FULL DETAILS | ಭದ್ರಾ ಡ್ಯಾಮ್ ಬುಡದಲ್ಲಿ ಅಕ್ರಮ ಕಾಮಗಾರಿ, ಯಾರದ್ದೋ ಧನದಾಹಕ್ಕೆ ಡ್ಯಾಮ್​​ಗೆ ಹಾನಿಯ ಭೀತಿ

280621 Bhadra Dam Work Front View 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 JUNE 2021 ಲಕ್ಷಾಂತರ ರೈತರು, ಕೋಟ್ಯಂತರ ಜನರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ಬುಡದಲ್ಲಿ ಬುಡದಲ್ಲಿ ಕಾಮಗಾರಿಯೊಂದರ ಹೆಸರಲ್ಲಿ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ಅಕ್ರಮ ಕಾಮಗಾರಿ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇಂತಹ ಕಾಮಗಾರಿಗಳಿಂದಾಗಿ ಜಲಾಶಯಕ್ಕೆ ಅಪಾಯ ಎದುರಾಗುವ ಭೀತಿ ಸ್ಥಳೀಯರು ಮತ್ತು ರೈತರನ್ನು ಕಾಡುತ್ತಿದೆ. ಡ್ಯಾಂ ಮುಂದೆ ಆಗಿರುವ ಅಕ್ರಮವೇನು? ಭದ್ರಾ ಜಲಾಶಯ ಭರ್ತಿಯಾಗಿ ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು ಧುಮುಕುವ ಸ್ಪಿಲಿಂಗ್ ಬೇಸಿನ್‍ನಲ್ಲಿ … Read more

ವಿಶೇಷ ಪೂಜೆ ಸಲ್ಲಿಸಿ ತುಂಗಾ ನದಿಗೆ ಬಾಗಿನ ಅರ್ಪಿಸಿದ ಮಿನಿಸ್ಟರ್

230621 Eshwarappa Family Bagina to Tunga Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ರಾಜ್ಯದ ಅತೀ ಚಿಕ್ಕ ಜಲಾಶಯ ಹಾಗೂ ಮುಂಗಾರು ಆರಂಭವಾಗುತ್ತಿದ್ದಂತೆ ತುಂಬಿಕೊಳ್ಳುವ ಗಾಜನೂರು ತುಂಗಾ ಜಲಾಶಯಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ದಂಪತಿ ಬಾಗಿನ ಸಮರ್ಪಣೆ ಮಾಡಿದರು. ಇಂದು ಮುಂಜಾನೆ ತೀರ್ಥಹಳ್ಳಿ ರಸ್ತೆಯ ಗಾಜನೂರು ಜಲಾಶಯಕ್ಕೆ ಆಗಮಿಸಿದ ಈಶ್ವರಪ್ಪ ಪುರೋಹಿತರ ನೇತೃತ್ವದಲ್ಲಿ ಪೂಜೆ ಸಲ್ಲಿಸಿದರು. ನಂತರ ಶಾಸ್ತ್ರೋಕ್ತವಾಗಿ ಬಾಗೀನ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ನಿರೀಕ್ಷೆ … Read more

ಶಿವಮೊಗ್ಗದಲ್ಲಿ ತುಂಗಾ ನದಿಗೆ ಬಿದ್ದ ಯುವಕ, ಎರಡು ಗಂಟೆ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

140819 Drone Video Pradeep Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಕಾಲು ಜಾರಿ ಹೊಳೆಗೆ ಬಿದ್ದಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಬೆನಕಹಳ್ಳಿಯ ನವೀನ್ (32) ಮೃತ ದುರ್ದೈವಿ. ತುಂಗಾ ನದಿಯಲ್ಲಿ ಮೀನು ಹಿಡಿಯುತ್ತಿದ್ದಾಗ ಕಾಲು ಜಾರಿ ಹೊಳೆಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಎರಡು ಗಂಟೆ ಕಾರ್ಯಾಚರಣೆ ಅಗ್ನಿಶಾಮಕ ಸಬ್ಬಂದಿಗಳು ನವೀನ್ … Read more

ವಾಕಿಂಗ್​​ಗೆ ತೆರಳಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಶಿವಮೊಗ್ಗದ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021 ವಾಕಿಂಗ್‍ಗೆ ತೆರಳಿದ್ದ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತುಂಗಾ ನದಿ ಸೇತುವೆ ಬಳಿ ಅವರ ಮೃತದೇಹ ಪತ್ತೆಯಾಗಿದೆ. ನಿವೃತ್ತ ಎಎಸ್‍ಐ ಮುಷ್ತಾಕ್ ಅಹಮದ್ (72) ಮೃತರು. ಇವತ್ತು ಬೆಳಗ್ಗೆ ವಾಕಿಂಗ್‍ಗೆ ತೆರಳಿದ್ದರು. ಆದರೆ ಬಹು ಹೊತ್ತಿನವರೆಗೆ ಹಿಂತಿರುಗಿರಲಿಲ್ಲ. ಆದ್ದರಿಂದ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ತುಂಗಾ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೂಡಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು … Read more

ರೆಡ್ ಅಲರ್ಟ್ ಬೆನ್ನಿಗೆ ತುಂಗಾ ಜಲಾಶಯದಿಂದಲೂ ಮುನ್ನೆಚ್ಚರಿಕೆ ಪ್ರಕಟ

Tunga-Dam-Shimoga-

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MAY 2021 ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಇದರ ಬೆನ್ನಿಗೆ ತುಂಗಾ ಜಲಾಶಯ ಭರ್ತಿಯಾಗುವ ಸಂಭವವಿದ್ದು, ಯಾವುದೆ ಸಂದರ್ಭದಲ್ಲಿ ನೀರು ಹೊರಬಿಡುವ ಸಾದ್ಯತೆ ಇದೆ ಎಂದು ಕರ್ನಾಟಕ ನೀರಾವರಿ ನಿಗಮ ಮುನ್ನೆಚ್ಚರಿಕೆ ನೀಡಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಮೀ. ಆಗಿದ್ದು, ಇವತ್ತು 588.02 ಮೀಟರ್‍ನಷ್ಟು ನೀರು ಭರ್ತಿಯಾಗಿದೆ. ಮಳೆ ಹೆಚ್ಚಾದರೆ ಜಲಾಶಯದ ಒಳ ಹರಿವು ಹೆಚ್ಚಾಗಬಹುದು. ಹಾಗಾಗಿ ಯಾವುದೆ ಕ್ಷಣದಲ್ಲಿ ಜಲಾಶಯದಿಂದ ಹೊರ … Read more

ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಹೊಳೆಯಲ್ಲಿ ಮುಳುಗಿದ್ದ ಯುವಕ ಸಾವು, ಮೃತದೇಹ ಪತ್ತೆ

130421 Hole Bhairanahalli Youth Drowned in Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021 ಹೊಳೆಯಲ್ಲಿ ಸ್ನಾನಕ್ಕೆ ಹೋಗಿ ಕಣ್ಮರೆಯಾಗಿದ್ದ ಯುವಕ ಶವವಾಗಿ ಪತ್ತೆಯಗಿದ್ದಾನೆ. ಯುವಕ ಮುಳುಗಿದ್ದಾನೆ ಎನ್ನಲಾದ ಸ್ಥಳದಿಂದ ಸನಿಹದಲ್ಲೆ ಮೃತದೇಹ ಪತ್ತೆಯಾಗಿದೆ. ಹೊಳೆಭೈರನಹಳ್ಳಿ ಗ್ರಾಮದ ಅರುಣ್ (15) ಮೃತನು. ಸೋಮವಾರ ತನ್ನ ಸ್ನೇಹಿತರೊಂದಿಗೆ ಅರುಣ್ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಎಂದು ತಿಳಿದು ಬಂದಿದೆ. ಈತ ಈಜಲು ಬಾರದೆ ಹೊಳೆಯಲ್ಲಿ ಮುಳುಗಿರುವ ಶಂಕೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಇವತ್ತು ಮಧ್ಯಾಹ್ನ ಮೃತದೇಹ … Read more

ತುಂಗಾ ನದಿಯಲ್ಲಿ ಮುಳುಗಿ ತೀರ್ಥಹಳ್ಳಿ ವಕೀಲ ಸಾವು, ವೈರಲ್ ಆಯ್ತು ವರ್ಷದ ಹಿಂದಿನ ಫೇಸ್ಬುಕ್ ಪೋಸ್ಟ್

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 APRIL 2021 ತುಂಗಾ ನದಿಯಲ್ಲಿ ಈಜಲು ಹೋಗಿದ್ದ ವಕೀಲರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕುಶಾವತಿ ಪಾರ್ಕ್‍ ಹಿಂಭಾಗ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಜೆಎಂಎಫ್‍ಸಿ ಕೋರ್ಟ್‍ನಲ್ಲಿ ವಕೀಲರಾಗಿದ್ದ ಸಂದೇಶ್ ಕುಮಾರ್ ಮೃತರು. ಗುರುವಾರ ಸಂದೇಶ್ ಅವರು ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ  ಅವಘಡ ಸಂಭವಿಸಿದೆ. ವರ್ಷದ ಹಿಂದಿನ ಪೋಸ್ಟ್ ವೈರಲ್ ಸಂದೇಶ್ ಅವರು ಮೃತರಾದ ವಿಚಾರ ತಿಳಿಯುತ್ತಿದ್ದಂತೆ ವಕೀಲರ ಸಮೂಹ ಕಂಬನಿ ಮಿಡಿಯಿತು. … Read more

ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್

280221 Crocodile at Bhadra River Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 FEBRUARY 2021 ಭದ್ರಾ ನದಿಯಲ್ಲಿ ಕಾಣಿಸಿದ ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಳೆ ಸೇತುವೆ ಕೆಳಗೆ ಮೊಸಳೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಜನರು, ಕುತೂಹಲದಿಂದ ವೀಕ್ಷಿಸಿದರು. ವಿಚಾರ ತಿಳಿಯುತ್ತಿದ್ದಂತೆ ಹಲವು ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಮೊಸಳೆ ವೀಕ್ಷಿಸಲು ಮುಂದಾದರು. ಮೊಸಳೆಯಿಂದಾಗಿ ಭದ್ರಾವತಿ ಹಳೆ ಸೇತುವೆ ಮೇಲೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ … Read more

SHIMOGA | ತುಂಗಾ ನದಿಗೆ ಅಡ್ಡಲಾಗಿ 20 ಕೋಟಿ ವೆಚ್ಚದಲ್ಲಿ ಮತ್ತೊಂದು ಸೇತುವೆ, ಎಲ್ಲಾಗುತ್ತೆ ಹೊಸ ಸೇತುವೆ?

b y raghavendra about press meet

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021 ಸಂಚಾರ ದಟ್ಟಣೆ ನಿಯಂತ್ರಿಸಲು ಶಿವಮೊಗ್ಗದಲ್ಲಿ ತುಂಗಾ ನದಿಗೆ ಅಡ್ಡಲಾಗಿ ಮತ್ತೊಂದು ಸೇತುವೆ ನಿರ್ಮಿಸಲು ನಿರ್ಧರಿಸಲಾಗಿದೆ. 20 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಲಿದೆ. ಶಿವಮೊಗ್ಗ ಬೈಪಾಸ್‍ ರಸ್ತೆಯಲ್ಲಿ ಹೊಸ ಸೇತುವೆ ನಿರ್ಮಾಣವಾಗಲಿದೆ. ಈಗಾಗಲೇ ಇಲ್ಲಿ ಒಂದು ಸೇತುವೆ ಇದೆ. ಆದರೆ ವಾಹನ ದಟ್ಟಣೆ, ಭವಿಷ್ಯದ ದೃಷ್ಟಿಯಿಂದ ಮತ್ತೊಂದು ಸೇತುವೆ ನಿರ್ಮಿಸಲು ಯೋಜಿಸಲಾಗಿದೆ. ‘ತುಂಗಾ ನದಿಗೆ ಮತ್ತೊಂದು ಸೇತುವೆ ನಿರ್ಮಾಣಕ್ಕೆ 20 ಕೋಟಿ ರೂ. … Read more

ಜನ ಶತಾಬ್ದಿ ರೈಲಿನಿಂದ ತುಂಗಾ ಹೊಳೆಗೆ ಬಿದ್ದಿದ್ದ ಯುವತಿ ಶವವಾಗಿ ಪತ್ತೆ

141120 Search Operation For Girl Ends in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ಜನ ಶತಾಬ್ದಿ ರೈಲಿನಿಂದ ಅಯಾತಪ್ಪಿ ತುಂಗಾ ನದಿಗೆ ಬಿದ್ದಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ರೈಲ್ವೆ ಸೇತುವೆಯಿಂದ ಫರ್ಲಾಂಗ್ ದೂರದಲ್ಲಿ ಯುವತಿ ಶವ ಇವತ್ತು ಕಾಣಿಸಿಕೊಂಡಿದೆ. 36 ಗಂಟೆ ಬಳಿಕ ಮೃತದೇಹ ನವೆಂಬರ್ 12ರಂದು ರಾತ್ರಿ ಜನ ಶತಾಬ್ದಿ ರೈಲಿನಿಂದ ಆಯಾತಪ್ಪಿ ಸಹನಾ (24) ತುಂಗಾ ಹೊಳೆಗೆ ಬಿದ್ದಿದ್ದಳು. ರಾತ್ರಿಯೇ ಶೋಧ ಕಾರ್ಯ ನಡೆದರೂ ಸಹನಾ ಪತ್ತೆಯಾಗಿರಲಿಲ್ಲ. ಇವತ್ತು ಅಗ್ನಿಶಾಮಕ ಸಿಬ್ಬಂದಿ ಮತ್ತು ಕೋಟೆ ಠಾಣೆ ಪೊಲೀಸರು … Read more