 ಅಕ್ಟೋಬರ್ 2020 ಹಾಡಹಗಲು ಮನೆಯೊಳಗೆ ನುಗ್ಗಿದ ಇಬ್ಬರು ಅಪರಿಚಿತರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಬೀಡಿನಲ್ಲಿ ಘಟನೆ ಸಂಭವಿಸಿದೆ. ಜಯಲಕ್ಷ್ಮಿ (73) ಎಂಬುವವರು ಮಾಂಗಲ್ಯ ಸರ ಕಳೆದುಕೊಂಡಿದ್ದಾರೆ. ಮಾಂಗಲ್ಯ ಸರದ ಮೌಲ್ಯ 1.10 ಲಕ್ಷ ಎಂದು ಅಂದಾಜಿಸಲಾಗಿದೆ. ವ್ಯಾಪಾರಕ್ಕೆ ಬಂದವರದ್ದೇ ಕೃತ್ಯಾನಾ? ಒಂದೆರಡು ದಿನದ ಹಿಂದೆ ಮನೆಗೆ ಬಂದಿದ್ದ ಇಬ್ಬರು ಅಪರಿಚಿತರನ್ನು ತಮ್ಮನ್ನು ವ್ಯಾಪಾರಿಗಳು ಎಂದು ಪರಿಚಯಿಸಿಕೊಂಡಿದ್ದರು. ಅವರೆ ಈ … Read more

ರಿಪ್ಪನ್‌ಪೇಟೆ, ಸೊರಬ ಪೊಲೀಸರ ದಾಳಿ, ಗಾಂಜಾ ಗಿಡಗಳು ವಶಕ್ಕೆ, ಒಬ್ಬ ಅರೆಸ್ಟ್, ಮತ್ತೊಬ್ಬ ಎಸ್ಕೇಪ್

260920 Soraba Police Raid On Ganja 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020 ಸೊರಬ ಮತ್ತು ಹೊಸನಗರ ತಾಲೂಕು ರಿಪ್ಪನ್‍ಪೇಟೆಯಲ್ಲಿ ಪೊಲೀಸರು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಸೊರಬ ರಿಪೋರ್ಟ್ ಹೆಚ್ಚೆ ಗ್ರಾಮದಲ್ಲಿ ಜಯಪ್ಪ ಎಂಬಾತ ಶುಂಠಿ ಬೆಳೆಯ ನಡುವೆ ಗಾಂಜಾ ಬೆಳೆದಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಾಳಿ ನಡೆಸಿ 20 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯಪ್ಪ ಪರಾರಿಯಾಗಿದ್ದು, ಈತನ ಪತ್ತೆ ಕಾರ್ಯ ನಡೆಯುತ್ತಿದೆ. ಎಎಸ್‍ಪಿ ಶ್ರೀನಿವಾಸಲು, … Read more

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಕೆಳಗಿಳಿದ ಮೂವರು ಸಾವು, ಕಾರಿನಲ್ಲಿದ್ದ ಮೂವರ ರಕ್ಷಣೆ, ಹೇಗಾಯ್ತು ಘಟನೆ?

240920 Garthikere Car Accident 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಸೆಪ್ಟಂಬರ್ 2020 ತಾಲೂಕು ಗರ್ತಿಕೆರೆ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಕಾರಿನಿಂದ ಕೆಳಗಿಳಿದವರು ಸಾವನ್ನಪ್ಪಿದ್ದಾರೆ. ಆತಂಕದಿಂದ ಕಾರಿನಲ್ಲೇ ಕುಳಿತ ಮೂವರ ರಕ್ಷಣೆ ಮಾಡಲಾಗಿದೆ. ಹೇಗಾಯ್ತು ಅಪಘಾತ? ಹೊಸನಗರ ಕಡೆಯಿಂದ ರಾತ್ರಿ ರಿಪ್ಪನ್‍ಪೇಟೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಶೀಲಿಸಲು ಕಾರಿನಿಂದ ಕೆಳಗಿಳಿದ ಚಾಲಕ ಲೋಹಿತ್ (34) ದಿಢೀರ್ ಕುಸಿದು ಬಿದ್ದಿದ್ದಾರೆ. … Read more

ಆನಂದಪುರ, ರಿಪ್ಪನ್‌ಪೇಟೆ ರಸ್ತೆಯಲ್ಲಿ ಧರೆಗುರುಳಿದ ಮರ, ರಸ್ತೆ ಪಕ್ಕದ ಜಾಗದಲ್ಲಿ ಸಿಕ್ಕಿಬಿದ್ದ ಲಾರಿ, ವಾಹನ ಸಂಚಾರ ಸ್ಥಗಿತ

040820 Tree Fall in Anandapura Ripponpete Road 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 4 ಆಗಸ್ಟ್ 2020 ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮರಗಳು ಧರೆಗುರುಳಿದ ವರದಿಯಾಗುತ್ತಿದೆ. ಆನಂದಪುರ ಮತ್ತು ರಿಪ್ಪನ್‍ಪೇಟೆ ರಸ್ತೆಯಲ್ಲಿ ಮರ ಉರುಳಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದೊಡ್ಡ ಮರವೊಂದು ರಸ್ತೆಗೆ ಉರುಳಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡೆಚಣೆ ಉಂಟಾಗಿತ್ತು. ರಸ್ತೆಯ ಒಂದು ಬದಿಯಲ್ಲಿ ಸ್ವಲ್ಪ ಜಾಗವಿತ್ತು. ಈ ಜಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ ಜಾಗದಲ್ಲಿ ಗ್ಯಾಸ್ ಸಿಲಿಂಡರ್ ಲಾರಿಯೊಂದು ಸಂಚರಿಸಲು ಮುಂದಾಯಿತು. ಈ ವೇಳೆ ಲಾರಿ … Read more

ವ್ಯಾಪಾರಿಗೆ ಕರೋನ, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ, ಎಲ್ಲಿಯವರು? ಸೋಂಕು ತಗುಲಿದ್ದು ಹೇಗೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | RIPPONPETE NEWS | 20 ಜೂನ್ 2020 ಅಂಗಡಿಗಳಿಗೆ ಜೂಸ್‌ ಕಬ್ಬು ಸರಬರಾಜು ಮಾಡುತ್ತಿದ್ದ ವ್ಯಾಪಾರಿಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದ್ದು, ರಿಪ್ಪನ್‌ಪೇಟೆಯಾದ್ಯಂತ ಆತಂಕ ಸೃಷ್ಟಿಯಾಗಿದೆ. ವ್ಯಾಪಾರಿಯ ಮನೆಯ ಸುತ್ತಲು ಈಗ ಕಂಟೈನ್ಮೆಂಟ್‌ ಜೋನ್‌ ರಚಿಸಲಾಗಿದೆ. ವ್ಯಾಪಾರಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಆದರೆ ಇನ್ನಷ್ಟು ಸಂಪರ್ಕಿತರ ಪತ್ತೆ ಕಾರ್ಯ ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಯಾರಿದು ವ್ಯಾಪಾರಿ? ರಿಪ್ಪನ್‌ಪೇಟೆ ಸಮೀಪದ ಗ್ರಾಮದವೊಂದರ ಜೂಸ್‌ ಕಬ್ಬು ವ್ಯಾಪಾರಿಯೊಬ್ಬರಲ್ಲಿ (೪೨) ಸೋಂಕು ಪತ್ತೆಯಾಗಿದೆ. ಇವರಲ್ಲಿ ಐಎಲ್‌ಐ (ಇನ್‌ಫ್ಲೂಯೆಂಜಾ ಲೈಕ್‌ … Read more

ಇದು ಶಿವಮೊಗ್ಗದ ಅತ್ಯಂತ ಕೋಲ್ಡ್ ಜಾಗ, ಜಿಲ್ಲೆಯ ರೈತರಿಗೆ ತರಲಿದೆ ಲಾಭ, ರಿಪ್ಪನ್’ಪೇಟೆಯಲ್ಲಿ ಹೈಟೆಕ್ ಕೋಲ್ಡ್ ಸ್ಟೋರೇಜ್

ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019 ರೈತರ ಬೆಳೆಗೆ ಸರಿಯಾದ ಬೆಲೆ ಸಿಕ್ಕಾಗ ಮಾತ್ರ ಆತ ಆರ್ಥಿಕವಾಗಿ ಬಲಗೊಳ್ಳಲು ಸಾಧ್ಯ. ಆದರೆ, ಬಹಳಷ್ಟು ಸಮಯದಲ್ಲಿ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ರೈತರ ಇನ್ನೂ ಆರ್ಥಿಕವಾಗಿ ದುರ್ಬಲನಾಗಿದ್ದಾನೆ. ಫಸಲು ಕೈಗೆ ಬಂದು ಇನನ್ನೇನು ಮಾರಾಟ ಮಾಡಬೇಕು ಎನ್ನುವ ಸಂದರ್ಭದಲ್ಲಿ ಧಾರಣೆ ಕುಸಿದಿರುತ್ತದೆ. ಆಗ ಅನಿವಾರ್ಯವಾಗಿ ಆತ ಕಡಿಮೆ ಬೆಲೆಗೆ ಬೆಳೆ ಮಾರಾಟ ಮಾಡಬೇಕಾದ ಪರಿಸ್ಥಿತಿ ರೈತರನ್ನು ಬಾಧಿಸತೊಡಗಿದೆ. ರೈತರ ಸಮಸ್ಯೆಗೆ ಪರಿಹರಿಸಿದ ಸಹಕಾರಿ … Read more