ಮೀನು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

SORABA-NEWS-UPDATE

ಸೊರಬ: ದಂಡಾವತಿ ನದಿಯಲ್ಲಿ ಮೀನು ಹಿಡಿಯಲು (Fishing) ಹೋಗಿದ್ದ ಪಟ್ಟಣದ ಕಾನುಕೇರಿ ಗ್ರಾಮದ ಕುಮಾರ್(40) ಎಂಬುವವರು ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನೀರಿನಲ್ಲಿ ಮುಳುಗಿದ ಕುಮಾರ್‌ ಅವರನ್ನು ಜನರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆಗಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಹಾಕುವ ಎಚ್ಚರಿಕೆ one drowned while fishing

ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆ, ಬಾಗಿನ ಅರ್ಪಣೆ, ನೂತನ ಪರಿವೀಕ್ಷಣಾ ಮಂದಿರ ಲೋಕಾರ್ಪಣೆ

250825 Bagina For Bhadra dam by BK Sangameshwara

ಭದ್ರಾವತಿ: ಭದ್ರಾ ಜಲಾಶಯಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಗಂಗಾ ಪೂಜೆ ನೆರವೇರಿಸಿ ಬಾಗಿನ (Bagina) ಅರ್ಪಣೆ ಮಾಡಲಾಯಿತು. ಇದೇ ವೇಳೆ ನೂತನವಾಗಿ ನಿರ್ಮಾಣವಾಗಿರುವ ಪರಿವೀಕ್ಷಣಾ ಮಂದಿರವನ್ನು ಉದ್ಘಾಟಿಸಲಾಯಿತು. ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್ ತಹಶೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಡಿವೈಎಸ್ಪಿ ಕೆ.ಆರ್.ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ನಗರಸಭೆ ಸದಸ್ಯ ಬಿ.ಕೆ.ಮೋಹನ್‌, ಜಾಮಿಯಾ ಮಸೀದಿಯ ಮೌಲಾನ ಖಾದ್ರಿ, ಬಿ.ಎಸ್‌.ಬಸವೇಶ್‌, ಬಿ.ಎಸ್‌.ಗಣೇಶ್‌ ಸೇರಿದಂತೆ ಹಲವರು ಇದ್ದರು. ಇದನ್ನೂ … Read more

ಭದ್ರಾವತಿಯಲ್ಲಿ ಭದ್ರಾ ನದಿಗೆ ತಡೆಗೋಡೆ, ಎಲ್ಲೆಲ್ಲಿ ನಿರ್ಮಾಣವಾಗಲಿದೆ? ಎಷ್ಟು ಕೋಟಿಯ ಯೋಜನೆ?

Bhadravathi-News-Update

ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹರಿಯುವ ಭದ್ರಾ ನದಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಡೆಗೋಡೆ  (retaining wall) ನಿರ್ಮಿಸಲು ₹50 ಕೋಟಿ ಅನುದಾನ ಬಿಡುಗಡೆಯಾಗಿದೆ. ಜಲಸಂಪನ್ಮೂಲ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಕೆ. ಶುಭಾ ಇದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ? ಶಾಸಕರ ಕಚೇರಿ ಪ್ರಕಟಣೆಯ ಪ್ರಕಾರ, ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯ … Read more

ತುಂಗಾ ಜಲಾಶಯ, ಇವತ್ತು ಎಷ್ಟಿದೆ ಹೊರ ಹರಿವು? ಎಡದಂಡೆ, ಬಲದಂಡೆ ನಾಲೆಗಳಿಗೆ ಎಷ್ಟು ನೀರು ಹರಿಸಲಾಗ್ತಿದೆ?

tunga-dam-river.

ಶಿವಮೊಗ್ಗ: ಗಾಜನೂರಿನ ತುಂಗಾ ಜಲಾಶಯದ (Dam Level) ಒಳ ಹರಿವು ಇವತ್ತೂ ತಗ್ಗಿದೆ. ಇಂದು ಜಲಾಶಯದ ಒಳ ಹರಿವು 20,644 ಕ್ಯೂಸೆಕ್‌ ಒಳ ಹರಿವು ಇದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ 21,361 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ 20,930 ಕ್ಯೂಸೆಕ್‌ ಕ್ರಸ್ಟ್‌ ಗೇಟ್‌ ಮೂಲಕ ಹೊರ ಬಿಡಲಾಗುತ್ತಿದೆ. ತುಂಗಾ ಮೇಲ್ದಂಡೆ ಮೂಲಕ 315 ಕ್ಯೂಸೆಕ್‌, ಎಡದಂಡೆ ನಾಲೆ ಮೂಲಕ 61 ಕ್ಯೂಸೆಕ್‌, ಬಲದಂಡೆ … Read more

ತುಂಗಾ ನಾಲೆಗಳಲ್ಲಿ ನೀರು ಹರಿಸುವ ದಿನಾಂಕ ಪ್ರಕಟ, ಯಾವ ನಾಲೆಯಲ್ಲಿ ಯಾವಾಗ ನೀರು ಹರಿಸಲಾಗುತ್ತೆ?

tunga-dam-river.

ಶಿವಮೊಗ್ಗ: ಮುಂಗಾರು ಬೆಳೆಗೆ ತುಂಗಾ ಎಡ ಮತ್ತು ಬಲ ದಂಡೆ ನಾಲೆಗಳಿಗೆ (Canal) ನೀರು ಹರಿಸಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಡದಂಡೆ ನಾಲೆಯಲ್ಲಿ ಜುಲೈ 12ರಿಂದ ಮತ್ತು ಬಲದಂಡೆ ನಾಲೆಯಲ್ಲಿ ಜುಲೈ 15ರಿಂದ ನೀರು ಹರಿಸಲಾಗುತ್ತದೆ. ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆ ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ » ‘ಮಸೀದಿಗಳಲ್ಲಿ … Read more

ತುಂಗಾ ಡ್ಯಾಮ್‌ನ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟಿದೆ?

Tunga-Dam-Gajanuru.

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದು ಗಾಜನೂರಿನ ತುಂಗಾ ಜಲಾಶಯದ (Dam Level) ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಜಲಾಶಯಕ್ಕೆ ಇವತ್ತು 32,249 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ 31,867 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 2.2 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾಶಯದ ನೀರಿನ ಮಟ್ಟ 587.87 ಮೀಟರ್‌ ಇದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮರೆಯಾದ ಮಳೆ, ಹೊಸನಗರ, ತೀರ್ಥಹಳ್ಳಿಯಲ್ಲಿ ಉತ್ತಮ ವರ್ಷಧಾರೆ

BREAKING NEWS – ತುಂಗಾ ಜಲಾಶಯ ಭರ್ತಿ, ನಾಲ್ಕು ಗೇಟ್‌ಗಳು ಓಪನ್‌

Tunga-dam-full-four-gates-opened

ಶಿವಮೊಗ್ಗ: ಗಾಜನೂರಿನ ತುಂಗಾ ಜಲಾಶಯ (Tunga Dam) ಭರ್ತಿಯಾಗಿದ್ದು ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಮೇಲೆತ್ತಿ ನೀರು ಹೊರಗೆ ಹರಿಸಲಾಗುತ್ತಿದೆ. ಇಂದು ಸಂಜೆ ವೇಳೆಗೆ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿದ್ದರಿಂದ ಗೇಟ್‌ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ನಾಲ್ಕು ಗೇಟುಗಳ ಮೂಲಕ ಒಟ್ಟು 2000 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪ್ರತಿ ಗೇಟನ್ನು ಅರ್ಧ ಇಂಚಿನಷ್ಟು ಮೇಲೆತ್ತಿ ತಲಾ 500 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಒಳ ಹರಿವು ಹೆಚ್ಚಳವಾದರೆ ಮತ್ತೊಂದು ಗೇಟ್‌ ಮೇಲೆತ್ತುವ ಸಾಧ್ಯತೆ … Read more

ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

Truck-Drowned-in-lake-at-Hosanagara.

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು (Truck) ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಹುಲಿಕಲ್‌ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಾರಾಹಿ ಪಿಕಪ್‌ ಡ್ಯಾಮ್‌ ಹಿನ್ನೀರಿನಲ್ಲಿ ಮುಳುಗಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಪಾರಾಗಿದ್ದಾನೆ. ಜೋಳದ ಲೋಡ್‌ ತುಂಬಿಕೊಂಡು ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಲಾರಿ ತೆರಳುತ್ತಿತ್ತು. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more

ಶಿವಮೊಗ್ಗಕ್ಕೆ ಇವತ್ತು ಪಾದಯಾತ್ರೆ ಎಂಟ್ರಿ, ನಾಳೆ ತುಂಗಾ ಆರತಿ

MLA-Channabasappa-about-Padayatre

SHIMOGA NEWS, 9 NOVEMBER 2024 : ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಇವತ್ತು ಶಿವಮೊಗ್ಗ ನಗರ ಪ್ರವೇಶಿಸುತ್ತಿದೆ. ನಾಳೆ ತುಂಗಾ (Tunga) ನದಿ ದಂಡೆಯ ಮೇಲೆ ತುಂಗಾ ಆರತಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್‌.ಎನ್.ಚನ್ನಬಸಪ್ಪ, ಶೃಂಗೇರಿಯಿಂದ ಕಿಷ್ಕಿಂದೆಯವರೆಗೆ ನಿರ್ಮಲ ತುಂಗಭದ್ರ ಅಭಿಯಾನದ ಭಾಗವಾಗಿ ಜಲ ಜಾಗೃತಿ ಮತ್ತು ಜನ ಜಾಗೃತಿಗಾಗಿ ಪಾದಯಾತ್ರೆ ನಡೆಸಲಾಗುತ್ತಿದೆ. ಇವತ್ತು ಸಂಜೆ ಪಾದಯಾತ್ರೆ ಶಿವಮೊಗ್ಗ ನಗರ ಪ್ರವೇಶಿಸಲಿದೆ ಎಂದು ತಿಳಿಸಿದರು. ನ.10ರಂದು ಬೆಳಗ್ಗೆ 8.30ಕ್ಕೆ ಡಾ. ಅಂಬೇಡ್ಕರ್‌ ಭವನದಲ್ಲಿ ಪ್ರಬುದ್ಧರ … Read more

ಶಿವಮೊಗ್ಗ ಜಿಲ್ಲೆ ಬಂದ್‌ನ ಎಚ್ಚರಿಕೆ ನೀಡಿದ ವೀರಶೈವ ಲಿಂಗಾಯತ ಮಹಾಸಭಾ, ಕಾರಣವೇನು?

Veerashaiva-Lingayatha-mahasabha-protest-in-Shimoga

SHIMOGA, 31 AUGUST 2024 : ಶರಾವತಿ ನದಿ ನೀರುನ್ನು ಬೆಂಗಳೂರಿಗೆ ಕೊಂಡೊಯ್ಯುವ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ಕೈ ಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಾಸಭಾ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು. ಮಹಾಸಭಾ ಮನವಿಯಲ್ಲಿ 3 ಪ್ರಮುಖಾಂಶ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ