ಬೆಳೆ ವಿಮೆ, ಪರಿಷ್ಕರಣೆಗೆ ಆರ್‌ಎಂಎಂ ಆಗ್ರಹ, ಕಾರಣವೇನು?

041224 Dr RM Manjunatha Gowda press meet in DCC Bank1

SHIVAMOGGA LIVE NEWS | 4 DECEMBER 2024 ಶಿವಮೊಗ್ಗ : ಬೆಳೆ ವಿಮೆ (Insurance) ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಇದನ್ನು ಪರಿಷ್ಕರಣೆ ಮಾಡಬೇಕು ಎಂದು ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷ ಡಾ. ಆರ್‌.ಎಂ.ಮಂಜುನಾಥ ಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿವಮೊಗ್ಗ ಜಿಲ್ಲೆಯಲ್ಲಿ 50,383 ರೈತರು 22.60 ಕೋಟಿ ರೂ. ಪ್ರೀಮಿಯಂ ಪಾವತಿಸಿದ್ದರು. ಈ ಪೈಕಿ 23,094 ರೈತರು ಡಿಸಿಸಿ ಬ್ಯಾಂಕ್‌ ಮೂಲಕವೇ 10.13 ಕೋಟಿ ರೂ. ಜಮಾ ಮಾಡಿದ್ದರು. ಈಗ ಒಟ್ಟು 19,358 ರೈತರಿಗೆ … Read more

ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?

Protest-Against-ED-Raid-on-RM-Manjunatha-Gowda-house.

SHIVAMOGGA LIVE NEWS | 6 OCTOBER 2023 SHIMOGA : ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ರಾಜಕೀಯ ಪ್ರೇರಿತ (Politically Motivated) ಎಂದು ಆರೋಪಿಸಿ ಜನಪರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜನಪರ ಹೋರಾಟ ಸಮಿತಿ ಕಾರ್ಯಕರ್ತರು, ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ವರ್ಚಸ್ಸು ಸಹಿಸದೆ ಬಿಜೆಪಿ ನಾಯಕರು ದುರುದ್ದೇಶದಿಂದ ವಿವಿಧ … Read more

ಗೊಂದಲ ಬಗೆಹರಿದರು ಮೊದಲ ಪಟ್ಟಿಯಲ್ಲಿ ತೀರ್ಥಹಳ್ಳಿ ನಾಪತ್ತೆ, ಕಾರಣವೇನು? ಏನಂತಾರೆ ಮಾಜಿ ಮಿನಿಸ್ಟರ್?

RM-Manjunatha-Gowda-and-Kimmane-Rathnakar

SHIVAMOGGA LIVE NEWS | 25 MARCH 2023 THIRTHAHALLI : ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ (Congress List) ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಿಸದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಟಿಕೆಟ್ ವಿಚಾರ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದೆ. ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿದ್ದ ಗೊಂದಲ ನಿವಾರಣೆಯಾಗಿದೆ. ಇನ್ನೇನಿದ್ದರು ಪಟ್ಟಿ ಪ್ರಕಟವಾಗುವುದೊಂದೆ (Congress List) ಬಾಕಿ ಎಂದ ಹೇಳಲಾಗಿತ್ತು. ಆದರೆ ಮೊದಲ ಪಟ್ಟಿಯಲ್ಲಿ ಕ್ಷೇತ್ರದ ಅಭ್ಯರ್ಥಿಯ ಹೆಸರು ಕಾಣದಿರುವುದು ಕುತೂಹಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಒಂದಾಗಿದ್ದೇವೆ ಎಂದು … Read more

‘ಹೊರಗೆ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಅನ್ನುತ್ತಾರೆ, ಮನಸಲ್ಲಿ ಸೋಲಿಸಬೇಕು ಅಂದುಕೊಳ್ಳುತ್ತಿದ್ದಾರೆ’

ಶಿವಮೊಗ್ಗ ಲೈವ್.ಕಾಂ | 20 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತಾ ಈಶ್ವರಪ್ಪ ಅವರು ಮನಸಿನಲ್ಲೇ ಅಂದುಕೊಳ್ಳುತ್ತಿದ್ದಾರೆ. ಅದರೆ ಹೊರಗೆ ಮಾತ್ರ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಅನ್ನುತ್ತಿದ್ದಾರೆ ಅಂತಾ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಶಿವಮೊಗ್ಗದ ಉಂಬಳೆಬೈಲು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರು ಮೋದಿಗೆ ಮತ ನೀಡಿ ಎಂದು ಕೇಳುತ್ತಿದ್ದಾರೆ. ಹಾಗಿದ್ದರೆ, ಇವರು ಸಂಸದರಾಗಿದ್ದಾಗ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಿಲ್ಲವೇ ಎಂದು ಪ್ರಶ್ನಿಸಿದರು. ಶುಭಗಳಿಗೆಯಲ್ಲಿ ಬರಲು ಆಗಲಿಲ್ಲ … Read more